ಸಂಚಾರ ನಿಯಮ ಉಲ್ಲಂಘನೆಗೆ ದುಬಾರಿ ದಂಡ ಜಾರಿಗೆ ಬಂದರೂ ಅಪಘಾತ ಪ್ರಮಾಣದಲ್ಲಿ ಇಳಿಕೆಯಾಗಿಲ್ಲ


Team Udayavani, Dec 4, 2019, 5:15 PM IST

traffic

ಸಂಚಾರ ನಿಯಮ ಉಲ್ಲಂಘನೆಗಳಿಗೆ ದುಬಾರಿ ದಂಡ ವಿಧಿಸುವ ಕ್ರಮ ಜಾರಿಗೆ ಬಂದ ಮೇಲೂ ಅಪಘಾತ ಪ್ರಮಾಣದಲ್ಲಿ ಇಳಿಕೆಯಾಗದಿರಲು ಏನು ಕಾರಣವಿರಬಹುದು ಎಂದು ಉದಯವಾಣಿ ಕೇಳಿದ ಪ್ರಶ್ನೆಗಳಿಗೆ ಉತ್ತಮ ಪ್ರತಿಕ್ರೀಯೆ ಬಂದಿದ್ದು ಅದರಲ್ಲಿ ಆಯ್ದ ಕೆಲವೊಂದು ಅಭಿಪ್ರಾಯಗಳನ್ನು ಪ್ರಕಟಿಸಲಾಗಿದೆ.

ಲೋಹಿತ್ ಕಾಮಯ್ಯನಹಟ್ಟಿ: ನಗರ ಪಟ್ಟಣಗಳಿಗೆ ಹೋಲಿಸಿದರೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವುದು ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ. ಸಂಚಾರ ನಿಯಮ ಉಲ್ಲಂಘನೆಗೆ ದಂಡ ವಿಧಿಸಲು ಜನ ಸಂಖ್ಯೆಗೆ ಅನುಗುಣವಾಗಿ ಆಧಿಕಾರಿಗಳ ಕೊರತೆಯು ಪ್ರಮುಖ ಕಾರಣ.

ಸತೀಶ್ ನೂಜಿ: ಚಾಲನಾ ಪರವಾನಗಿಯನ್ನು ನೀಡುವ ವಿಧಾನವನ್ನು ಇನ್ನಷ್ಟು ಕಠಿಣಗೊಳಿಸಬೇಕು. ಬ್ರೋಕರ್ ಗಿರಿ ತಪ್ಪಿಸಿ ಆನ್ ಲೈನ್ ಅಥವಾ ಸ್ಯಾಟಲೈಟ್ ಬೇಸ್ಡ್ ಪರೀಕ್ಷಾರ್ಥ ಚಾಲನೆ ಇರಬೇಕು. ಸಾರಿಗೆ ಇಲಾಖೆ ಕೇವಲ ಕಛೇರಿ ಕೆಲಸಗಳಿಗೆ ಸೀಮಿತವಾಗದೆ, ರಸ್ತೆ ಅಪಘಾತ ಸ್ಥಳದಲ್ಲಿ ರಸ್ತೆಯ ನಿರ್ಮಾಣ ದೋಷವಿದ್ದಲ್ಲಿ ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಎನ್ಪೋರ್ಸ್ ಮೆಂಟ್ ಹೆಚ್ಚು ಆದ್ಯತೆ ಕೊಡಬೇಕು. ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆಯ ಕೇಸು ದಾಖಲಿಸದಂತೆ ಜನಪ್ರತಿನಿಧಿಗಳ ಹಸ್ತಕ್ಷೇಪ ನಿಲ್ಲಭೇಕು.

ರಾಜೇಶ್ ಅಂಚನ್ ಎಂ.ಬಿ: ಇಲ್ಲಿ ಬದಲಾಗಬೇಕಿರೋದು ನಿಯಮ ದಂಡಗಳಿಗಿಂತ ಚಾಲನೆ ಮಾಡುವ ವ್ಯಕ್ತಿಯ ಮನೋಭಾವನೆ.ಇವತ್ತು ಚಾಲನೆ ಅನ್ನೋದು ಒಂದು ಶೋಕಿಯಾಗಿದೆ. ಗೊತ್ತು ಗುರಿ ಇಲ್ಲದೆ ತಮ್ಮ ಸ್ಥಳವನ್ನು ತಲುಪಬೇಕೆನ್ನುವ ಅನಗತ್ಯ ಅವಸರ. ತಮ್ಮ ರಕ್ಷಣಾ ವಿಚಾರದಲ್ಲೇ ತಮಗೆ ಇಲ್ಲದ ಆಸಕ್ತಿ ,ಮಿತಿಮೀರಿದ ವಾಹನಗಳ ಸಂಖ್ಯೆ, ರಸ್ತೆ ನಿರ್ವಹಣೆ ವಿಚಾರದಲ್ಲಿ ಸರ್ಕಾರಗಳ ನಿರಾಸಕ್ತಿ,ಯುವ ಜನರ ಚಾಲನಾ ಅಜಾಗರೂಕತೆ ಇವುಗಳು ಅಪಘಾತಕ್ಕೆ ಮುಖ್ಯ ಕಾರಣವಾಗಿವೆ..

ಸೈಮನ್ ಫೆರ್ನಾಂಡೀಸ್: ಸಂಚಾರಿ ಪೋಲೀಸರ ಭ್ರಷ್ಟಾಚಾರದಿಂದ…
₹100, 200, 500 ಕಿತ್ತು ಕೊಂಡು ಕಳಿಸಿಬಿಡುತ್ತಾರೆ.. ಅವರ ಕರ್ತವ್ಯ ಸರಿಯಾಗಿ ಮಾಡಿದರಷ್ಟೇ ಸರಿಹೊಗೋದು..

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.