ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಕಚೇರಿ ಮೇಲೆ ಎಸಿಬಿ ದಾಳಿ ಇಬ್ಬರು ಬಲೆಗೆ
Team Udayavani, Oct 17, 2019, 4:00 PM IST
ಚಿಕ್ಕಬಳ್ಳಾಪುರ: ಭೂ ವರ್ತನೆಗೊಂಡ ನಿವೇಶಗಳನ್ನು ಬಿಡುಗಡೆ ಮಾಡಲು ನಗರಾಭಿವೃದ್ಧಿ ಪ್ರಾಧಿಕಾರದ ಇಬ್ಬರು ಸದಸ್ಯರು ಬರೋಬರಿ 3 ಲಕ್ಷ ರೂ. ಲಂಚ ಸ್ಪೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬಂಧಿತರ ಪೈಕಿ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿರುವ ಸಿವಿಲ್ ಇಂಜಿನಿಯರ್ ಹೆಚ್.ಆರ್.ಕೃಷ್ಣಪ್ಪ ಹಾಗೂ ಹಣ ಪಡೆಯುತ್ತಿದ್ದ ಅಚುತ್ ಕುಮಾರ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಹೆಗಡೆ ನಗರದ ನಿವಾಸಿ ರಾಮಾಂಜನಪ್ಪ ಎಂಬುವರು ಎಸಿಬಿಗೆ ಈ ಕುರಿತು ದೂರು ನೀಡಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೋಬಳಿಯ ಕುಪ್ಪಳ್ಳಿ ಸಮೀಪ ಮಾಡಲಾಗಿರುವ ಹೊಸ ಬಡಾಬಣೆಯಲ್ಲಿ ಈಗಾಗಲೇ ಶೇ.60 ನಿವೇಶನಗಳನ್ನು ಬಿಡುಗಡೆಗೊಳಿಸಿರುವ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ, ಉಳಿದ ಶೇ.40 ರಷ್ಡು ನಿವೇಶನಗಳ ಬಿಡುಗಡೆ ಮಾಡಲು ೮ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ಗುರುವಾರ ಮದ್ಯಾಹ್ನ ಕೂಡಾದ ಸದಸ್ಯರಾಗಿರುವ ಹೆಚ್.ಆರ್.ಕೃಷ್ಣಪ್ಪ ಬೇಡಿಕೆಯಂತೆ ಮೊದಲ ಕಂತಾಗಿ ಅಚುತ್ ಕುಮಾರ್ ಕೂಡಾದ ಕಚೇರಿಯಲ್ಲಿ 3 ಲಕ್ಷ ಲಂಚ ಸ್ಪೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಡಿವೈಎಸ್ಪಿ ವೆಂಕಟೇಶ್ ನಾಯ್ಡ ಮಾರ್ಗದರ್ಶನದಲ್ಲಿ ಸಿಪಿಐ ಲಕ್ಮೀದೇವಮ್ಮ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?