ಇನ್ನೂ ಎರಡು ದಿನ ಉಚಿತ ಬಸ್
Team Udayavani, May 5, 2020, 6:13 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ವಲಸೆ ಕಾರ್ಮಿಕರು ತವರಿಗೆ ತೆರಳಲು ಘೋಷಿಸಲಾಗಿದ್ದ 3 ದಿನಗಳ ಉಚಿತ ಬಸ್ ಸೇವೆಯನ್ನು ಸರಕಾರ ಇನ್ನೂ ಎರಡು ದಿನ ವಿಸ್ತರಿಸಿದೆ.
ಬಸ್ ನಿಲ್ದಾಣಗಳಲ್ಲಿ ದಟ್ಟಣೆ ಹೆಚ್ಚಾಗಿ ನೂಕುನುಗ್ಗಲು ಉಂಟಾದ ಕಾರಣ ಮತ್ತು ಇನ್ನೂ ಸಾಕಷ್ಟು ಕಾರ್ಮಿಕರು ತವರಿಗೆ ತೆರಳಬೇಕಾಗಿರುವುದರಿಂದ ಗುರುವಾರದ ವರೆಗೆ ಉಚಿತ ಬಸ್ ಸೇವೆ ಮುಂದುವರಿಸಲು ತೀರ್ಮಾನಿಸಲಾಗಿದೆ.
ರವಿವಾರ 951 ಕೆಎಸ್ಸಾರ್ಟಿಸಿ ಬಸ್ಗಳನ್ನು ಒದಗಿಸಲಾಗಿತ್ತು. ಸೋಮವಾರ ಬೆಳಗ್ಗೆ 50 ಬಸ್ ತೆರಳಿವೆ.ರವಿವಾರ ಎರಡು ರೈಲುಗಳು ಬಿಹಾರದ ಪಾಟ್ನಾ, ಝಾರ್ಖಂಡ್ನ ರಾಂಚಿಗೆ ತೆರಳಿವೆ. ಒಡಿಶಾದ ಭುವನೇಶ್ವರಕ್ಕೆ ಒಂದು ರೈಲು ಸೇರಿ ಒಟ್ಟು ನಾಲ್ಕು ರೈಲುಗಳು ಸಂಚರಿಸಿವೆ. ಸೋಮವಾರ ಎರಡು ರೈಲುಗಳು ರಾಜಸ್ಥಾನದ ಜೈಪುರ ಮತ್ತು ಬಿಹಾರದ ಪಾಟ್ನಾಕ್ಕೆ ಪ್ರಯಾಣ ಬೆಳೆಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ