Kalaburagi: ಕಲ್ಲು ಉರುಳಿ ಬಿದ್ದು, ಟನಲ್ ನಲ್ಲೇ ಸಿಕ್ಕಿಬಿದ್ದ ರೈಲು
ಪ್ರಯಾಣಿಕರು ಪ್ರಾಣಾಪಾಯವಿಲ್ಲದೇ ಪಾರು
Team Udayavani, Jun 12, 2023, 11:20 AM IST
ಕಲಬುರಗಿ: ಕಮಲಾಪುರ ತಾಲೂಕಿನ ಮರಗುತ್ತಿ ಬಳಿಯಿರುವ ಟನಲ್ ನಲ್ಲಿ ಮಳೆಯಿಂದಾಗಿ ದೊಡ್ಡ ಕಲ್ಲು ಬಿದ್ದಿರುವುದರಿಂದ ಕಲಬುರಗಿ- ಬೀದರ್ ರೈಲು ಟನಲ್ ನಲ್ಲಿ ಸಿಕ್ಕಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಆದರೆ, ಕಲ್ಲು ಉರುಳಿ ಬಿದ್ದ ಪರಿಣಾಮ ಕಲ್ಲು ರೈಲಿಗೆ ತಾಗಿ ಟನಲ್ ನಲ್ಲೇ ರೈಲು ನಿಂತಿದ್ದು, ಪ್ರಯಾಣಿಕರು ಭಯದಲ್ಲಿದ್ದಾರೆಂದು ಗೊತ್ತಾಗಿದೆ.
ಈ ಕುರಿತು ಮಾಹಿತಿ ನೀಡಲು ರೈಲ್ವೆ ಅಧಿಕಾರಿಗಳ ಸಂಪರ್ಕ ಸಾಧ್ಯವಾಗಿಲ್ಲ. ಜೀವಕ್ಕೆ ಅಪಾಯವೇನು ಇಲ್ಲ. ಕಳೆದ ರಾತ್ರಿ ಮಳೆಯಾದ ಹಿನ್ನೆಲೆ ಟನಲ್ ಒಳಗೆ ಹಸಿಯುಂಟಾಗಿ ಕಲ್ಲು ಉರುಳಿ ಬಿದ್ದಿದೆ ಎನ್ನಲಾಗುತ್ತಿದೆ.
ಬೆಳಗ್ಗೆ ಕಲಬುರಗಿಯಿಂದ ಬೀದರ್ ಗೆ ಹೊರಟ ರೈಲು ಇದಾಗಿದ್ದು, ಟನಲ್ ಒಳಗೆ ಸಿಲುಕಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್