ಅವಶೇಷಗಳಡಿಯಲ್ಲಿ ನಿಲ್ಲದ ಆಕ್ರಂದನ!

ಟರ್ಕಿ, ಸಿರಿಯಾದಲ್ಲಿ ಭೂಕಂಪ ಸಂಭವಿಸಿ ಎರಡು ದಿನಗಳು ಕಳೆದರೂ ನಿಲ್ಲದ ಆತಂಕ

Team Udayavani, Feb 9, 2023, 6:55 AM IST

ಅವಶೇಷಗಳಡಿಯಲ್ಲಿ ನಿಲ್ಲದ ಆಕ್ರಂದನ!

ಇಸ್ತಾಂಬುಲ್‌: ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದಿರುವ ಜೀವಗಳ ಆಕ್ರಂದನ, ಕಾಪಾಡುವ ಮನಸ್ಸಿದ್ದರೂ ಕೈಚಾಚಲಾಗದ ಅಸಹಾಯಕತೆ. ಇದೆಲ್ಲದರ ನಡುವೆಯೂ ಕಾರ್ಯಾಚರಣೆಗಳ ಮೂಲಕ ಕಾಪಾಡಿದ ಜೀವಗಳು ಕಣ್ಣೆದುರು ಬಂದಾಗ, ಸಂಬಂಧಗಳನ್ನೂ ಮೀರಿ ಜನರು ಕಂಬನಿ ಮಿಡಿಯುತ್ತಿದ್ದಾರೆ.

ವಿಶ್ವವನ್ನೇ ಬೆಚ್ಚಿಬೀಳಿಸಿದ ಟರ್ಕಿ-ಸಿರಿಯಾದಲ್ಲಿ ಅವಶೇಷಗಳ ಅಡಿಯಲ್ಲಿ ಎಷ್ಟೋ ಜೀವಗಳ ಉಸಿರು ನಿಂತರೆ, ಮತ್ತೆಷ್ಟೋ ಜೀವಗಳು ಮರುಜೀವ ಪಡೆದುಕೊಂಡಿವೆ.

2 ದಿನದ ಬಳಿಕ ಕುಟುಂಬ ಪಾರು: ಸಿರಿಯಾದ ಬಿಸಿನಿಯಾ ಗ್ರಾಮದ ಕಟ್ಟಡವೊಂದು ಕುಸಿದು ಇಡೀ ಕುಟುಂಬ ಅವಶೇಷಗಳ ಅಡಿಯಲ್ಲಿ ಸಿಲುಕಿತ್ತು. ಸತತ 2 ದಿನಗಳ ಕಾರ್ಯಾಚರಣೆ ಬಳಿಕ ಕುಟುಂಬವನ್ನು ಜೀವಂ ತವಾಗಿ ಹೊರತೆಗೆಯಲಾಗಿದ್ದು, ಕುಟುಂಬದಲ್ಲಿದ್ದ ಮಗುವನ್ನು ಎತ್ತಿ ಹಿಡಿದು ರಕ್ಷಣ ತಂಡ ಸಂತಸ ವ್ಯಕ್ತ ಪಡಿಸಿದೆ.

55 ಗಂಟೆ ಅನಂತರ ಶ್ವಾನದ ರಕ್ಷಣೆ: ಭೂಕಂಪವಾದ 55 ಗಂಟೆಗಳ ಬಳಿಕ ಟರ್ಕಿಯ ಹ್ಯಾತೆನಲ್ಲಿ ಅವಶೇಷಗಳಡಿ ಸಿಲುಕಿಕೊಂಡಿದ್ದ ಶ್ವಾನವನ್ನು ಜೀವಂತವಾಗಿ ರಕ್ಷಿಸಲಾಗಿದೆ.ಶ್ವಾನಕ್ಕೆ ಚಿಕಿತ್ಸೆಯನ್ನೂ ಸಿಬಂದಿ ನೀಡಿದ್ದಾರೆ.

100 ಬಾರಿ ಭೂಕಂಪ: ಕಳೆದ 2 ದಿನಗಳಲ್ಲಿ ಟರ್ಕಿಯಲ್ಲಿ 100 ಬಾರಿ ಭೂಕಂಪವಾಗಿದ್ದು, 81 ಬಾರಿ 4ರ ತೀವ್ರತೆ ಯಲ್ಲಿ, 20 ಬಾರಿ 5ರ ತೀವ್ರತೆಯಲ್ಲಿ ಭೂಕಂಪ ಸಂಭವಿಸಿವೆ.

ಶವಗಳ ಗುರುತಿಗೂ ಪರದಾಟ: ಹ್ಯಾತೆ ಆಸ್ಪತ್ರೆಯ ಹೊರಾಂಗಣದಲ್ಲಿ ನೂರಾರು ಶವಗಳನ್ನು ಇರಿಸಲಾಗಿದ್ದು, ಸಂಬಂಧಿಕರು ತಮ್ಮ ಕುಟುಂಬದವರ ಶವ ಹುಡಕಲು ಪರದಾಡುವಂತಾಗಿದೆ.

45 ಗಂಟೆ ಬಳಿಕ ಬಾಲಕ ಪಾರು
ಸಿರಿಯಾ ಮೂಲದ ಬಾಲಕ ಮೊಹಮ್ಮದ್‌ ಕಟ್ಟಡದ‌ಡಿ ಸಿಲುಕಿದ್ದು, 45 ಗಂಟೆಗಳ ಬಳಿಕ ಆತನನ್ನು ಹೊರತೆಗೆಯಲಾಗಿದೆ. ಅದಕ್ಕೂ ಮುನ್ನ ರಕ್ಷಣ ತಂಡ ಮಗುವಿಗೆ ಬಾಟಲ್‌ ಕ್ಯಾಪ್‌ನಲ್ಲಿ ನೀರು ಕುಡಿಸಿದ್ದು ಈ ದೃಶ್ಯ ಎಲ್ಲ ಕರುಳು ಹಿಂಡಿದಂತಾಗಿದೆ.

ತಂದೆಯನ್ನು ಬದುಕಿಸಿ ಎಂದಳು: ಕಟ್ಟಡದ ಅಡಿ ಸಿಲುಕಿದ್ದ ಬಾಲಕಿಯೊಬ್ಬಳನ್ನು ಸಿಬಂದಿ ರಕ್ಷಿಸಿದ್ದು ಆಕೆ ಹೊರಬರುತ್ತಿದ್ದಂತೆ ತನ್ನ ತಂದೆಯನ್ನು ಬದುಕಿಸಿ ಎಂದು ಕೇಳಿದ್ದಾಳೆ.ಆಕೆಯ ತಂದೆಯನ್ನೂ ಸಿಬಂದಿ ಹೊರತೆಗೆದಿದ್ದಾರೂ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆ ತಂದೆ-ಮಗಳು ಇಬ್ಬರೂ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.