Udupi; ರೈಲಿನಲ್ಲಿ ಸಾಗಿಸುತ್ತಿದ್ದ 24.99 ಲ.ರೂ. ವಶ
Team Udayavani, Apr 9, 2024, 12:59 AM IST
ಉಡುಪಿ: ಮುಂಬಯಿಯಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ನೇತ್ರಾವತಿ ಎಕ್ಪ್ರಸ್ ರೈಲಿನಲ್ಲಿ ಪ್ರಯಾಣಿಕನೊಬ್ಬ ಸಾಗಿಸುತ್ತಿದ್ದ 24,99,500 ರೂ. ಹಣ ವನ್ನು ರೈಲ್ವೇ ರಕ್ಷಣಾ ದಳ ಪೊಲೀಸರು ಪತ್ತೆಹಚ್ಚಿದ್ದಾರೆ.
ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಭಟ್ಕಳ ನಿವಾಸಿ ಫಹಾದ್ ಬಂಧಿತ ಆರೋಪಿ. ಸೋಮವಾರ ಮುಂಜಾನೆ ಕರ್ತವ್ಯದಲ್ಲಿದ್ದ ಆರ್ಎಎಫ್ಒ ಎಎಸ್ಐ ಯು.ಡಿ. ಸುಧೀರ್ ಶೆಟ್ಟಿ ಜನರಲ್ ಕೋಚ್ ತಪಾಸಣೆ ಮಾಡುತ್ತಿದ್ದಾಗ ಹಣ ಪತ್ತೆಯಾಯಿತು.
ಇಂದ್ರಾಳಿ ನಿಲ್ದಾಣಕ್ಕೆ ರೈಲು ತಲುಪಿದ ಬಳಿಕ ಚುನಾವಣ ನೀತಿಸಂಹಿತೆ ಹಿನ್ನೆಲೆಯಲ್ಲಿ ಚುನಾವಣ ಕೋಶಕ್ಕೆ ಮಾಹಿತಿ ನೀಡಲಾಯಿತು. ಫ್ಲೈಯಿಂಗ್ ಸ್ಕ್ವಾಡ್ ಎಫ್ಎಸ್ಟಿ ಮತ್ತು ಐಟಿ ಇಲಾಖೆ ಸಹಾಯಕ ನಿರ್ದೇಶಕರು ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ವೀಡಿಯೋ ಚಿತ್ರೀಕರಣದೊಂದಿಗೆ ಹಣ ಎಣಿಕೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ