Udupi Paryaya: ಪಶ್ಚಿಮಕ್ಕೆ ಪೂರ್ವದ ಕೃಷ್ಣ ಸಂದೇಶ- ಡಾ| ಹೆಗ್ಗಡೆ

ಬಡ ದೇಶ' ಈಗ "ಬಡಾ ದೇಶ' ಆಗಿದೆ...

Team Udayavani, Jan 19, 2024, 10:42 AM IST

Udupi Paryaya: ಪಶ್ಚಿಮಕ್ಕೆ ಪೂರ್ವದ ಕೃಷ್ಣ ಸಂದೇಶ- ಡಾ| ಹೆಗ್ಗಡೆ

ಉಡುಪಿ: ಪುತ್ತಿಗೆ ಸ್ವಾಮೀಜಿಯವರು ಇಸ್ಕಾನ್‌ ಸ್ಥಾಪಕ ಪ್ರಭುಪಾದರಂತೆ ಸಾಮಾನ್ಯರಾಗಿ ವಿದೇಶಗಳಿಗೆ ಹೋಗಿ ವಿಶ್ವ ಗೀತಾ ಪ್ರಚಾರದ ಮೂಲಕ ಭಾರತೀಯ ಸಂಸ್ಕೃತಿ, ಸಂಸ್ಕಾರ ಪಸರಿಸಲು ಕಾರಣರಾಗಿದ್ದಾರೆ. ವಿದೇಶೀಯರು ಭಾರತದಿಂದ ಕೃಷ್ಣ ಸಂದೇಶವನ್ನು ಹೊತ್ತೂಯ್ಯಲಿ ಎಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಗುರುವಾರ ಬೆಳಗ್ಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಗೌರವ ಸ್ವೀಕರಿಸಿದ ಅವರು, ವಿದೇಶಗಳಲ್ಲಿ ಧರ್ಮ ಪ್ರಸಾರ ಸಾಮಾನ್ಯ ಸಾಧನೆಯಲ್ಲ. ಅಲ್ಲಿ ಹಣ ಸಂಪಾದಿಸುವುದಕ್ಕಿಂತ ಸಾಲ ಮಾಡಿ ಮಂದಿರವನ್ನು ಕಟ್ಟುವ ಸವಾಲನ್ನು ಎದುರಿಸಬೇಕಾಗುತ್ತದೆ. ಪಾಶ್ಚಾತ್ಯರು ಭಾರತವನ್ನು ಹಾವಿನ ದೇಶ ಎನ್ನುತ್ತಿದ್ದರು. “ಬಡ ದೇಶ’ ಈಗ “ಬಡಾ ದೇಶ’ ಆಗಿದೆ ಎಂದರು. ಉಡುಪಿಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದ್ದು ಎರಡು ವರ್ಷಗಳ ಪರ್ಯಾಯ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.

ಭಗವದ್ಗೀತೆ ಪೂರ್ತಿ ಕಂಠಪಾಠ ಹೇಳುವ ಬಾಲಕಿ
ಭಗವದ್ಗೀತೆಯ 700 ಶ್ಲೋಕಗಳನ್ನು ಕಂಠಪಾಠ ಹೇಳುವ ಮೂರೂವರೆ ವರ್ಷದ ಬಾಲಕಿ ಕೋಕಿಲಾ ವೇಮೂರಿ ಅವರಿಗೆ ಪುತ್ತಿಗೆ ಶ್ರೀಪಾದರು ಸಭೆಯಲ್ಲಿ ಕೋಕಿಲಾ ವೇಮೂರಿಗೆ ಚಿನ್ನದ ತುಳಸಿ ಮಣಿ ಬ್ರೇಸ್‌ಲೆಟ್‌ ನೀಡಿ ಆಶೀರ್ವದಿಸಿದರು.

ಕೋಕಿಲಾ ತಾಯಿ ಅವನಿ ಮೂಲತಃ ಆಂಧ್ರ ಪ್ರದೇಶದವರು. ಈಗ ಅಮೆರಿಕದಲ್ಲಿದ್ದಾರೆ. ಭಗವದ್ಗೀತೆಯನ್ನು ನಿರಂತರ ಪಠನೆ ಮಾಡುತ್ತಿದ್ದಾರೆ. ಮಗು ಗರ್ಭದಲ್ಲಿದ್ದಾಗಲೂ ಪಠನೆಯನ್ನು ನಿಲ್ಲಿಸಿರಲಿಲ್ಲ. “ಮಗು ಜನಿಸಿ ಎರಡೂವರೆ ವರ್ಷಕ್ಕೆ ವಿದೇಶದಲ್ಲಿಯೇ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯರ ಭಗವದ್ಗೀತೆ ತರಗತಿಗೆ ಹೋಗುತ್ತಿದ್ದೆವು. ನಿತ್ಯವೂ ಗೀತೆಯ ಶ್ಲೋಕಗಳನ್ನು ಕಲಿಸಿಕೊಡುತ್ತಿದ್ದರು. ಕೋಕಿಲಾ ಅದನ್ನು ನಿತ್ಯ ಪಠನೆ ಮಾಡತೊಡಗಿದಳು. ಇದೀಗ ಎಲ್ಲ ಶ್ಲೋಕಗಳನ್ನು ನಿರರ್ಗಳವಾಗಿ ಪಠನೆ ಮಾಡುತ್ತಾಳೆ’ ಎಂದು ಅವನಿ “ಉದಯವಾಣಿ’ಗೆ ತಿಳಿಸಿದರು.

ಟಾಪ್ ನ್ಯೂಸ್

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.