Udupi: ನ್ಯಾಯಾಲಯದ ಆವರಣದೊಳಗೆ ಹಲ್ಲೆ


Team Udayavani, Jun 10, 2023, 6:30 AM IST

Udupi: ನ್ಯಾಯಾಲಯದ ಆವರಣದೊಳಗೆ ಹಲ್ಲೆ

ಉಡುಪಿ: ನ್ಯಾಯಾಲಯದ ಆವರಣದೊಳಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಕೊಡವೂರಿನ ಕುಶಾಲಾಕ್ಷಿ ಪೂಜಾರಿಯವರು ದಾಂಪತ್ಯ ಜೀವನದಲ್ಲಿ ವೈಮನಸ್ಸು ಉಂಟಾಗಿ ನ್ಯಾಯಾಲಯದಲ್ಲಿ ಜೀವನ ನಿರ್ವಹಣೆಗಾಗಿ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಜೂ. 7ರಂದು ಸಂಬಂಧಿ ಜಯ ಪೂಜಾರಿಯವರೊಂದಿಗೆ ಕುಶಾಲಾಕ್ಷಿಯವರು ನ್ಯಾಯಾಲಯದಿಂದ ವಾಪಸು ಹೋಗುವ ಸಮಯದಲ್ಲಿ ಉಡುಪಿ ನ್ಯಾಯಾಲಯದ ಆವರಣದ ಒಳಗೆ ಇರುವ ಪಾರ್ಕಿಂಗ್‌ ಸ್ಥಳದ ಸಮೀಪ ಕುಶಾಲಾಕ್ಷಿಯವರಿಗೆ ಆರೋಪಿ ಸತೀಶ್‌ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು, ಈ ವೇಳೆ ಜಯ ಪೂಜಾರಿ ಅವರು ತಡೆಯಲು ಹೋದಾಗ ಆರೋಪಿ ಅವರ ಎದೆಗೆ ಕಾಲಿನ ಬೂಟಿನಿಂದ ಒದ್ದು ನೆಲಕ್ಕೆ ಬೀಳಿಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾಗಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿದೂರು
ಉಡುಪಿ: ಸತೀಶ್‌ ಶೇರಿಗಾರ್‌ ಅವರು ಉಡುಪಿ ನ್ಯಾಯಾಲಯದ ಆವರಣದಲ್ಲಿರುವ ಕಾರ್‌ ಪಾರ್ಕಿಂಗ್‌ಗೆ ತನ್ನ ಕಾರಿನಲ್ಲಿ ಹೊರಡುತ್ತಿರುವಾಗ ಆರೋಪಿಗಳಾದ ಜಯ ಪೂಜಾರಿ ಮತ್ತು ಕುಶಾಲಾಕ್ಷಿ ಅವರು ಕಾರಿಗೆ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎಂದು ಸತೀಶ್‌ ಶೇರಿಗಾರ್‌ ನಗರ ಠಾಣೆಗೆ ಪ್ರತಿದೂರು ನೀಡಿದ್ದಾರೆ.

ಟಾಪ್ ನ್ಯೂಸ್

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Kapu ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.