ತೊಗರಿ ಬೆಂಬಲ ಬೆಲೆ 300 ರೂ ಹೆಚ್ಚಳ : ಹೆಸರು ಬೆಲೆಗೆ ಸಮೀಪವಾಗದ ಬೆಲೆ


Team Udayavani, Jun 9, 2021, 11:47 PM IST

ತೊಗರಿ ಬೆಂಬಲ ಬೆಲೆ 300 ರೂ ಹೆಚ್ಚಳ : ಹೆಸರು ಬೆಲೆಗೆ ಸಮೀಪವಾಗದ ಬೆಲೆ

ಕಲಬುರಗಿ: ಕಲ್ಯಾಣ ಕರ್ನಾಟಕದ ವಾಣಿಜ್ಯ ಬೆಳೆ ತೊಗರಿ ಬೆಂಬಲ ಬೆಲೆ 300 ರೂ ಹೆಚ್ಚಳವಾಗಿದೆ. ಮೂರು ತಿಂಗಳಿನ ಹೆಸರುಗಿಂತ ಆರು ತಿಂಗಳಿನ ತೊಗರಿನ ಬೆಲೆ ಹೆಚ್ಚಳವಾಗಬೇಕೆಂಬ ಬೇಡಿಕೆ ಮತ್ತೆ ಠುಸ್ಸಾಗಿದೆ.

ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ 2021-21 ರ ಸಾಲಿನ ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ನಿಗದಿ ಸಭೆಯಲ್ಲಿ ತೊಗರಿಗೆ 6300 ರೂ ಬೆಲೆ ನಿಗದಿ ಮಾಡಲಾಗಿದೆ.

ಕಳೆದ ವರ್ಷ ಇದ್ದ 6000 ರೂ ಬೆಲೆಯನ್ನು ಈಗ ಕೇವಲ 300 ರೂ ಹೆಚ್ಚಿಸಲಾಗಿದೆ. ಮೂರು ತಿಂಗಳಿನ ಹೆಸರಿನ ಬೆಂಬಲ ಬೆಲೆ 7200 ರೂ ನಿಗದಿ ಮಾಡಲಾಗಿದೆ. ಅದೇ ರೀಬಿಳಿ ಜೋಳಕ್ಕೆ 2758 ರೂ ನಿಗದಿ ಮಾಡಲಾಗಿದೆ.

ಸಂಸದರು ವಿಫಲ: ಮೂರು ತಿಂಗಳಿನ ಹೆಸರಿಗಿಂತ ತೊಗರಿ ಬೆಂಬಲ ಬೆಲೆ ಕಡಿಮೆಯಾಗುತ್ತಿದೆ. ಇದು ಶೋಷಣೆಯಾಗುತ್ತಿದೆ ಎಂಬುದನ್ನು ಕೇಂದ್ರ ದ ಗಮನಕ್ಕೆ ತರುವಲ್ಲು ಹಾಗೂ ಈ ಅನ್ಯಾಯ ಸರಿಪಡಿಸುವಲ್ಲಿ ನಮ್ಮ ಭಾಗದ ಸಂಸದರು ವಿಫಲರಾಗಿದ್ದಾರೆ. ದಶಕಗಳ ಕಾಲದಿಂದಲೂ ತೊಗರಿ ಬೆಂಬಲ ಬೆಲೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಬೊಬ್ಬೆ ಹಾಕಲಾಗುತ್ತಿದೆಯಾದರೂ ನ್ಯಾಯ ಮಾತ್ರ ಸಿಕ್ತಾ ಇಲ್ಲ.

ತೊಗರಿ ಬೆಂಬಲ ಬೆಲೆ ಪ್ರತಿವರ್ಷ 150 ರೂ ಇಲ್ಲವೇ 250 ರೂ ಹೆಚ್ಚಳವಾಗಿದ್ದೇ ಜಾಸ್ತಿ. ಆದರೆ ಈ ವರ್ಷ 300 ರೂ ಹೆಚ್ಚಳ ನಿದಿ ಮಾಡಿರುವುದು ಸ್ವಾಗತಾರ್ಹ. ಆದರೆ ಹೆಸರಿಗಿಂತ ಹೆಚ್ಚಳವಾಗದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತೊಗರಿ ಬೆಳೆಗಾರರ ಸಂಘದ ಅಧ್ಯಕ್ಷ ಬಸವರಾಜ ಇಂಗಿನ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadsadasd

Siddaramaiah ಜನರ ಅಪೇಕ್ಷೆಯಂತೆ ಸಿಎಂ ಆಗಿದ್ದಾರೆ: ಸಚಿವ ಕೆ.ವೆಂಕಟೇಶ್

1-werr

Linganamakki Dam ನೀರು ಕುಸಿತ; ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

1-dsadad

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

All Tracks At Odisha Train Crash Site Repaired: Railway Minister Ashwini Vaishnaw

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-sAS

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

1-dsfsdf

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

3-sathish-jarakoholi

Congress Guarantee ಘೋಷಣೆಯಿಂದ ಬಿಜೆಪಿಗೆ ಆತಂಕ: ಸಚಿವ ಸತೀಶ್‌ ಜಾರಕಿಹೊಳಿ

siddaramaiah

ಸಿದ್ರಾಮಣ್ಣೋರ್‌ ಫೈವ್‌ ಗ್ಯಾರಂಟಿ ಕೊಟ್‌ಮ್ಯಾಕೆ ಲೈಫ್ ಈಸ್‌ ಜಿಂಗಾಲಾಲಾ…

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

MUST WATCH

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ಹೊಸ ಸೇರ್ಪಡೆ

1-sadsadasd

Siddaramaiah ಜನರ ಅಪೇಕ್ಷೆಯಂತೆ ಸಿಎಂ ಆಗಿದ್ದಾರೆ: ಸಚಿವ ಕೆ.ವೆಂಕಟೇಶ್

1-werr

Linganamakki Dam ನೀರು ಕುಸಿತ; ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

1-sdsad

ಕಾರ ಹುಣ್ಣಿಮೆ ನಿಮಿತ್ತ ಸಂಭ್ರಮದ `ಕರಿ’ ಹರಿಯುವ ಕಾರ್ಯಕ್ರಮ

1-dsadad

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ