Udupi ಜಿಲ್ಲಾ ಕಾಂಗ್ರೆಸ್ ನಿಂದ ಸಂಭ್ರಮಾಚರಣೆ
Team Udayavani, May 20, 2023, 2:37 PM IST
ಉಡುಪಿ: ಕರ್ನಾಟಕ ಸರಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗ ಪಟಾಕಿ ಸಿಡಿಸಿˌ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಬಿ. ನರಸಿಂಹಮೂರ್ತಿ, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್ˌ ಹರೀಶ್ ಶೆಟ್ಟಿ ಪಾಂಗಾಳ, ರಮೇಶ್ ಕಾಂಚನ್, ಶಬೀರ್ ಅಹ್ಮದ್, ನವೀನ್ ಶೆಟ್ಟಿ, ಯುವರಾಜ್, ಸಾಯಿರಾಜ್, ಸತೀಶ್ ಮಂಚಿ, ಆನಂದ ಪೂಜಾರಿ ಕಿದಿಯೂರು, ಜಿತೇಶ್ ಕುಮಾರ್, ಸುರೇಶ್ ಶೆಟ್ಟಿ ಬನ್ನಂಜೆ, ಸಂಜೀವ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಸೌರವ್ ಬಲ್ಲಾಳ್, ಸುರೇಂದ್ರ ಆಚಾರ್ಯ, ಶರತ್ ಶೆಟ್ಟಿ, ಮಹೇಶ್ ಮಲ್ವೆ, ಹಸನ್ ಅಜ್ಜರಕಾಡು, ಉಪೇಂದ್ರ, ಗಿರೀಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್