ಉಡುಪಿ: ಮಳೆಗಾಲ ವಿಪತ್ತು ನಿರ್ವಹಣೆಗೆ ಕಂಟ್ರೋಲ್‌ ರೂಂ ಆರಂಭ


Team Udayavani, Jun 3, 2020, 5:43 AM IST

ಉಡುಪಿ: ಮಳೆಗಾಲ ವಿಪತ್ತು ನಿರ್ವಹಣೆಗೆ ಕಂಟ್ರೋಲ್‌ ರೂಂ ಆರಂಭ

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್‌) ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಉಡುಪಿ ತಾಲೂಕು ಕಚೇರಿಯಲ್ಲಿ ಮಳೆಗಾಲದಲ್ಲಿ ಸಂಭವಿಸುವ ತುರ್ತು ವಿಪತ್ತು ನಿರ್ವಹಣೆಗಾಗಿ 24×7 ಕಂಟ್ರೋಲ್‌ ರೂಂ ತೆರೆಯಲಾಗಿದೆ. ಸಾರ್ವಜನಿಕರು ಪ್ರಾಕೃತಿಕ ವಿಕೋಪವಾದ ಗಾಳಿ, ಮಳೆ ಇತ್ಯಾದಿಗಳಿಂದ ಯಾವುದೇ ಹಾನಿಯಾದಲ್ಲಿ ಕಂಟ್ರೋಲ್‌ ರೂಂ ನಂ. 0820-2520417ಕ್ಕೆ ಸಂಪರ್ಕಿಸುವಂತೆ ಉಡುಪಿ ತಹಶೀಲ್ದಾರ್‌ ಪ್ರದೀಪ್‌ ಕುರ್ಡೆಕರ್‌ ತಿಳಿಸಿದ್ದಾರೆ.

ಉಡುಪಿ ನಗರಸಭೆ ಕಂಟ್ರೋಲ್‌ ರೂಂ. 0820-2593366/2520306
ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್‌ ರೂಂ 0820-2574802

ಮೆಸ್ಕಾಂ
24×7 ಹೆಲ್ಪ್ ಲೈನ್‌ 1912
ಕಾರ್ಕಳ:  9448289501
ಹೆಬ್ರಿ:  9480833051
ಮಣಿಪಾಲ:  9448998727
ಉಡುಪಿ: 9448289439
ಕಾಪು:  9448289498
ಬ್ರಹ್ಮಾವರ:  9448289497
ಕೋಟ:  9480880473
ಕುಂದಾಪುರ:  9448289500
ಶಂಕರನಾರಾಯಣ : 9480880497
ತಲ್ಲೂರು:  9480880498
ಬೈಂದೂರು:  9448289499

ಕಂಟ್ರೋಲ್‌ ರೂಂ ದೂರವಾಣಿ ಸಂಖ್ಯೆ ಅಲ್ಲದೆ ಮೆಸ್ಕಾಂ, ಅಗ್ನಿಶಾಮಕ, ಪೊಲೀಸ್‌ ಮತ್ತು ಆರೋಗ್ಯ ಸೇವೆಗಳ ತುರ್ತು ದೂರವಾಣಿ ಸಂಖ್ಯೆಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೊಬೈಲ್‌ ಸಂಖ್ಯೆಗಳನ್ನು ಇಲ್ಲಿ ನೀಡಲಾಗಿದೆ.

ನಗರಸಭೆ ವ್ಯಾಪ್ತಿಯಲ್ಲಿ ಮೂರು ತಂಡಗಳನ್ನು ರಚಿಸಿ ಮೇಲುಸ್ತುವಾರಿ ವಹಿಸಲಾಗಿದೆ.
ಉಡುಪಿ ಪಶ್ಚಿಮ
ಎಂ. ರಾಜಶೇಖರ(ಕಿರಿಯ ಅಭಿಯಂತರ) 9448263410
ಅಶ್ವಿ‌ನಿ (ಕಿರಿಯ ಅಭಿಯಂತರ) 8867674040
ನಾರಾಯಣ ಎಸ್‌.ಎಸ್‌.(ಸಮುದಾಯ ಸಂಘಟನಾಧಿಕಾರಿ) 9448723833
ಪ್ರಸನ್ನಕುಮಾರ್‌ ಎ.ಜೆ.(ಕಿರಿಯ ಆರೋಗ್ಯ ಪರಿವೀಕ್ಷಕ) 8722662191

ಉಡುಪಿ-ಪೂರ್ವ
ದುರ್ಗಾಪ್ರಸಾದ್‌(ಕಿರಿಯ ಅಭಿಯಂತರ) 9741943666
ಧನಂಜಯ ಡಿ.ಬಿ.(ಕಂದಾಯ ಅಧಿಕಾರಿಗಳು) 8762083841
ಕರುಣಾಕರ ವಿ.(ಹಿರಿಯ ಆರೋಗ್ಯ ಪರಿವೀಕ್ಷಕ) 9844623515

ಉಡುಪಿ ಕೇಂದ್ರ
ಶಶಿರೇಖಾ(ಕಿರಿಯ ಆರೋಗ್ಯ ನಿರೀಕ್ಷಕ) 8296840456
ಪಾಂಡುರಂಗ(ಕಂದಾಯ ನಿರೀಕ್ಷಕ) 9980250642

ಜಿಲ್ಲಾ ಕೇಂದ್ರ (ಜಿಲ್ಲಾಧಿಕಾರಿ ಕಚೇರಿ) ಹೆಲ್ಪ್ಲೈನ್‌-1077

ಆರೋಗ್ಯ ಇಲಾಖೆ
ಜಿಲ್ಲಾಸ್ಪತ್ರೆ ಉಡುಪಿ ಸಹಾಯವಾಣಿ-9449827833
ಕುಂದಾಪುರ-9740881226

ಕುಂದಾಪುರದ ತುರ್ತು ಸಂಪರ್ಕಗಳು
ಮೆಸ್ಕಾಂ 08254230382
ತಾಲೂಕು ಕಚೇರಿ 08254230357
ಎಎಸ್‌ಪಿ ಕಚೇರಿ 08254232338
ಅಗ್ನಿಶಾಮಕ ಕಚೇರಿ 983130980
ಪುರಸಭೆ 08254230410

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.