ಕೊಲ್ಲೂರಿನ ಕ್ವಾರಂಟೈನ್ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ; ಅಹವಾಲು ಸ್ವೀಕಾರ
Team Udayavani, May 21, 2020, 5:45 AM IST
ಕೊಲ್ಲೂರು: ಮಹಾರಾಷ್ಟ್ರದಿಂದ ಆಗಮಿಸಿ ಕೊಲ್ಲೂರಿನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿರುವ ಮಂದಿಯನ್ನು ಮೇ 20ರಂದು ಡಾರ್ಮೆಟರಿಯಲ್ಲಿ ಭೇಟಿ ಮಾಡಿದ ಉಡುಪಿ ಜಿಲ್ಲಾಧಿಕಾರಿಯವರು ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಾಮರ್ಶೆ ನಡೆಸಿದರು.
ಡಾರ್ಮೆಟರಿಯಲ್ಲಿನ ಕ್ವಾರಂಟೈನ್ ನಲ್ಲಿರುವ ಅನೇಕ ಮಂದಿ ಹಲವಾರು ಲೋಪದೋಷಗಳ ಬಗ್ಗೆ ಜಿಲ್ಲಾಧಿಕಾರಿ ಜಗದೀಶ್ ಅವರ ಗಮನ ಸೆಳೆದರಲ್ಲದೇ ಕ್ಲಪ್ತ ಕಾಲದಲ್ಲಿ ಸಿಬಂದಿಯಿಂದ ಸಹಕಾರ ದೊರೆಯದ ಬಗ್ಗೆ ದೂರಿದರು. ಅಲ್ಲಿನ ವಿದ್ಯಾರ್ಥಿ ಹಾಸ್ಟೆಲ್ ಕ್ವಾರಂಟೆ„ನ್ನಲ್ಲಿರುವ ಮಂದಿ ಕೋವಿಡ್-19 ಪಾಸಿಟಿವ್ ಮಹಿಳೆಯನ್ನು ಉಡುಪಿಗೆ ಸ್ಥಳಾಂತರಗೊಳಿಸಿದ ಬಳಿಕ ಆ ಕೊಠಡಿಯನ್ನು ಶುಚಿಗೊಳಿಸದ ಬಗ್ಗೆ ದೂರಿದರಲ್ಲದೆ, ಅವರ ಸಂಬಂಧಿಕರನ್ನು ಪರಿಶೀಲನೆಗೆ ಒಳಪಡಿಸಿ ಉಡುಪಿಗೆ ಕರೆದುಕೊಂಡು ಹೋಗದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು.
ಸುಮಾರು 1 ತಾಸು ಕಾಲ ನಡೆದ ಚರ್ಚೆಯಲ್ಲಿ ಜಿಲ್ಲಾ ಧಿಕಾರಿಗಳೊಡನೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಉಪವಿಭಾಗಾಧಿಕಾರಿ ರಾಜು, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ವಿಷ್ಣುವರ್ಧನ್, ಕೊಲ್ಲೂರು ದೇಗುಲದ ಉಪಕಾರ್ಯನಿರ್ವಹಣಾ ಧಿಕಾರಿ ಕೃಷ್ಣಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ| ನಾಗಭೂಷಣ ಉಡುಪ, ಬೈಂದೂರು ತಹಶೀಲ್ಡಾರ್ ಬಿ.ಪಿ. ಪೂಜಾರ್, ಕಂದಾಯ ಇಲಾಖೆಯ ಅಧಿಕಾರಿಗಳು, ತಾ.ಪಂ. ಮಾಜಿ ಸದಸ್ಯ ರಮೇಶ ಗಾಣಿಗ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಪ್ರಕಾಶ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ