ಚಿರು 11ನೇ ದಿನದ ಪುಣ್ಯ ತಿಥಿ: ವಿಶೇಷ ಪೂಜೆ
Team Udayavani, Jun 18, 2020, 7:41 AM IST
ಚಿರಂಜೀವಿ ಸರ್ಜಾ ಅವರ 11ನೇ ದಿನದ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರಿಂದ ಚಿರು ಸಮಾಧಿ ಬಳಿ ವಿಶೇಷ ಪೂಜೆ ನಡೆಯಿತು.
ಚಿರು ಅಂತ್ಯಕ್ರಿಯೆ ನಡೆದ ಬೃಂದಾವನ ಫಾರ್ಮ್ ಹೌಸ್ನಲ್ಲಿ ಸರ್ಜಾ ಕುಟುಂಬದ ಸದಸ್ಯರು ಮಾತ್ರ ಭಾಗಿಯಾಗಿದ್ದರು. ಅಲ್ಲದೇ ಅಂತ್ಯಕ್ರಿಯೆ ನಡೆಯುವಾಗ ಹೆಚ್ಚು ಜನ ಸೇರಿ ಗೊಂದಲ ಉಂಟಾಗಿತ್ತು. ಹೀಗಾಗಿ ತಿಥಿ ಕಾರ್ಯಕ್ಕೆ ಅಭಿಮಾನಿಗಳಿಗೆ ಅವಕಾಶ ನೀಡಿರಲಿಲ್ಲ.
ಬೃಂದಾವನ ಫಾರ್ಮ್ ಹೌಸ್ನಲ್ಲಿ ಅರ್ಜುನ್ ಸರ್ಜಾ, ಧ್ರುವಾ ಸರ್ಜಾ, ಮೇಘನಾ ರಾಜ್, ಪ್ರೇರಣಾ ಸೇರಿದಂತೆ ಕುಟುಂಬಸ್ಥರು ಚಿರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ