ತುಳುನಾಡಿನಲ್ಲಿ ತುಳುಭಾಷೆ ಬೆಳಯಬೇಕು: ಉಮಾನಾಥ ಕೋಟ್ಯಾನ್
Team Udayavani, Aug 22, 2020, 10:22 AM IST
ಬಜಪೆ: ಇಲ್ಲಿನ ಶ್ರೀ ವಿಜಯ ವಿಠ್ಠಲ ಭಜನ ಮಂದಿರದ ಬಳಿಯ ಬಸ್ ತಂಗುದಾಣಕ್ಕೆ ಕನ್ನಡದ ಜತೆ ತುಳು ಲಿಪಿಯಲ್ಲಿ ಫಲಕವನ್ನು ಬರೆಯಲಾಗಿದೆ. ತುಳುನಾಡಿನಲ್ಲಿ ಪ್ರತಿಯೊಬ್ಬರ ಭಾಷೆ ತುಳು. ತುಳು ಭಾಷೆ ಬೆಳೆಯಬೇಕು. ಬಜಪೆಯಲ್ಲಿ ಪ್ರಥಮವಾಗಿ ಬಸ್ ತಂಗುದಾಣದ ಫಲಕವನ್ನು ತುಳುಲಿಪಿಯಲ್ಲಿ ಬರೆಯಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ತಾ.ಪಂ. 1.5 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾದ ಈ ಬಸ್ ತಂಗುದಾಣವನ್ನು ತಾಲೂಕು ಪಂಚಾಯತ್ ಸದಸ್ಯೆ ಉಷಾ ಸುವರ್ಣ ಉದ್ಘಾಟಿಸಿದರು.
ಜಿ.ಪಂ. ಸದಸ್ಯೆ ವಸಂತಿ ಕಿಶೋರ್, ಜಿ.ಪಂ. ಮಾಜಿ ಉಪಾಧ್ಯಕ್ಷ ರಿತೇಶ್ ಶೆಟ್ಟಿ , ಬಜಪೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ರೋಝಿ ಮಥಾಯಸ್, ಉಪಾಧ್ಯಕ್ಷ ಮಹಮ್ಮದ್ ಶರೀಫ್, ಗ್ರಾ.ಪಂ. ಮಾಜಿ ಸದಸ್ಯರು, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸುಧಾಕರ ಕಾಮತ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸುವರ್ಣ, ಉದ್ಯಮಿಗಳಾದ ವರಪ್ರಸಾದ ಶೆಟ್ಟಿ , ಪ್ರಕಾಶ್ ಸಿಮ್ಸ್ನ್,ಕೃಷ್ಣ ಕಲ್ಲೋಡಿ, ತಾ.ಪಂ. ಮಾಜಿ ಸದಸ್ಯ ಜೋಕಿಂ ಡಿ’ಕೋಸ್ತಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ