ಉಡುಪಿ: ಶ್ರೀಕೃಷ್ಣ ದರ್ಶನ ಸದ್ಯಕ್ಕಿಲ್ಲ


Team Udayavani, May 29, 2020, 6:05 AM IST

ಉಡುಪಿ: ಶ್ರೀಕೃಷ್ಣ ದರ್ಶನ ಸದ್ಯಕ್ಕಿಲ್ಲ

ಸಾಂದರ್ಭಿಕ ಚಿತ್ರ.

ಉಡುಪಿ: ರಾಜ್ಯದ ವಿವಿಧ ಮುಜರಾಯಿ ದೇವಸ್ಥಾನಗಳಲ್ಲಿ ಜೂ. 1ರಿಂದ ಭಕ್ತರಿಗೆ ಪ್ರವೇಶಾವಕಾಶ ಕೊಡಲು ರಾಜ್ಯ ಸರಕಾರ ನಿರ್ಧರಿಸಿದೆಯಾದರೂ ಉಡುಪಿ ಶ್ರೀಕೃಷ್ಣ ಮಠದಲ್ಲಿ 10-15 ದಿನಗಳ ಬಳಿಕವೇ ಅವಕಾಶ ಕೊಡಲು ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನಿರ್ಧರಿಸಿದ್ದಾರೆ.

ಪ್ರಸ್ತುತ ಅಗತ್ಯದ ಸೇವಾ ಪರಿಚಾರಕರು ಮಾತ್ರ ಮಠದೊಳಗಿದ್ದು ಪೂಜಾ ಕೈಂಕರ್ಯ ನಡೆಸುತ್ತಿದ್ದಾರೆ. ಅವರಾರೂ ಹೊರಗೆ ಹೋಗುತ್ತಿಲ್ಲ, ಹೊರಗಿದ್ದವರನ್ನು ಒಳಗೆ ಬಿಡುತ್ತಿಲ್ಲ.

ಶ್ರೀಕೃಷ್ಣ ಮಠದಲ್ಲಿ ಅಷ್ಟಮಠದ ಯತಿಗಳೇ ಪೂಜೆ ನಡೆಸುತ್ತಿರುವುದರಿಂದ ಪೂಜಾ ಕೈಂಕರ್ಯಗಳಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಜೂನ್‌ ಮಧ್ಯಾವಧಿಯ ಬಳಿಕ ಪರಿಸ್ಥಿತಿ ಯನ್ನು ಗಮನಿಸಿ, ಇತರ ಮಠಾ ಧೀಶರ ಸಲಹೆ ಸೂಚನೆ ಪ್ರಕಾರ ಭಕ್ತರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಶ್ರೀ ಈಶಪ್ರಿಯತೀರ್ಥರು ತಿಳಿಸಿದ್ದಾರೆ.

ಹಿಂಭಾಗದಿಂದ ಪ್ರವೇಶ?
ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ಪ್ರವೇಶಾ ವಕಾಶ ಕಲ್ಪಿಸುವಾಗ ಇದುವರೆಗೆ ಇದ್ದಂತೆ ರಾಜಾಂಗಣದ ಪ್ರದೇಶದಿಂದ ಭೋಜನಶಾಲೆಯ ಉಪ್ಪರಿಗೆ ಮೂಲಕ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ ನೀಡಲು ಚಿಂತನೆ ನಡೆಸಲಾಗುತ್ತಿದೆ. ಸಾಮಾಜಿಕ ಅಂತರವನ್ನು ಪರಿಣಾಮಕಾರಿಯಾಗಿ ಕಾಪಾಡಲು ಇದರಿಂದ ಸಾಧ್ಯವಾ ಗುತ್ತದೆ ಎಂದು ಶ್ರೀಕೃಷ್ಣ ಸೇವಾ ಬಳಗದ ಗೋವಿಂದರಾಜ್‌ ತಿಳಿಸಿದ್ದಾರೆ.

ಆನ್‌ಲೈನ್‌ ಪೂಜೆ, ಪ್ರವಚನ
ಶ್ರೀಕೃಷ್ಣ ಮಠದಲ್ಲಿ ಪೂಜೆ ಪುನಸ್ಕಾರಗಳು ಮತ್ತು ಪ್ರವಚನಗಳು ಆನ್‌ಲೈನ್‌ನಲ್ಲಿ ನಡೆಯುತ್ತಿವೆ. ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಪ್ರವಚನಗಳನ್ನು, ಬೆಳಗ್ಗೆ, ಮಧ್ಯಾಹ್ನದ ಪೂಜೆಗಳನ್ನೂ ಆನ್‌ಲೈನ್‌ನಲ್ಲಿ ಬಿತ್ತರಿಸಲಾಗುತ್ತಿದೆ. ರಾಜಾಂಗಣದಲ್ಲಿ ನಡೆಯುತ್ತಿದ್ದ ವಿದ್ವಾಂಸರ ಪ್ರವಚನಗಳೂ ಆನ್‌ಲೈನ್‌ನಲ್ಲಿ ನಡೆಯುತ್ತಿವೆ. ಪ್ರವಚನ, ಪೂಜೆಗಳನ್ನು ಅಪಾರ ಸಂಖ್ಯೆಯಲ್ಲಿ ವೀಕ್ಷಿಸುತ್ತಿದ್ದಾರೆ. ಕೆಲವರು ವರ್ಷಂಪ್ರತಿ ಸಲ್ಲಿಸುವ ಸೇವೆಯನ್ನು ಆನ್‌ಲೈನ್‌ ಮೂಲಕ ಸಲ್ಲಿಸುತ್ತಿದ್ದಾರೆ.

ಕನಕನ ಕಿಂಡಿಯಲ್ಲಿ ಕೃಷ್ಣದರ್ಶನ ಅಬಾಧಿತ
ಸುಮಾರು ಎರಡು ತಿಂಗಳಿಂದ ಶ್ರೀಕೃಷ್ಣ ಮಠದ ಪ್ರವೇಶ ಭಕ್ತರಿಗೆ ಇಲ್ಲವಾದರೂ ಕನಕದಾಸರು ಹಾಕಿಕೊಟ್ಟ ಸಂಪ್ರದಾಯದಂತೆ ದಿನದ 24 ಗಂಟೆಯೂ ಕನಕನ ಕಿಂಡಿ ಮೂಲಕ ದೇವರ ದರ್ಶನ ನಡೆಯುತ್ತಿದೆ. ಸ್ಥಳೀಯರು ಕನಕನ ಕಿಂಡಿ ಮೂಲಕ ದರ್ಶನ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.