ತೋಂಟದಾರ್ಯ ಮಠ- ಸಹೋದರತ್ವ ಮೂಡಿಸುವ “ರೊಟ್ಟಿ ಜಾತ್ರೆ”


Team Udayavani, Feb 23, 2024, 6:17 PM IST

ತೋಂಟದಾರ್ಯ ಮಠ- ಸಹೋದರತ್ವ ಮೂಡಿಸುವ “ರೊಟ್ಟಿ ಜಾತ್ರೆ”

ಉದಯವಾಣಿ ಸಮಾಚಾರ
ಡಂಬಳ: ಕೋಮು ಸೌಹಾರ್ದತಗೆ ಹಾಗೂ ಜಾತ್ಯತೀತ ಮನೋಭಾವ ಮೂಡಿಸುವಲ್ಲಿ ಹೆಸರುವಾಸಿಯಾದ ಡಂಬಳ ತೋಂಟದಾರ್ಯ ಮಠದ ರೊಟ್ಟಿ ಜಾತ್ರೆ ವಿಜೃಂಭಣೆಯಿಂದ ಜರುಗಲಿದೆ.

ಗ್ರಾಮದ ತೋಂಟದಾರ್ಯ ಮಠದ 284ನೇ ಜಾತ್ರಾ ಮಹೋತ್ಸವ ನಿಮಿತ್ತ ಫೆ. 24 ರಥೋತ್ಸವ, ಫೆ. 25ರಂದು ಲಘು ರಥೋತ್ಸವ
ಜರುಗಲಿದೆ. ಜಾತ್ರೋತ್ಸವ ಅಂಗವಾಗಿ ವಿವಿಧ ಸಾಂಸ್ಕೃತಿ ಕಾರ್ಯಕ್ರಮ ಜರುಗಲಿವೆ. ರೊಟ್ಟಿ ಜಾತ್ರೆಗೂ ಮುನ್ನ ನಡೆಯುವ
ತೋಂಟದಾರ್ಯ ರಥೋತ್ಸವ ವೈಶಿಷ್ಟ್ಯದಿಂದ ಕೂಡಿದೆ. ತೇರಿನ ಮುಂದೆ ತೋಂಟದಾರ್ಯ ಡಾ| ಸಿದ್ಧರಾಮ ಶ್ರೀಗಳು ನಡೆಯುತ್ತ ಸಾಗಿದರೆ, ಅವರ ಜೊತೆಯಲ್ಲಿ ಷಟಸ್ಥಲ ಜ್ಞಾನ ಸಾರಾಮೃತ ವಚನ ಸಂಪುಟಗಳ ಮೆರವಣಿಗೆ ಸಾಗುತ್ತದೆ. ಸಮಾಜದಲ್ಲಿ ಸಹೋದರತ್ವ ಭಾವ ಮೂಡಿಸುವ ಉದ್ದೇಶದಿಂದ ರೊಟ್ಟಿ ಜಾತ್ರೆ 1976ರಲ್ಲಿ ಡಂಬಳ ತೋಟದಾರ್ಯ ಮಠದಲ್ಲಿ ಲಿಂಗೈಕ್ಯ ಡಾ| ಸಿದ್ಧಲಿಂಗ ಸ್ವಾಮೀಜಿ ಪ್ರಾರಂಭಿಸಿದರು.

20 ಕ್ವಿಂಟಲ್‌ ಬಿಳಿ ಜೋಳದ ರೊಟ್ಟಿ: ಈ ಬಾರಿ 20 ಕ್ವಿಂಟಲ್‌ ಜೋಳದ ಹಿಟ್ಟು ಬಳಸಿ 40 ಸಾವಿರ ರೊಟ್ಟಿ ತಯಾರಿಸಲಾಗಿದೆ. ಡೋಣಿ, ಡೋಣಿ ತಾಂಡಾ, ಯಕ್ಲಾಸಪುರ, ಹೈತಾಪುರ ಗ್ರಾಮ ಸೇರಿ ಸುತ್ತಮುತ್ತಲಿನ ಭಕ್ತರ ಪ್ರತಿ ಮನೆಯಿಂದ 50 ರಿಂದ 100ಕ್ಕೂ ಅಧಿಕ ರೊಟ್ಟಿ ಸಿದ್ಧಪಡಿಸಿ ಚಕ್ಕಡಿ, ಟ್ರಾಕ್ಟರ್‌ ಮೂಲಕ ಮಠಕ್ಕೆ ತರುತ್ತಾರೆ.

ಕರಂಡಿ-ಖಡಕ್‌ ರೊಟ್ಟಿ ವಿಶೇಷ: ಜಾತ್ರೆಯಲ್ಲಿ ಖಡಕ್‌ ರೊಟ್ಟಿಯೊಂದಿಗೆ ಅಗಸಿ ಚಟ್ನಿ, ಮೊಸರು, ಗುರೆಳ್ಳು ಹಿಂಡಿ, ತರಕಾರಿ, ಭಜ್ಜಿ ಬಾನದ ಅನ್ನದ, ಗೋಧಿ  ಹುಗ್ಗಿ, ವಿವಿಧ ತರಕಾರಿ ಪಲ್ಯ, ಸಿಹಿ ಪೊಂಗಲ್‌ ತಯಾರಿಸಲಾಗುತ್ತದೆ. ಎರಡು ವಾರದ ಹಿಂದೆಯೇ ವಿವಿಧ ತರಕಾರಿಯಿಂದ ಕರಂಡಿ ತಯಾರಿಸಲಾಗಿದೆ. ಹಾವೇರಿ, ಗದಗ, ಧಾರವಾಡ, ಕೊಪ್ಪಳ ಸೇರಿ ಸುತ್ತಲಿನ ಭಕ್ತರು
ರೊಟ್ಟಿ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ.

ಜಾತ್ಯತೀತ ಸಮಾಜ ಕಟ್ಟುವುದಕ್ಕಾಗಿ, ಸಮಾಜಗಳಲ್ಲಿ ಅಡಗಿರುವ ಮೌಡ್ಯ, ಅಂಧಕಾರ ಹೊಡೆದೊಡಿಸುವ ಉದ್ದೇಶದಿಂದ ಲಿಂ| ತೋಂಟದ ಡಾ| ಸಿದ್ಧಲಿಂಗ ಶ್ರೀ ರೊಟ್ಟಿ ಜಾತ್ರೆ ಆರಂಭಿಸಿದರು. ಈ ಬಾರಿ ತೋಂಟದ ಡಾ| ಸಿದ್ಧರಾಮ ಶ್ರೀ ಮಾರ್ಗದರ್ಶನದಲ್ಲಿ ರೊಟ್ಟಿ ಜಾತ್ರೆ ಆಚರಿಸಲಾಗುತ್ತದೆ.
ಜಾತ್ರಾ ಸಮಿತಿ ಅಧ್ಯಕ್ಷ 
ಬಸವರಾಜ ಹಮ್ಮಿಗಿ,

*ವಿಜಯ ಸೊರಟೂರ

ಟಾಪ್ ನ್ಯೂಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.