ಉಡುಪಿ: ವ್ಯಕ್ತಿ ನಾಪತ್ತೆ-ನಗರ ಠಾಣೆಯಲ್ಲಿ ದೂರು ದಾಖಲು
ಉಡುಪಿ, ಗೋವಾ, ಮಹಾರಾಷ್ಟ್ರ ಕಡೆಗೆ ಹೋಗಿ ಬರುತ್ತಿದ್ದರು.
Team Udayavani, Jul 25, 2023, 4:45 PM IST
ಉಡುಪಿ: ನಿಟ್ಟೂರು ಸಮೀಪ ವಾಸವಾಗಿದ್ದ ಬಾಗಲಕೋಟೆ ನಿವಾಸಿ ಸುರೇಶ ಗುಳೇದ (42) ಎಂಬವರು ಕಾಣೆಯಾಗಿರುವುದಾಗಿ ಪತ್ನಿ ಮಂಜುಳಾ ಉಡುಪಿ ನಗರ ಠಾಣೆಯಲ್ಲಿ ದೂರು ನೀಡಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Anju: ಇಸ್ಲಾಂಗೆ ಮತಾಂತರವಾಗಿ ಪಾಕಿಸ್ತಾನದ ನಸ್ರುಲ್ಲಾ ಜೊತೆ ಮದುವೆಯಾದ ಭಾರತದ ಅಂಜು; ವರದಿ
ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿರುವ ಸುರೇಶ್ ಅವರು ಚಾಲಕ ವೃತ್ತಿಯನ್ನು ಮಾಡಿಕೊಂಡಿದ್ದು, ಉಡುಪಿ, ಗೋವಾ, ಮಹಾರಾಷ್ಟ್ರ ಕಡೆಗೆ ಹೋಗಿ ಬರುತ್ತಿದ್ದರು.
ಜೂನ್ 18ರಂದು ಸುರೇಶ್ ಅವರು ಚಾಲಕ ವೃತ್ತಿಯಲ್ಲಿ ಹೊರ ಹೋದವರು, ಪತ್ನಿಗೆ ಕರೆ ಮಾಡಿ 15 ದಿನ ಬಿಟ್ಟು ಮನೆಗೆ ಬರುವುದಾಗಿ ತಿಳಿಸಿದ್ದರು. ಆದರೆ ಈವರೆಗೂ ಸುರೇಶ್ ಅವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ