ಜಾತ್ರೆ ಕರಪತ್ರದಲ್ಲಿ ಅಭ್ಯರ್ಥಿಗಳ ಫೋಟೊ ಮುದ್ರಿಸುವಂತಿಲ್ಲ : Udupi DC


Team Udayavani, Apr 6, 2023, 6:23 AM IST

kurma-rao

ಮಣಿಪಾಲ: ಚುನಾವಣೆ ನೀತಿ ಸಂಹಿತೆ ಉಲ್ಲಂ ಸಿ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್‌ ಮತ್ತು ಬ್ಯಾನರ್‌ ಮುದ್ರಿಸಿದಲ್ಲಿ ಅಂತಹ ಮುದ್ರಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲೆಯ ಪ್ರಿಂಟಿಂಗ್‌ ಪ್ರಸ್‌ ಮಾಲಕರು, ಫ್ಲೆಕ್ಸ್‌ ಮುದ್ರಕರೊಂದಿಗೆ ಸಭೆ ನಡೆಸಿದ ಅವರು, ಕರಪತ್ರ, ಪೋಸ್ಟರ್‌ ಬ್ಯಾನರ್‌ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮೊಬೈಲ್‌ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು. ಧರ್ಮ, ಜಾತಿ, ಭಾಷೆ, ಜನರ ಭಾವ ನೆಗೆ ಧಕ್ಕೆಯಾಗುವಂತಹ ವಿಷಯ ಗಳನ್ನು ಮುದ್ರಿಸಬಾರದು. ಅಗತ್ಯ ಪರವಾನಿಗೆ ಪಡೆದು ಮುದ್ರಿಸಬೇಕು. ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕಬಾರದು. ಮುದ್ರಣ ವೆಚ್ಚವನ್ನು ಅಭ್ಯರ್ಥಿ ಅಥವಾ ಪಕ್ಷದ ಖರ್ಚು ವೆಚ್ಚಗಳಿಗೆ ಸೇರ್ಪಡೆ ಮಾಡಲಿದ್ದು, ಅಗತ್ಯವಿದ್ದಲ್ಲಿ ರಶೀದಿ ಗಳನ್ನು ಹಾಜರುಪಡಿಸಬೇಕು ಎಂದರು.

ಮಾಸ್ಟರ್‌ ಟ್ರೆçನರ್‌ ಡಾ| ಅಶೋಕ್‌ ಕಾಮತ್‌, ಆಯೋಗವು ಸೂಚಿಸಿರುವ ಮಾನದಂಡಗಳ ಕುರಿತು ಮಾಹಿತಿ ನೀಡಿದರು. ಜಿ.ಪಂ. ಸಿಇಒ ಪ್ರಸನ್ನ, ಎಸ್ಪಿ ಅಕ್ಷಯ್‌ ಹಾಕೇ ಮಚ್ಚೀಂದ್ರ, ಐಎಎಸ್‌ ಅಧಿಕಾರಿ ಯತೀಶ್‌ ಉಪಸ್ಥಿತರಿದ್ದರು.

ಕರಪತ್ರಗಳಲ್ಲಿ ಯಾವುದೇ ರೀತಿ ಯಲ್ಲೂ ಕೋಮು ಗಲಭೆ ಸೃಷ್ಟಿಸುವಂಥ ಅಂಶಗಳಿರಬಾರದು. ಇದನ್ನು ಉಲ್ಲಂ ಸಿ ದರೆ ಕಠಿನ ಕ್ರಮ ಅನಿವಾರ್ಯ.
-ಕೂರ್ಮಾ ರಾವ್‌ ಎಂ., ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.