ಉಡುಪಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
Team Udayavani, Feb 4, 2023, 10:51 PM IST
ಉಡುಪಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಖೋಕನ್ಮನ್ನಾ ಅವರು 5 ವರ್ಷಗಳಿಂದ ಬಾರ್ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದು, 2 ತಿಂಗಳುಗಳಿಂದ ಸಂತೆಕಟ್ಟೆಯ ಹಳೆ ಮಾರುಕಟ್ಟೆ ಬಳಿ ಇರುವ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡಿಕೊಂಡಿದ್ದರು.
ಇಲ್ಲಿ ಕೆಲಸ ಮಾಡುತ್ತಿದ್ದ ಇವರ ಊರಿನವರಾದ ಬಿಶುದಾಸ್ (52)ಅವರು ಅಪಾರ್ಟ್ಮೆಂಟ್ಗೆ ವಿದ್ಯುತ್ ತಗಲಿ ಸರ್ವೀಸ್ ತಂತಿಯನ್ನು ಮರಕ್ಕೆ ಕಟ್ಟಿ ಅಲ್ಲಿಂದ ಅಪಾರ್ಟ್ಮೆಂಟ್ ಕಡೆಗೆ ತೆಗೆದುಕೊಂಡು ಬಂದಿದ್ದರು.
ಅಪಾರ್ಟ್ಮೆಂಟ್ ಬಳಿ ಇರುವ ಮಾವಿನ ಮರದಿಂದ ಮಾವಿನ ಕಾಯಿ ಕೀಳಲು ಮರ ಹತ್ತಿದ್ದು, ಮಾವಿನ ಮರದಲ್ಲಿ ಕಟ್ಟಿರುವ ವಿದ್ಯುತ್ ಸರ್ವೀಸ್ ವಯರ್ನಿಂದ ವಿದ್ಯುತ್ ಹರಿದು ಬಿಶುದಾಸ್ ಮರದಿಂದ ಕೆಳಗೆ ಬಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಇವರ ಸಾವಿಗೆ ಅಪಾರ್ಟ್ಮೆಂಟ್ ಸುಪರ್ ವೈಸರ್ ಅಲ್ವಿನ್ ಕ್ರಾಡ್ರಸ್ ಹಾಗೂ ಎಲೆಕ್ಟ್ರಿಶಿಯನ್ ಮಂಜುನಾಥ ಅವರ ನಿರ್ಲಕ್ಷ್ಯತನವೇ ಕಾರಣವಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿ ಹತ್ಯೆ ಪ್ರಕರಣ: ಬೈಕ್ ದೂರದಲ್ಲಿಟ್ಟು ಬಂದಿದ್ದ ದುಷ್ಕರ್ಮಿ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ