ಜೋಯಿಡಾ: ಬುಡಕಟ್ಟು ಜನರಿಂದ ಸಾಂಪ್ರದಾಯಿಕ ಗಡ್ಡೆ ಗೆಣಸು ಮೇಳ


Team Udayavani, Jan 14, 2021, 4:12 PM IST

ಜೋಯಿಡಾ: ಬುಡಕಟ್ಟು ಜನರಿಂದ ಸಾಂಪ್ರದಾಯಿಕ ಗಡ್ಡೆ ಗೆಣಸು ಮೇಳ

ಜೋಯಿಡಾ: ತಾಲೂಕಿನ ಬುಡಕಟ್ಟುಗಳ ಸಾಂಪ್ರದಾಯಿಕ ಬೆಳೆ ಗಡ್ಡೆಗೆಣಸುಗಳ ಮೇಳ ಬುಧವಾರ ಜೋಯಿಡಾ ಕುಣಬಿ ಭವನದಲ್ಲಿ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಬಂದ ಗಡ್ಡೆ ಗೆಣಸು ಪ್ರಿಯರು ಹಾಗೂ ಪ್ರವಾಸಿಗರು ನೆಚ್ಚಿನ ಗಡ್ಡೆ ಗೆಣಸನ್ನು
ಖರೀದಿಸಿದರು.

ಕೊಲ್ಲಾಪುರ ವಿವಿ ವನಸ್ಪತಿ ವಿಭಾಗದ ಶ್ರೀರಂಗ ಯಾವದ, ಹಿಂದೆ ಜಗತ್ತಿನಲ್ಲಿ ಜನ, ಜಾನುವಾರುಗಳ ಮೂಲ ಆಹಾರವೇ
ಗೆಡ್ಡೆ ಗೆಣಸಾಗಿತ್ತು. ಈ ಬೆಳೆ ಈಗಿನ ಬೆಳೆಗಳಂತೆ ಅಕಾಲಿಕ ಮಳೆಗೆ ಹಾಳಾಗುವುದಿಲ್ಲ. ಇಂದು ನಿಜವಾಗಿಯೂ ಜನರ ಮೂಲ ಆಹಾರವಾಗಿತ್ತು ಎಂದರು. ಬೆಂಗಳೂರು ವಿಜ್ಞಾನಿ ಸುಭಾಷಚಂದ್ರ ಮಾತನಾಡಿ, ಈ ಗಡ್ಡೆಗೆಣಸನ್ನು ಜೀವವೈವಿಧ್ಯದ ದಾಖಲಾತಿಯಲ್ಲಿ ಸೇರಿಸಲಾಗುತ್ತಿದೆ ಎಂದರು. ನಾಣಿಜದ ವಿ.ವಿ. ವೆರ್ಣೇಕರ್‌, ಶಿರಸಿಯ ಪರಿಸರವಾದಿ ಬಾಲಚಂದ್ರ ಹೆಗಡೆ ಮೇಳದ ಕುರಿತು ಮಾತನಾಡಿದರು. ಡಾ| ಜಯಾನಂದ ಡೆರೆಕರ್‌ ಮೇಳ ಆರಂಭದಿಂದ ಸಮಾಪ್ತಿಯವರೆಗೂ ನಡೆದು ಬಂದ
ಹಾದಿಯ ಕುರಿತು ವಿವರಿಸಿದರು.

ತಾಲೂಕಿನಾದ್ಯಂತ 150ಕ್ಕೂ ಹೆಚ್ಚು ಕೃಷಿಕರು ಗಡ್ಡೆ ಗೆಣಸುಗಳೊಂದಿಗೆ ಮೇಳದಲ್ಲಿ ಭಾಗವಹಿಸಿದ್ದರು. 20ಕ್ಕೂ ಹೆಚ್ಚು ವಿವಿಧ ಜಾತಿಯ ಗಡ್ಡೆಗೆಣಸುಗಳು ಈ ಮೇಳದಲ್ಲಿ ಕಂಡು ಬಂದಿದ್ದು, ಜಿಲ್ಲೆಯಾದ್ಯಂತ ಸಾವಿರಾರು ಆಸಕ್ತರು ಭಾಗವಹಿಸಿದ್ದರು.

ಇದನ್ನೂ ಓದಿ:ಯೋಗೇಶ್ವರ್ ಒಂಬತ್ತು ಕೋಟಿ ರೂ. ಸಾಲ ಮಾಡಿಕೊಂಡು ನಮ್ಮನ್ನು ಒಗ್ಗೂಡಿಸಿದ್ದರು: ಜಾರಕಿಹೊಳಿ

ಕೆಸುಗಡ್ಡೆ, ಪಂಜರಗಡ್ಡೆ, ನೆಗಲಗೊಣ್ಣೆ, ಬೀಳುಕೆಸು, ಗಿಡಗೊಣ್ಣೆ, ಅಂಬೆಕೊಂಬು, ಬೆಳಗಣಗೆಂಡೆ, ಅರಶಿಣ ಗಡ್ಡೆ, ಆಳೆಕೋನ, ನಾಗರಕೋನ, ದಯೇಕೋನ, ಚಿರ್ಕೆ, ಚೆನ್ನಿ, ದಯೆಆಳು, ಕಾಸರಾಳು, ಸಾವರಕೋನ, ಮುಡ್ಲಿ, ಕಾಟೆ ಕಣಂಗ, ಜಾಡ್‌ ಕಣಂಗ, ಮುಂತಾದ ವಿವಿದ ತಳಿಯ ರಸಾಯನಿಕ ರಹಿತ ಸಾವಯವ ಕೃಷಿಯ ಗಡ್ಡೆ ಗೆಣಸುಗಳು ಈ ಮೇಳದಲ್ಲಿ ಇದ್ದಿದ್ದು ಕಂಡುಬಂದಿತ್ತು.

ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಘೋಕ್ಲೃಕರ್‌ ಉದ್ಘಾಟಿಸಿದರು. ಜಿಪಂ ಸದಸ್ಯ ರಮೇಶ ನಾಯ್ಕ, ತಾಪಂ ಅಧ್ಯಕ್ಷೆ ನರ್ಮದಾ ಪಾಕ್ಲೃಕರ್‌, ಧಾರವಾಡ ಕೃಷಿ ವಿವಿ ಮಲ್ಲಿಕ, ಶಿರಸಿ ಕೃಷಿ ವಿಜ್ಞಾನಿ ಬಾಲಚಂದ್ರ ಹೆಗಡೆ, ಊರಿನ ಗಣ್ಯರಾದ ವಿನೋದ ಮಿರಾಶಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.