ಮಂಗಳವಾರದ ನಿಮ್ಮ ರಾಶಿಫಲ ಇಲ್ಲಿದೆ ಓದಿ


Team Udayavani, May 11, 2021, 7:37 AM IST

gthrtht

ಮೇಷ: ಹಂತಹಂತವಾಗಿ ಗೊಂದಲಗಳು ತಿಳಿಯಾಗಲಿವೆ. ಕೆಲವೊಮ್ಮೆ ಅದೃಷ್ಟದ ಆಸರೆ ಗೋಚರಕ್ಕೆ ಬರುತ್ತದೆ. ಬಂದ ಸಮಸ್ಯೆಗಳನ್ನು ಗುರುತಿಸಿಕೊಂಡು ಬುದ್ಧಿವಂತಿಕೆಯಿಂದ ಪರಿಹರಿಸಿಕೊಳ್ಳಬೇಕು. ಜಾಗ್ರತೆ ಇರಲಿ.

ವೃಷಭ: ಸಾಂಸಾರಿಕವಾಗಿ ಹೊಂದಾಣಿಕೆಯು ಗಟ್ಟಿಯಾಗಿರಲಿ. ಹಿರಿಯರ ಹಾಗೂ ಮಕ್ಕಳ ಆರೋಗ್ಯ ಆಗಾಗ ಕೈಕೊಡಲಿದೆ. ಆರ್ಥಿಕ ಪರಿಸ್ಥಿತಿ ನಿಮ್ಮ ಲೆಕ್ಕಾಚಾರವನ್ನು ಹೊಂದಿಕೊಂಡು ಇರುತ್ತದೆ. ದೂರ ಸಂಚಾರದ ವಿಷಯ ಬೇಡ.

ಮಿಥುನ: ಚಾಲನೆಯಲ್ಲಿ ಗಮನವಿರಲಿ. ವಾಹನ ಖರೀದಿಗೆ ಅನುಕೂಲವಾಗಲಿದೆ. ಆಗಾಗ ಕೊಂಚ ಗೊಂದಲಕ್ಕೆ ಕಾರಣವಾಗುವ ತಾಪತ್ರಯವನ್ನು ಅನುಭವಿಸ ಬೇಕಾಗುತ್ತದೆ. ಸ್ವಯಂಕೃತ ಅಪರಾಧವನ್ನು ಮಾಡದಿರಿ.

ಕರ್ಕ: ವಿದ್ಯಾರ್ಥಿಗಳು, ನಿರುದ್ಯೋಗಿಗಳು ಹಾಗೂ ಅವಿವಾಹಿತರು ನಿರಾಶಾ ಮನೋಭಾವವನ್ನು ಹೊಂದಲಿ ದ್ದಾರೆ. ಅನಾವಶ್ಯಕವಾಗಿ ಹಿರಿಯರೊಡನೆ ವಾದ-ವಿವಾದಗಳಿಗೆ ಕಾರಣರಾಗದಿರಿ. ಹಿತಶತ್ರುಗಳ ನಡವಳಿಕೆ ಮೇಲೆ ಗಮನವಿರಲಿ.

ಸಿಂಹ :ಆಗಾಗ ಧನಾಗಮನದಿಂದ ಆರ್ಥಿಕ ಪರಿಸ್ಥಿತಿಯು ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಮಾತ್ರವಲ್ಲ ಚಾಲನೆಯಲ್ಲಿ ಕೂಡಾ ಜಾಗ್ರತೆ ಇರಲಿ. ಕಾರ್ಯಕ್ಷೇತ್ರದಲ್ಲಿ ಹಲವಾರು ವಾಸ್ತವ ಅವಕಾಶಗಳು ನಿಮಗೆ ಸಿಗಲಿದೆ.

ಕನ್ಯಾ: ಧನ ಸಂಗ್ರಹದಿಂದ ಋಣಬಾಧೆಯು ನಿವಾರಣೆಯಾಗಿ ಸಂತಸವಾಗಲಿದೆ. ಕೋರ್ಟುಕಚೇರಿ ಕಾರ್ಯಭಾಗದಲ್ಲಿ ಬಹು ಸಮಯದ ನಂತರ ನಿಮಗೆ ಯಶಸ್ಸು ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ತುಲಾ: ದೂರಸಂಚಾರದಿಂದ ನಿಮ್ಮ ಮನೋಕಾಮನೆ ಗಳು ಸಿದ್ಧಿಯಾಗಲಿವೆ. ನವದಂಪತಿಗಳಿಗೆ ಸಂತಾನಭಾಗ್ಯದ ಸೂಚನೆ ತಂದೀತು. ಹೂಡಿಕೆ ವಿಸ್ತರಣೆಗಳು, ವ್ಯಾಪಾರ, ವ್ಯವಹಾರಗಳಿಗೆ ಅನುಕೂಲಕರವಾಗಲಿದೆ. ಶುಭವಿದೆ.

ವೃಶ್ಚಿಕ: ವ್ಯವಹಾರದಲ್ಲಿ ಆಗಾಗ ಹಿನ್ನಡೆಯನ್ನು ಅನುಭವಿಸಿ ದರೂ ಧನಾಗಮನವು ಪರಿಸ್ಥಿತಿಯನ್ನು ಸುಧಾರಿಸಲಿದೆ. ಕೆಲವೊಮ್ಮೆ ನಿಮ್ಮ ಪ್ರಯತ್ನಶೀಲತೆಗೆ ಮಹತ್ತರ ಬದಲಾವಣೆ ಕಂಡುಬರುವುದು. ಶುಭಮಂಗಲ ಕಾರ್ಯ ನಡೆದೀತು.

ಧನು: ಕಾರ್ಯರಂಗದಲ್ಲಿ ಹಾಗೂ ವೃತ್ತಿರಂಗದಲ್ಲಿ ಸಾವಧಾನ ದಿಂದ ಮುಂದುವರಿಯಬೇಕಾಗುತ್ತದೆ. ಅನಾವಶ್ಯಕ ಅಪವಾದ, ಅವಮಾನ ಕಿರಿಕಿರಿ ಪ್ರಸಂಗವನ್ನು ಎದುರಿಸಬೇಕಾದೀತು. ನಿಮ್ಮ ಪ್ರಯತ್ನಬಲ, ಆತ್ಮವಿಶ್ವಾಸದಲ್ಲಿ ವಿಶ್ವಾಸವಿರಲಿ.

ಮಕರ: ಸಾಮಾಜಿಕ ಕ್ಷೇತ್ರದಲ್ಲಿ ಕೂಡಾ ಕೀರ್ತಿ ಹೆಚ್ಚಿ ಆದರಾದಿಗಳಿಗೆ ಪಾತ್ರರಾಗುವಿರಿ. ಜೊತೆಗೆ ಅದರಿಂದ ಆರ್ಥಿಕ ಅನುಕೂಲವೂ ಒದಗಿ ಬರುವುದು. ಅವಿವಾಹಿತರ ವೈವಾಹಿಕ ಭಾಗ್ಯಕ್ಕೆ ಅದೃಷ್ಟ ಖುಲಾಯಿಸಲಿದೆ. ಮುನ್ನಡೆಯಿರಿ.

ಕುಂಭ: ಆದಾಯ ಮಾರ್ಗಸೂಚಿಗೆ ಹಲವಾರು ಮಾರ್ಗ ಗಳು ಗೋಚರಕ್ಕೆ ಬಂದಾವು. ಸದುಪಯೋಗಿಸಿಕೊಳ್ಳಿರಿ. ಯಾವುದೇ ವಿಚಾರದಲ್ಲಿ ದುಡುಕು ವರ್ತನೆಗೆ ಕಾರಣರಾಗದಂತೆ ವರ್ತಿಸಿರಿ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಮುನ್ನಡೆ ಕಂಡಾರು.

ಮೀನ: ನಿರುದ್ಯೋಗಿಗಳ ಹಿನ್ನಡೆ ಅನಿರೀಕ್ಷಿತ ರೂಪದಲ್ಲಿ ನಿವಾರಣೆಯಾಗುತ್ತದೆ. ಶ್ರೀ ದೇವರ ಅನುಗ್ರಹಕ್ಕಾಗಿ ಪ್ರಾರ್ಥಿಸಿರಿ. ಕೌಟುಂಬಿಕವಾಗಿ ಹಠಾತ್‌ ಏರಿಳಿತಗಳು ಕಂಡುಬಂದಾವು. ದೂರಸಂಚಾರದ ಅವಕಾಶ ಕಾರ್ಯಸಾಧನೆಗೆ ಅನುಕೂಲವಾಗಲಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.