ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ


Team Udayavani, Apr 18, 2024, 1:39 PM IST

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದು ಒಂದೂವರೆ ವರ್ಷದ ಅವಳಿ ಮಕ್ಕಳು ಮೃತಪಟ್ಟಿದ್ದು, ತಾಯಿ ಅಸ್ವಸ್ಥರಾಗಿರುವ
ಘಟನೆ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ತ್ರಿಶೂಲ್‌ ಹಾಗೂ ತನಿಷಾ ಮೃತಪಟ್ಟ ಅವಳಿ ಮಕ್ಕಳು. ತಾಯಿ
ಪೂಜಾ (22) ಅಸ್ವಸ್ಥರಾಗಿದ್ದು, ಮಂಡ್ಯ ವಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

ಬುಧವಾರ ಸಂಜೆ ಗ್ರಾಮಕ್ಕೆ ಐಸ್‌ ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್‌ ಕ್ರೀಂ ಖರೀದಿಸಿ ತಿಂದಿದ್ದ ತಾಯಿ ಮತ್ತು ಮಕ್ಕಳು
ಕೆಲಹೊತ್ತಿನ ಬಳಿಕ ಅಸ್ವಸ್ಥರಾಗಿದ್ದು, ಎರಡು ಮಕ್ಕಳು ಮನೆಯಲ್ಲಿ ಅಸುನೀಗಿದರೆ, ತಾಯಿ ಅಸ್ವಸ್ಥಗೊಂಡಿದ್ದಾಳೆ. ಐಸ್‌ ಕ್ರೀಂ
ಮಾರಾಟಗಾರನ ಶೋಧ ನಡೆದಿದೆ.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.