ತೀರ್ಥಹಳ್ಳಿ: ಸರ್ಕಾರಿ ರಜೆಯಲ್ಲಿ ಹಂಚು ಸಾಗಾಟ; ಅಧಿಕಾರಿಗಳು ಗಮನಿಸಲಿ!


Team Udayavani, Nov 27, 2021, 3:16 PM IST

1ddsd

ತೀರ್ಥಹಳ್ಳಿ: ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿಯು ತಾಲೂಕಿನ 38 ಗ್ರಾಮ ಪಂಚಾಯತಿಗಳಲ್ಲಿ ಅತಿ ದೊಡ್ಡ ಗ್ರಾಮ ಪಂಚಾಯತಿಯಲ್ಲಿ ಒಂದಾಗಿದೆ. ಈ ಗ್ರಾಮ ಪಂಚಾಯತಿಗೆ ಸಂಬಂಧಪಟ್ಟ ಸಾವಿರಾರು ಹಳೆಯ ಹಂಚುಗಳು ಗ್ರಾಮ ಪಂಚಾಯತಿಯ ಆವರಣದ ಪಕ್ಕದಲ್ಲಿಯೇ ದಾಸ್ತಾನು ಇಟ್ಟಿದ್ದು ಇಂದು ಕೊನೆಯ ಶನಿವಾರ ಸರ್ಕಾರಿ ರಜೆಯಿದ್ದು ಗ್ರಾಮ ಪಂಚಾಯತಿಯ ಯಾರೊಬ್ಬರೂ ಸಿಬ್ಬಂದಿಯೂ ಕೂಡ ಇಲ್ಲದ ಸಮಯದಲ್ಲಿ ಹಂಚುಗಳನ್ನು ವಾಹನವೊಂದಕ್ಕೆ ತುಂಬುತ್ತಿದ್ದರು ಎನ್ನಲಾಗಿದೆ.

ವಿಷಯ ತಿಳಿದ ಮೇಲಿನ ಕುರುವಳ್ಳಿ ದೇವರಾಜ್‌ ‌ರವರು ಇದನ್ನು ಪ್ರಶ್ನಿಸಿದ್ದಾರೆ. ಪ್ರಶ್ನಿಸಿದ ಕೆಲವೇ ಸಮಯದಲ್ಲಿ ವಾಹನಕ್ಕೆ ತುಂಬಿದ ಪೂರ್ಣ ಹಂಚುಗಳನ್ನು ವಾಪಸ್ಸು ಇಳಿಸಿದ್ದಾರೆ. ಹಂಚು ವಾಪಾಸ್ಸು ಇಳಿಸುತ್ತಿದ್ದಂತೆ ಸಂಶಯಗೊಂಡ ದೇವರಾಜ್‌ರವರು ಗ್ರಾಮ ಪಂಚಾಯತಿ ಗೇಟಿಗೆ ಹೊಸದೊಂದು ಬೀಗ ಖರೀದಿಸಿ ತಂದು ಬೀಗ ಹಾಕಿದ್ದಾರೆ ಎನ್ನಲಾಗಿದೆ.

ಈ ಗ್ರಾಮ ಪಂಚಾಯತಿಯ ಆವರಣದಲ್ಲಿ ಸಾವಿರಾರು ರೂಪಾಯಿ ಬೆಲೆಬಾಳುವ ಕುಡಿಯುವ ನೀರಿನ ಹೆಚ್‌ಡಿಎಫ್‌ಸಿ ಪೈಪುಗಳನ್ನು ಅನೇಕ ತಿಂಗಳುಗಳಿಂದ ದಾಸ್ತಾನು ಮಾಡಿದ್ದಾರೆ ಆದರೂ ಕೂಡ ಗ್ರಾಮ ಪಂಚಾಯತಿ ಅಧಿಕಾರಿಗಳು ಈ ಗೇಟಿಗೆ ಬೀಗ ಹಾಕಲು ಮುಂದಾಗಿಲ್ಲ. ಗ್ರಾಮ ಪಂಚಾಯತಿಯಲ್ಲಿ ಸಿಸಿಟಿವಿ ಇದ್ದರೂ ಕೂಡ ಉಪಯೋಗಕ್ಕೆ ಬಾರದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಗಮನಿಸಿ ಸೂಕ್ತ ಕ್ರಮ ಜರುಗಸಲಿ ಎನ್ನುವ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.