ಉಡುಪಿ ತಾಲೂಕು: ಮೆಸ್ಕಾಂಗೆ 46.69 ಲ.ರೂ. ನಷ್ಟ


Team Udayavani, Jun 16, 2020, 5:58 AM IST

ಉಡುಪಿ ತಾಲೂಕು: ಮೆಸ್ಕಾಂಗೆ 46.69 ಲ.ರೂ. ನಷ್ಟ

ರವಿವಾರ ರಾತ್ರಿ ಸುರಿದ ಭಾರೀ ಗಾಳಿ -ಮಳೆಗೆ ಹೆಜಮಾಡಿ ಅಮಾವಾಸೆ ಕರಿಯ ಬಳಿ ಯತೀಶ್‌ ಅಮೀನ್‌ ಎಂಬವರ ಮನೆ ಭಾಗಶಃ ಕುಸಿದು 80 ಸಾವಿರ ರೂ. ನಷ್ಟ ಸಂಭವಿಸಿದೆ.

ಉಡುಪಿ: ಜಿಲ್ಲೆಯಲ್ಲಿ 15 ದಿನಗಳಿಂದ ಸುರಿದ ಮಳೆಗೆ ಮೆಸ್ಕಾಂಗೆ 46.69ಲ.ರೂ. ನಷ್ಟ ಉಂಟಾಗಿದೆ. ಜಿಲ್ಲೆಯಲ್ಲಿ ರವಿವಾರ ಸುರಿದ ಮಳೆಗೆ ವಿದ್ಯುತ್‌ ಕಂಬ 30, ಟ್ರಾನ್ಸ್‌ಫಾರ್ಮರ್‌ 1, ವಿದ್ಯುತ್‌ ತಂತಿ 900 ಮೀ. ನಷ್ಟ ಸೇರಿದಂತೆ ಜೂನ್‌ 1ರಿಂದ ಜೂ.15ವರೆಗೆ ವಿದ್ಯುತ್‌ ಕಂಬ 254, ಟ್ರಾನ್ಸ್‌ಫಾರ್ಮರ್‌ 74, ವಿದ್ಯುತ್‌ ತಂತಿ 26.69 ಕಿ.ಮೀ. ಉದ್ದ ತಂತಿ ಹಾಳಾಗಿದ್ದು, ಇದರ ಒಟ್ಟು ಮೌಲ್ಯ 46.69 ಲ.ರೂ. ನಷ್ಟವಾಗಿದೆ.

ಉತ್ತಮ ಮಳೆ
ತಾಲೂಕಿನೆಲ್ಲೆಡೆ ಉತ್ತಮ ಮಳೆ ಯಾಗಿದೆ. ಉಡುಪಿ ಹಾಗೂ ಕಾರ್ಕಳ ತಾಲೂಕಿನಲ್ಲಿ ಜೂ.15ರ ಬೆಳಗ್ಗೆ 8.30 ಗಂಟೆಗೆ ಹಿಂದೆ 24 ತಾಸುಗಳಲ್ಲಿ ಕ್ರಮವಾಗಿ ಸರಾಸರಿ 56.5 ಮಿ.ಮೀ., 44.2 ಮಿ.ಮೀ. ಮಳೆಯಾಗಿದೆ. ಸೋಮವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ.

1.80 ಲ.ರೂ . ಆಸ್ತಿ ಹಾನಿ
ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಮೀನಕ್ಕ ಪೂಜಾರ್ತಿ ಮನೆಯ ದನದ ಕೊಟ್ಟಿಗೆ ಮಳೆಯಿಂದಾಗಿ
ಕುಸಿದು ಭಾಗಶಃ ಹಾನಿಯಾಗಿದ್ದು 10,000 ರೂ. ನಷ್ಟವಾಗಿದೆ.

52 ಹೇರೂರು ಗ್ರಾಮದ ತಿಮ್ಮ ಪೂಜಾರಿ ಅವರ ವಾಸ್ತವ್ಯದ ಮನೆ ಗಾಳಿಮಳೆಯಿಂದ ಭಾಗಶಃ ಹಾನಿ ಯಾಗಿದ್ದು ಸುಮಾರು 40,000 ರೂ. ನಷ್ಟವಾಗಿದೆ. ಕಾಪು ತಾಲೂಕಿನ ಪಡು ಗ್ರಾಮದ ರತ್ನಾ ಜೆ. ಅವರ ಮನೆಗೆ ಗಾಳಿ ಮಳೆಯಿಂದ ಹಾನಿಯಾಗಿದ್ದು ಸುಮಾರು 50,000 ರೂ. ಹಾಗೂ ಹೆಜಮಾಡಿ ಗ್ರಾಮದ ಯತೀಶ್‌ ಅವರ ಮನೆ ಗಾಳಿ ಮಳೆಯಿಂದ ಹಾನಿಯಾಗಿ 80,000 ರೂ. ನಷ್ಟವಾಗಿದೆ.

ಕುಂದಾಪುರ ತಾಲೂಕು
ಕುಂದಾಪುರ: ತಾಲೂಕಿನ ವಿವಿಧೆಡೆ ಸೋಮವಾರ ಮುಂಜಾನೆವರೆಗೆ ಬಿದ್ದ ಮಳೆ ವಿವರ ಹೀಗಿದೆ:
ಆಲೂರು 58, ನಾಡ 65, ನಾವುಂದ 30, ಕಾಳಾವರ 23, ಶಂಕರನಾರಾಯಣ 14, ಬಿಜೂರು 49,ಕಾಲ್ತೋಡು 60, ಕಂಬದಕೋಣೆ 56, ಮರವಂತೆ 53, ಪಡುವರಿ 54, ಯಡ್ತರೆ 57, ಆನಗಳ್ಳಿ 18, ಬೇಳೂರು 21, ಬೀಜಾಡಿ 28, ಹಂಗಳೂರು 22, ಹಟ್ಟಿಯಂಗಡಿ 34, ಹೆಂಗವಳ್ಳಿ 17, ಕೋಣಿ 22, ಕುಂಭಾಶಿ 37, ಮೊಳಹಳ್ಳಿ 25, ಚಿತ್ತೂರು 47, ಗಂಗೊಳ್ಳಿ 30, ಗುಜ್ಜಾಡಿ 40, ಹಕ್ಲಾಡಿ 58, ಹೆಮ್ಮಾಡಿ 37, ಆವರ್ಸೆ 26, ಗುಲ್ವಾಡಿ 34, ಕಟ್ ಬೇಲ್ತೂರು 42 ಮಿ.ಮೀ. ಮಳೆಯಾಗಿದೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.