ಕಾರ್ಗಿಲ್‌ ಯುದ್ಧದಲ್ಲಿ ಭಾಗಿಯಾದ ಯೋಧಗೆ ಹೃದಯಸ್ಪರ್ಶಿ ಸ್ಪಾಗತ

ಬಿಎಸ್ಸೆಫ್ ನಲ್ಲಿ 29 ವರ್ಷಸುದೀರ್ಘ‌ ಸೇವೆ

Team Udayavani, Nov 7, 2021, 8:46 PM IST

1-ffdsf

ಧಾರವಾಡ: ಬಿಎಸ್‌ಎಫ್‌ ಯೋಧರಾಗಿ ಸುದೀರ್ಘ‌ 29 ವರ್ಷಗಳ ಕಾಲ ದೇಶ ಸೇವೆಗೈದು ಇದೀಗ ನಿವೃತ್ತಿ ಹೊಂದಿ ಸ್ವಗ್ರಾಮವಾದ ಉಪ್ಪಿನಬೆಟಗೇರಿ ಗ್ರಾಮಕ್ಕೆ ಆಗಮಿಸಿದ ಅಶೋಕ ಬಸಪ್ಪ ವಿಜಾಪುರ ಅವರಿಗೆ ಗ್ರಾಮಸ್ಥರಿಂದ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು.

ದೀಪಾವಳಿ ಬಲಿಪಾಡ್ಯ ದಿನವಾದ ಶುಕ್ರವಾರ ದಿನವೇ ತಮ್ಮ ಇಬ್ಬರು ಮಕ್ಕಳೊಂದಿಗೆ ಸಮವಸ್ತ್ರದಲ್ಲಿ ಪತ್ನಿಯೊಂದಿಗೆ ಸ್ವಗ್ರಾಮಕ್ಕೆ ಆಗಮಿಸಿದ ಅಶೋಕ ಅವರಿಗೆ ಹೂಮಾಲೆ ಹಾಕಿ, ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು, ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.

1993ರಲ್ಲಿ ಗಡಿ ಭದ್ರತಾ ಪಡೆ ಸೇರಿದ ಯೋಧ ಅಶೋಕ ವಿಜಾಪುರ ಕಾರ್ಗಿಲ್‌ ಯುದ್ಧದಲ್ಲಿ ಪಾಲ್ಗೊಂಡಿದ್ದರು. ಇದಲ್ಲದೇ ಸೇವಾವ ಧಿಯಲ್ಲಿ ಜಮ್ಮು-ಕಾಶ್ಮೀರ ಹಾಗೂ ಪಂಜಾಬ ರಾಜ್ಯಗಳಲ್ಲಿ, ನಕ್ಸಲರ ಹಾವಳಿಯಿರುವ ಛತ್ತಿಸಗಡದಲ್ಲಿ, ಬಾಂಗ್ಲಾ ದೇಶದ ಗಡಿಗೆ ಹೊಂದಿಕೊಂಡಿರುವ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ ಸುದೀರ್ಘ‌ 29 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಆಗಮಿಸಿದ ಅವರು ಮೊದಲು ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಅಲ್ಲಿಂದ ಮಲ್ಲಿಕಾರ್ಜುನ ದೇವಸ್ಥಾನದವರೆಗೆ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಮೆರವಣಿಗೆ ಮೂಲಕ ಸಡಗರದಿಂದ ಬರಮಾಡಿಕೊಂಡರು.

ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗ್ರಾಪಂ ಆಡಳಿತ ಮಂಡಳಿ ಹಾಗೂ ವಿದ್ಯಾದಾನ ಸಮಿತಿ ವ್ಯವಸ್ಥಾಪಕ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ನಾಗರಿಕ ಸನ್ಮಾನ ಸಮಾರಂಭದಲ್ಲಿ ದಂಪತಿ ಸಮೇತ ಅವರನ್ನು ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅಶೋಕ ಬಸಪ್ಪ ವಿಜಾಪುರ, ಭಾರತಾಂಬೆಯ ಸೇವೆ ಸಲ್ಲಿಸಿ ಇದೀಗ ಸ್ವಗ್ರಾಮಕ್ಕೆ ಬಂದಿರುವೆ. ಈಗ ಸಿಕ್ಕಿರುವ ಸ್ವಾಗತ, ಪ್ರೀತಿ ಕಂಡು ಸಂತೋಷ, ಅಭಿಮಾನ ಉಂಟಾಗಿದೆ. ಪ್ರತಿ ಮನೆಯಿಂದ ಒಬ್ಬರಾದರೂ ಸೈನಿಕರಾಗಬೇಕು ಎಂಬುದೇ ನನ್ನ ಬಯಕೆಯಾಗಿದೆ ಎಂದರು. ಜಿಪಂ ಮಾಜಿ ಸದಸ್ಯ ಕಲ್ಲಪ್ಪ ಪುಡಕಲಕಟ್ಟಿ, ಗ್ರಾಪಂ ಅಧ್ಯಕ್ಷ ಲಕ್ಷ್ಮೀ ಆಯೆಟ್ಟಿ, ಹಿರಿಯರಾದ ವೀರಣ್ಣಾ ಪರಾಂಡೆ, ಚನ್ನಬಸಪ್ಪ ಮಸೂತಿ, ಗಂಗಪ್ಪ ಜವಳಗಿ, ಬಾಬಾ ಮೊಯುದ್ದೀನ ಚೌಧರಿ, ರಾಮಲಿಂಗಪ್ಪ ನವಲಗುಂದ, ಮಲ್ಲಣ್ಣ ಅಷ್ಟಗಿ, ಪಿಡಿಒ ಬಿ.ಎ.ಬಾವಾಖಾನವರ, ಗ್ರಾಪಂ ಸದಸ್ಯ ಬಸೀರಹ್ಮದ ಮಾಳಗಿಮನಿ ಇನ್ನಿತರರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.