ಸಿಡಿಲಕಿಡಿ ಸುಂದರ್‌ ಸಾಹಸ


Team Udayavani, Jan 23, 2022, 5:15 AM IST

ಸಿಡಿಲಕಿಡಿ ಸುಂದರ್‌ ಸಾಹಸ

ನೇತಾಜಿ ಸೇನೆಯ ಕೊಂಡಿಗಳಲ್ಲಿ ನನ್ನ ಅಜ್ಜ ಯು. ಸುಂದರ ರಾವ್‌ ಅವರೂ ಒಬ್ಬರು ಎಂಬುದು ನನಗೆ ಹೆಮ್ಮೆ ವಿಚಾರ. ಬೆಳ್ತಂಗಡಿಯಲ್ಲಿ ಪ್ರೌಢ ಶಿಕ್ಷಣ ಮುಗಿಸಿ, 1941ರಲ್ಲಿ ಬಾಂಬೆಯಲ್ಲಿ ಬ್ರಿಟಿಷ್‌ ಇಂಡಿಯನ್‌ ಆರ್ಮಿ ಸೇರಿಕೊಂಡರು.

ಸಾಗರೋತ್ತರ ರಾಷ್ಟ್ರವಾದ ಮಲೇಷ್ಯಾದಲ್ಲಿ ಸೇನಾ ಸೇವೆಯಲ್ಲಿದ್ದಾಗ ಎರಡನೇ ಮಹಾಯುದ್ಧ ಕಾವೇರಿತ್ತು. ಮಿತ್ರಪಡೆಗಳ 1.3 ಲಕ್ಷ ಸೈನಿಕರ ಜತೆ ಇವರೂ ಯುದ್ಧ ಕೈದಿಯಾಗಿ ಸೆರೆಯಾದರು. ಆದರೆ, ಅಲ್ಲಿನ ಜೈಲಿನಿಂದ ತಪ್ಪಿಸಿಕೊಂಡ ಸುಂದರ್‌ ರಾವ್‌, ಸಿಂಗಾಪುರಕ್ಕೆ ಬಂದು ತಲೆಮರೆಸಿಕೊಂಡರು.

ಆಗ ಇಂಡಿಯನ್‌ ನ್ಯಾಶನಲ್‌ ಆರ್ಮಿ (ಐಎನ್‌ಎ) ಸೈನಿಕರು ಸಿಂಗಾಪುರದಲ್ಲಿ ಜಪಾನ್‌ ಸೇನೆಯ ಅಡಿಯಲ್ಲಿ ತರಬೇತಿ ಪಡೆಯುತ್ತಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳಲು ಐಎನ್‌ಎ ಒಳ್ಳೆಯ ಆಯ್ಕೆ ಅಂತನ್ನಿಸಿ, ಸುಂದರ್‌ ನೇತಾಜಿಯ ಸೇನೆಗೆ ಸೇರ್ಪಡೆಗೊಂಡರು. ರಾಸ್‌ ಬಿಹಾರಿ ಬೋಸ್‌ ಮತ್ತು ಮೋಹನ್‌ ಸಿಂಗ್‌ ಅವರ ಮಾರ್ಗದರ್ಶನವೂ ಅಲ್ಲಿ ಇವರಿಗೆ ಸಿಕ್ಕಿತ್ತು. ಸಿಂಗಾಪುರದಿಂದ ಬರ್ಮಾ ತಲುಪಿದ್ದ ಐಎನ್‌ಎ ತುಕಡಿಯಲ್ಲಿ ನನ್ನ ತಾತಾ ಇದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ 1947ರ ಮೊದಲೇ ಭಾರತಕ್ಕೆ ಸ್ವಾತಂತ್ರ್ಯ ಸಿಗುತ್ತಿತ್ತು ಎಂಬುದು ನಿಸ್ಸಂಶಯ.

-ಡಾ| ವಿಶಾಲ್‌ರಾವ್‌

ಟಾಪ್ ನ್ಯೂಸ್

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

4-manohar-prasad

ನುಡಿನಮನ- ಪತ್ರಿಕಾರಂಗದ ಮನೋಹರ ಪ್ರಸಾದ್‌ ಕರಾವಳಿಯ ರಾಯಭಾರಿ

1-dasdsad

Yakshagana; ಮಾತಿನ ಜರಡಿ: ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Women’s Day Special: ನಮ್ಮೊಡನಿದ್ದೂ ನಮ್ಮಂತಾಗದ ನಾರಿಯರು…!

Shivratri 2024; ದಕ್ಷಿಣ ಕಾಶಿ, ಸಂಗಮ ಕ್ಷೇತ್ರ ಎನಿಸಿಕೊಂಡ ಶ್ರೀ ಸಹಸ್ತ್ರಲಿಂಗೇಶ್ವರನ ಆಲಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.