ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕು: ಸೂಕ್ತ ದಾಖಲೆ ಇಲ್ಲದ ವಸ್ತುಗಳು ವಶಕ್ಕೆ


Team Udayavani, Apr 25, 2023, 6:50 AM IST

ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಚುರುಕು: ಸೂಕ್ತ ದಾಖಲೆ ಇಲ್ಲದ ವಸ್ತುಗಳು ವಶಕ್ಕೆ

ಉಡುಪಿ/ಮಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿ ಪೊಲೀಸ್‌ ಹಾಗೂ ಅರೆಮಿಲಿಟರಿ ಪಡೆ ತಪಾಸಣೆ ಕಾರ್ಯವನ್ನು ಚುರುಕುಗೊಳಿಸಿದೆ. ಈಗಾಗಲೇ ಉಭಯ ಜಿಲ್ಲೆಗಳ ಚೆಕ್‌ಪೋಸ್ಟ್‌ ಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂ. ನಗದು ಹಾಗೂ ಲೀಟರ್‌ಗಟ್ಟಲೆ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.

ಬ್ಯಾಂಕ್‌ನಿಂದ ಹಣ ಪಡೆದು ಬರುವ ಸಂದರ್ಭ ದಲ್ಲಿ ಅಥವಾ ಯಾವುದೇ ಉದ್ದೇಶಕ್ಕೆ ಹಣ ಕೊಂಡೊಯ್ಯುವಾಗ ಪೂರಕ ದಾಖಲೆಗಳನ್ನು ಇರಿಸಿಕೊಳ್ಳಬೇಕು. ನಿಗದಿತ ಪ್ರಮಾಣಕ್ಕಿಂತ ಅಧಿಕ ನಗದು, ಮದ್ಯವನ್ನು ಸಾಗಿಸಿದರೆ ವಶಪಡಿಸಿ ಕೊಳ್ಳಲಾಗುತ್ತದೆ ಎನ್ನುತ್ತಾರೆ ಕರ್ತವ್ಯ ನಿರತ ಪೊಲೀಸರು.

ಯಾವ ವಸ್ತುಗಳು ವಶಕ್ಕೆ
ಜಿಲ್ಲೆಯಲ್ಲಿ ಇದುವರೆಗೆ ನಗದು, ಮದ್ಯ, ಡ್ರಗ್ಸ್‌, ಇ-ಸಿಗರೇಟ್‌, ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 25 ಪ್ರಕರಣ ದಾಖಲಿಸಲಾಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಧಿಕ ಪ್ರಮಾಣ ನಗದು ವಶಕ್ಕೆ ಪಡೆದಿದ್ದರೆ, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 47 ಲೀ. ಮದ್ಯ ವಶಕ್ಕೆ ಪಡೆಯಲಾಗಿದೆ.

ದಾಖಲೆ ಸಲ್ಲಿಕೆ ಹೇಗೆ?
ವಶಪಡಿಸಿಕೊಂಡ ವಸ್ತುಗಳನ್ನು ಜಿ.ಪಂ. ಸಿಇಒ ಅಧ್ಯಕ್ಷತೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಭೆಯಲ್ಲಿ ಪರಿಶೀಲಿಸಲಾಗುತ್ತದೆ. ಈ ವೇಳೆ ಸಂಬಂಧಪಟ್ಟ ವಸ್ತುಗಳ ವಾರಸುದಾರರು ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಯಾವುದೇ ರಾಜಕೀಯ ಪಕ್ಷಗಳಿಗೆ ಸೀಮಿತವಾಗಿರಬಾರದು. ದಾಖಲೆಗಳು ಸಮರ್ಪಕವಾಗಿದ್ದರೆ ವಸ್ತುಗಳನ್ನು ಹಿಂದಿರುಗಿಸಲಾಗುತ್ತದೆ ಎನ್ನುತ್ತಾರೆ ಅಧಿಕಾರಿಗಳು.

ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ದಿನನಿತ್ಯ ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ ಕೆಲವರು ಸೂಕ್ತ ದಾಖಲೆ ನೀಡಿ ನಗದು ಹಾಗೂ ಇತರ ವಸ್ತು ಗಳನ್ನು ಹಿಂಪಡೆದಿದ್ದಾರೆ. ದಾಖಲೆ ರಹಿತ ನಗದು, ಮದ್ಯ ಸಹಿತ ವಸ್ತುಗಳನ್ನು ಸಾಗಾಟ ಮಾಡಿದರೆ ವಶಕ್ಕೆ ತೆಗೆದುಕೊಂಡು ಸರಕಾರದ ವಶಕ್ಕೆ ನೀಡಲಾಗುವುದು.
– ಪ್ರಸನ್ನ ಎಚ್‌. / ಡಾ| ಕುಮಾರ್‌, ಉಡುಪಿ / ದ.ಕ. ಜಿ.ಪಂ. ಸಿಇಒ

ದಕ್ಷಿಣ ಕನ್ನಡ: 1.73 ಕೋ.ರೂ. ನಗದು ವಶ; 1.69 ಕೋ.ರೂ. ವಾಪಸ್‌
ಮಂಗಳೂರು:ದಕ್ಷಿಣ ಕನ್ನಡದಲ್ಲಿ ಮಾ. 29ರಿಂದ ಎ. 23ರ ವರೆಗೆ ತಪಾಸಣೆ ವೇಳೆ ಸೂಕ್ತ ದಾಖಲೆಗಳು ಇಲ್ಲದ ಒಟ್ಟು 1.73 ಕೋ.ರೂ. ಪತ್ತೆ ಮಾಡಲಾಗಿತ್ತು. ಈ ಪೈಕಿ 1.69 ಲ.ರೂ.ಗಳಿಗೆ ಸಂಬಂಧಿಸಿದಂತೆ ವಾರಸುದಾರರು ವಿಚಾರಣೆ ವೇಳೆ ಸೂಕ್ತ ದಾಖಲೆಗಳನ್ನು ಸಲ್ಲಿಸಿದ್ದು ಹಣವನ್ನು ವಾಪಸ್‌ ನೀಡಲಾಗಿದೆ. 4 ಲ.ರೂ.ಗಳಿಗೆ ಸಂಬಂಧಿಸಿ ದಾಖಲೆ ಸಲ್ಲಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.