ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತೆ ತುಳಸಿ ಗೌಡ ರವರಿಗೆ ಶಿರೂರು ಟೋಲ್ ಪ್ಲಾಜಾದಲ್ಲಿ ಸ್ವಾಗತ
Team Udayavani, Nov 13, 2021, 8:30 PM IST
ಭಟ್ಕಳ; ಸಮಾಜ ಸೇವೆ ಹಾಗೂ 30 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ಸಮಾಜ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಪಡೆದ ಹಾಲಕ್ಕಿ ಸಮುದಾಯದ ತುಳಸಿಗೌಡ ರವರನ್ನು ಶಿರೂರು ಟೋಲ್ ಪ್ಲಾಜಾದಲ್ಲಿ ತಾಲ್ಲೂಕು ಆಡಳಿತ ದಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಭಟ್ಕಳ ಸಹಾಯಕ ಕಮಿಷನರ್ ಮಮತಾ, ಭಟ್ಕಳ ತಹಶೀಲ್ದಾರ ರವಿಚಂದ್ರ, ಟೋಲ್ ಮೆನೇಜರ್ ಜ್ಯೋತಿರಾಮ್ ಬೋಸ್ಲೆ, ಶಿರೂರು ಗ್ರಾ.ಪಂ ಸದಸ್ಯ ಬಾಬು ಮೊಗೇರ್ ಅಳ್ವೆಗದ್ದೆ, ದೀಪಕ್ ಕುಮಾರ್ ಶೆಟ್ಟಿ ಹಾಗೂ ಟೋಲ್ ಸಿಬಂದಿಗಳು ಹಾಜರಿದ್ದರು.
ಇದನ್ನೂ ಓದಿ : ಐಷಾರಾಮಿ ಕಾರಿನಲ್ಲಿ ಬಂದು 48 ಲೀಟರ್ ಹಾಲು ಕದ್ದ ಕಳ್ಳರು! ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ