Udupi: ಅಂಗಡಿ ಎದುರು ನಿಲ್ಲಿಸಿದ್ದ ಬೈಕ್ ಕಳವು
Team Udayavani, Aug 23, 2023, 10:01 PM IST
ಉಡುಪಿ: ಕಡಿಯಾಳಿ ಹತ್ತಿರ ನಿಲ್ಲಿಸಿದ್ದ ಬೈಕ್ ಕಳವಾದ ಘಟನೆ ನಡೆದಿದೆ.
76 ಬಡಗಬೆಟ್ಟುವಿನ ಗೋವಿಂದ ಎಚ್.ಪಿ.ಅವರು ಕಡಿಯಾಳಿಯ ಎಲೆಕ್ಟ್ರಿಕಲ್ ಅಂಗಡಿಯೊಂದರ ಎದುರು ಕೀ ಸಮೇತ ಬೈಕ್ ನಿಲ್ಲಿಸಿ ಅಂಗಡಿಗೆ ಹೋಗಿ 10 ನಿಮಿಷದೊಳಗೆ ಬರುವಷ್ಟರಲ್ಲಿ ಬೈಕ್ ಕಳವಾಗಿತ್ತು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ