ಕಾಮಗಾರಿ ಮುಂದೂಡಿಕೆ: ವಿವಿಧ ರೈಲು ಸೇವೆ ಪುನಾರಂಭ


Team Udayavani, Jan 18, 2021, 1:02 PM IST

ಕಾಮಗಾರಿ ಮುಂದೂಡಿಕೆ: ವಿವಿಧ ರೈಲು ಸೇವೆ ಪುನಾರಂಭ

ಹುಬ್ಬಳ್ಳಿ: ರೈಲ್ವೆ ಇಲಾಖೆ ನಗರದ ರೈಲ್ವೆ ಯಾರ್ಡ್‌ನ ನವೀಕರಣದ ಎನ್‌ಐ ಕಾಮಗಾರಿ ಮುಂದೂಡಲ್ಪಟ್ಟ ನಿಮಿತ್ತ ಕೆಲ ರೈಲುಗಳ ಸೇವೆ ಪುನರ್‌ ಆರಂಭಿಸಲಾಗಿದೆ. ಹುಬ್ಬಳ್ಳಿ-ಹೈದರಾಬಾದ್‌ ಎಕ್ಸ್‌ಪ್ರೆಸ್‌ (07319) ಮತ್ತು ಹೈದರಾಬಾದ್‌-ಹುಬ್ಬಳ್ಳಿ (07320) ಹಾಗೂ ಮೈಸೂರು- ಧಾರವಾಡ-ಮೈಸೂರು ಎಕ್ಸ್‌ಪ್ರೆಸ್‌ (07301/07302) ಹಾಗೂ ಬೆಂಗಳೂರು-ಗಾಂಧಿಧಾಮ ಎಕ್ಸ್‌ಪ್ರೆಸ್‌ (06506) ಮತ್ತು ಗಾಂಧಿಧಾಮ-ಬೆಂಗಳೂರು ಎಕ್ಸ್‌  ಪ್ರಸ್‌ (06505) ಹಾಗೂ ಜೋಧಪುರ-ಬೆಂಗಳೂರು ಎಕ್ಸ್‌ಪ್ರೆಸ್‌ (06507) ಮತ್ತು ಬೆಂಗಳೂರು-ಜೋಧಪುರ (06508) ಹಾಗೂ ಅಜೆ¾àರ-ಮೈಸೂರು ಎಕ್ಸ್‌ಪ್ರೆಸ್‌ (06209) ಮತ್ತು ಮೈಸೂರು-ಅಜೆ¾àರ (06210) ಹಾಗೂ ವಿಜಯವಾಡ-ಹುಬ್ಬಳ್ಳಿ-ವಿಜಯವಾಡ ಎಕ್ಸ್‌ ಪ್ರಸ್‌ (07225/07226)ಹಾಗೂ ಯಶವಂತಪುರ-
ವಾಸ್ಕೋ ಡಾ ಗಾಮಾ-ಯಶವಂತಪುರ ಎಕ್ಸ್‌ಪ್ರೆಸ್‌ (07339/07340) ಹಾಗೂ ಹುಬ್ಬಳ್ಳಿ-ವಾರಣಾಸಿ ಎಕ್ಸ್‌ಪ್ರಸ್‌ (07323) ಮತ್ತು ವಾರಣಾಸಿ-ಹುಬ್ಬಳ್ಳಿ (07324) ಹಾಗೂ ಹುಬ್ಬಳ್ಳಿ-ಲೋಕಮಾನ್ಯ ತಿಲಕ-ಹುಬ್ಬಳ್ಳಿ ಎಕ್ಸ್‌ಪ್ರೆಸ್‌ (07317/07318) ಹಾಗೂ ಎಚ್‌.
ನಿಜಾಮುದ್ದಿನ್‌-ಯಶವಂತಪುರ ಎಕ್ಸ್‌ಪ್ರೆಸ್‌ (02630) ಮತ್ತು ಯಶವಂತಪುರ-ನಿಜಾಮುದ್ದಿನ್‌ (02629) ರೈಲುಗಳು ಅವುಗಳ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಇದನ್ನೂ ಓದಿ:ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ

ರೈಲುಗಳ ಸೇವೆ ರದ್ದು: ಜ. 28ರ ವರೆಗೆ ಧಾರವಾಡ – ಸೊಲ್ಲಾಪುರ – ಧಾರವಾಡ ಪ್ಯಾಸೆಂಜರ್‌ (07322/07321) ಹಾಗೂ ಹುಬ್ಬಳ್ಳಿ-ಸೊಲ್ಲಾಪುರ-ಹುಬ್ಬಳ್ಳಿ ಪ್ಯಾಸೆಂಜರ್‌ (07332/07331) ರೈಲುಗಳ ಸೇವೆ ರದ್ದಾಗಿರುತ್ತದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.