ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ


Team Udayavani, Feb 4, 2023, 1:21 AM IST

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಉಡುಪಿ: ಪಾನಮತ್ತ ಟೆಂಪೋ ಚಾಲಕನೋರ್ವ ಮತ್ತಿನಲ್ಲಿ ಅಡ್ಡಾ ದಿಡ್ಡಿಯಾಗಿ ಚಲಾಯಿಸಿ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಕ್ಕಳಿಬ್ಬರು ಗಾಯಗೊಂಡ ಘಟನೆ ಆದಿ ಉಡುಪಿ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ.

ಕೊಡವೂರಿಗೆ ಆಗಮಿಸಿದ್ದ ಕುಟುಂಬವೊಂದು ಕಾರಿನಲ್ಲಿ ಉಡುಪಿಗೆ ವಾಪಾಸಾಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಟೆಂಪೋ ಢಿಕ್ಕಿ ಹೊಡೆದಿದ್ದು ಈ ವೇಳೆ ಕಾರಿನಲ್ಲಿದ್ದ ಮಕ್ಕಳಿಗೆ ಗಾಯಗಳಾಗಿವೆ. ಟೆಂಪೋ ಚಾಲಕ ಮದ್ಯಪಾನ ಮಾಡಿದ್ದು, ಅದೇ ಮತ್ತಿನಲ್ಲಿದ್ದು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿದ್ದರ ಪರಿಣಾಮ ಘಟನೆ ಸಂಭವಿಸಿದೆ.

ಘಟನೆ ನಡೆದು ಹಲವು ಸಮಯ ಕಳೆದರೂ ಕೂಡ ಸ್ಥಳಕ್ಕೆ ಪೊಲೀಸರು ಆಗಮಿಸದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಆಗಮಿಸಿದ ಪೊಲೀಸರು ಟೆಂಪೋ ಚಾಲಕನನ್ನು ವಶಕ್ಕೆ ಪಡೆದರು.

ಟಾಪ್ ನ್ಯೂಸ್

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತಿರುವನಂತಪುರದ ರೈಲ್ವೇ ಯಾರ್ಡ್‌ ಕಾಮಗಾರಿ: ಕೆಲವು ರೈಲು ಸೇವೆ ವ್ಯತ್ಯಯ

ತಿರುವನಂತಪುರದ ರೈಲ್ವೇ ಯಾರ್ಡ್‌ ಕಾಮಗಾರಿ: ಕೆಲವು ರೈಲು ಸೇವೆ ವ್ಯತ್ಯಯ

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

MUMBAI WPL

ಫೈನಲ್‌ಗೆ ನೆಗೆದ ಮುಂಬೈ ಇಂಡಿಯನ್ಸ್‌: ಐಸಿ ವೋಂಗ್‌ ಹ್ಯಾಟ್ರಿಕ್‌

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ರಾಜ್ಯವು ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ: ಸಿಎಂ ಶ್ಲಾಘನೆ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ

ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕುಮಾರಸ್ವಾಮಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

1-wqewqwqe

ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್

1-ewr-ew-rwer

ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಎ. 2: “ಬಸಂತ್‌ ಉತ್ಸವ್‌’; ಸಿತಾರ್‌-ಬಾನ್ಸುರಿ ಜುಗಲ್‌ಬಂದಿ

ಎ. 2: “ಬಸಂತ್‌ ಉತ್ಸವ್‌’; ಸಿತಾರ್‌-ಬಾನ್ಸುರಿ ಜುಗಲ್‌ಬಂದಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

ಐಪಿಎಸ್‌ ಅಧಿಕಾರಿ ರೂಪಾಗೆ ಕೋರ್ಟ್‌ ನೋಟಿಸ್‌

pv sindhu

ಸ್ವಿಸ್‌ ಬ್ಯಾಡ್ಮಿಂಟನ್‌: ಸಿಂಧು ಆಘಾತಕಾರಿ ನಿರ್ಗಮನ

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತಿರುವನಂತಪುರದ ರೈಲ್ವೇ ಯಾರ್ಡ್‌ ಕಾಮಗಾರಿ: ಕೆಲವು ರೈಲು ಸೇವೆ ವ್ಯತ್ಯಯ

ತಿರುವನಂತಪುರದ ರೈಲ್ವೇ ಯಾರ್ಡ್‌ ಕಾಮಗಾರಿ: ಕೆಲವು ರೈಲು ಸೇವೆ ವ್ಯತ್ಯಯ

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

ತೃತೀಯಲಿಂಗಿ ಗಗನಸಖಿ ಕೈಲೀ ಸ್ಕಾಟ್‌ ನಿಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.