ತುಂಗಭದ್ರಾ ಜಲಾಶಯ ಭರ್ತಿ: ಹೊಳೆ ಬಸವೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತ
Team Udayavani, Aug 19, 2020, 5:48 PM IST
ಕೊಪ್ಪಳ : ಜಿಲ್ಲೆಯ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಬಿಡುತ್ತಿರುವುದರಿಂದ ಕಾರಟಗಿ ತಾಲ್ಲೂಕು ಸಿದ್ದಾಪುರ ಹೊಬಳಿ ವ್ಯಾಪ್ತಿಯ ಬೆನ್ನೂರು ಗ್ರಾಮದ ಬಳಿ ಇರುವ ಐತಿಹಾಸಿಕ ಹೊಳೆಬಸವೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ.
ನದಿ ತಟದಲ್ಲೆ ಈ ದೇವಸ್ಥಾನವಿದೆ. ಡ್ಯಾಂನಿಂದ ಅಧಿಕ ನೀರನ್ನು ನದಿಪಾತ್ರಕ್ಕೆ ಹರಿ ಬಿಟ್ಟ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಯಲ್ಲಿ ದೇವಸ್ಥಾನ ಮುಳುಗಡೆಯಾಗಿದೆ.
ತಾಲ್ಲೂಕು ಆಡಳಿತ ಮತ್ತು ಸ್ಥಳಿಯ ಗ್ರಾಪಂ ಅಧಿಕಾರಿಗಳು ನದಿ ಪಾತ್ರದಲ್ಲಿನ ಜನರಿಗೆ ಮತ್ತು ರೈತರಿಗೆ ಡ್ಯಾಂನಿಂದ ಹರಿಬಿಡುತ್ತಿರುವ ನೀರಿನ ಪ್ರಮಾಣದ ಕ್ಷಣ ಕ್ಷಣದ ಮಾಹಿತಿ ನೀಡಿ ಎಚ್ಚರಿಕೆ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ