ಲಾಕ್‌ಡೌನ್‌ ಅವಧಿ ಸದುಪಯೋಗ; ಸುಣ್ಣ-ಬಣ್ಣ ಬಳಿಯುವ ಕೆಲಸ

ಉಡುಪಿ ಶ್ರೀಕೃಷ್ಣಮಠ

Team Udayavani, May 30, 2020, 5:50 AM IST

ಲಾಕ್‌ಡೌನ್‌ ಅವಧಿ ಸದುಪಯೋಗ; ಸುಣ್ಣ-ಬಣ್ಣ ಬಳಿಯುವ ಕೆಲಸ

ಉಡುಪಿ: ಶ್ರೀಕೃಷ್ಣಮಠದಲ್ಲಿ ಜನವರಿಯಲ್ಲಿ ನಡೆದ ಪರ್ಯಾಯೋತ್ಸವದ ಸಂದರ್ಭ ಸುಣ್ಣ-ಬಣ್ಣ ಕೊಡಲು ಬಾಕಿ ಇದ್ದ ಕಡೆ ಕೋವಿಡ್ 19 ಲಾಕ್‌ಡೌನ್‌ ಅವಧಿಯಲ್ಲಿ ಸುಣ್ಣ-ಬಣ್ಣ ಕೊಡಲಾಗುತ್ತಿದೆ.

ಪರ್ಯಾಯದ ಸಂದರ್ಭ ಗಡಿಬಿಡಿಯಲ್ಲಿ ಅದಮಾರು ಮಠ ಮತ್ತು ಶ್ರೀಕೃಷ್ಣಮಠದ ಕನಕಗೋಪುರಕ್ಕೆ ಮಾತ್ರ ಪೇಂಟಿಂಗ್‌ ಮಾಡಲಾಗಿತ್ತು. ಸಾಮಾನ್ಯವಾಗಿ ಗಡಿಬಿಡಿಯಲ್ಲಿ ಪೇಂಟಿಂಗ್‌ ಮಾಡುವಾಗ ಇರುವ ಲೇಯರ್‌ ಮೇಲೆ ಇನ್ನೊಂದು ಲೇಯರ್‌ ಬಣ್ಣವನ್ನು ಕೊಡಲಾಗುತ್ತದೆ. ಈಗ ಸಮಯಾವಕಾಶ ಇರುವುದರಿಂದ ಈಗಾಗಲೇ ಹಲವು ವರ್ಷಗಳಿಂದ ಇದ್ದ ಲೇಯರ್‌ಗಳನ್ನು ಸಂಪೂರ್ಣ ತೆಗೆದು ಹೊಸ ಲೇಯರ್‌ ಬಣ್ಣವನ್ನು ಕೊಡಲು ಸಾಧ್ಯವಾಗಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಜನಜಂಗುಳಿ ಇಲ್ಲದ ಕಾರಣ ಸಾಮಾ ಜಿಕ ಅಂತರವನ್ನು ಕಾಪಾಡಿಕೊಂಡು ಕೆಲಸ ಮಾಡಲು ಸಾಧ್ಯ. ಸುಮಾರು ಹತ್ತು ದಿನಗಳಿಂದ ಎಂಟು ಜನ ಪೇಂಟರ್ ಮಾಸ್ಕ್ ಧರಿಸಿ ಕೊಂಡು ಬಣ್ಣ ಕೊಡುತ್ತಿದ್ದಾರೆ. ಅನ್ನಬ್ರಹ್ಮ ಸಭಾಂಗಣ, ಶ್ರೀಕೃಷ್ಣಮಠದ ದ್ವಾರಬಾಗಿಲಿನಿಂದ ಒಳಭಾಗದಲ್ಲಿ ಕೆಲಸ ನಡೆಯುತ್ತಿದೆ.

1988-89ರ ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಅವಧಿಯಲ್ಲಿ ನಿರ್ಮಿಸಿದ ಭೋಜನಶಾಲೆಯ ಕೆಲವೊಂದು ದುರಸ್ತಿ ಕೆಲಸಗಳನ್ನೂ ಈಗ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯದ ಅವಧಿಯಲ್ಲಿ ಮಾಡಿಸುತ್ತಿದ್ದಾರೆ.

ಸ್ಥಳೀಯರಿಗೆ ಉದ್ಯೋಗ
ಪರ್ಯಾಯೋತ್ಸವದ ಅವಧಿ ಕೆಲವು ಕಡೆ ಬಣ್ಣ ಕೊಟ್ಟಿರಲಿಲ್ಲ. ಗಡಿಬಿಡಿಯಲ್ಲಿ ಬೇಡ, ಅನಂತರ ನೋಡೋಣ ಎಂದುಕೊಂಡಿದ್ದೆವು. ಸ್ಥಳೀಯರಿಗೆ ಉದ್ಯೋಗ ಸಿಗಬೇಕೆಂಬ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಇಚ್ಛೆಯಂತೆ ಲಾಕ್‌ಡೌನ್‌ ಅವಧಿಯಲ್ಲಿ ಈ ಕೆಲಸಗಳನ್ನು ನಿರ್ವಹಿಸಲಾಗುತ್ತಿದೆ. ಕೋವಿಡ್ 19 ಅವಧಿ ಮುಗಿಯುವ ವೇಳೆಗೆ ಇದು ಪೂರ್ಣಗೊಳ್ಳುತ್ತದೆ.
-ಗೋವಿಂದರಾಜ್‌, ವ್ಯವಸ್ಥಾಪಕರು,
ಶ್ರೀಕೃಷ್ಣಮಠ ಪರ್ಯಾಯ ಶ್ರೀಅದಮಾರು ಮಠ, ಉಡುಪಿ.

 

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.