ರಾಜ್ಯದ 271 ಜಡ್ಜ್ ಗಳ ವರ್ಗಾವಣೆ
Team Udayavani, Apr 27, 2019, 8:52 AM IST
ಬೆಂಗಳೂರು: ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು, ಸಿವಿಲ್ ನ್ಯಾಯಾಧೀಶರು ಸಹಿತ ರಾಜ್ಯದ ವಿವಿಧ ಅಧೀನ ನ್ಯಾಯಾಲಯಗಳ 271 ನ್ಯಾಯಾಧೀಶರನ್ನು ವರ್ಗಾ ವಣೆಗೊಳಿಸಲಾಗಿದೆ.
79 ಜಿಲ್ಲಾ ನ್ಯಾಯಾ ಧೀಶರು, 108 ಹಿರಿಯ ಸಿವಿಲ್ ನ್ಯಾಯಾ ಧೀಶರು ಮತ್ತು 84 ಮಂದಿ ಸಿವಿಲ್ ನ್ಯಾಯಾಧೀಶರನ್ನು ವರ್ಗಾ ವಣೆಗೊಳಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ವಿ. ಶ್ರೀಶಾನಂದ ಅಧಿ ಸೂಚನೆ ಹೊರ ಡಿಸಿದ್ದಾರೆ. ಈ ವರ್ಗಾವಣೆಗಳು 2019ರ ಮೇ 27ರಿಂದ ಅನ್ವಯ ವಾಗಲಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ