ಜುಲೈ 15ರಂದು ಚಿತ್ರ ತೆರೆಗೆ: `ಚೇಸ್’ ಸಿನಿಮಾದ ವಿತರಣಾ ಹಕ್ಕು ಖರೀದಿಸಿದ ಯುಎಫ್ಒ

ಯುಎಫ್ಓ ಸಂಸ್ಥೆ ಸ್ಟ್ರೀಮಿಂಗ್ ಹಾಗೂ ಡಿಸ್ಟ್ರಿಬ್ಯೂಷನ್ ನಲ್ಲಿ ಸಾಕಷ್ಟು ಫೇಮಸ್ ಆಗಿರುವಂತ ಸಂಸ್ಥೆ.

Team Udayavani, Jul 6, 2022, 1:29 PM IST

ಜುಲೈ 15ರಂದು ಚಿತ್ರ ತೆರೆಗೆ: `ಚೇಸ್’ ಸಿನಿಮಾದ ವಿತರಣಾ ಹಕ್ಕು ಖರೀದಿಸಿದ ಯುಎಫ್ಒ

ಬೆಂಗಳೂರು: ವಿಲೋಕ್ ಶೆಟ್ಟಿ ನಿರ್ದೇಶನದ ಚೇಸ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಜುಲೈ 15 ರಂದು ಸಿನಿಮಾ ತೆರೆ ಕಾಣಲಿದೆ. ಸಿನಿಮಾ ತಂಡದಿಂದ ವಿಶೆಷ ಮಾಹಿತಿಯೊಂದು ಹೊರ ಬಿದ್ದಿದೆ. ಅದು ಸಿನಿಮಾ ವಿತರಣೆಯ ವಿಚಾರವಾಗಿ. ಯುಎಫ್ಓ ಚೇಸ್ ಸಿನಿಮಾವನ್ನು ವಿತರಿಸುವ ಜವಾಬ್ದಾರಿಯ‌ನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಒಂದು ಸಿನಿಮಾ ಕೆಲವೊಂದು ವಿಚಾರಗಳಿಂದ ಪ್ರಚಾರ ಪಡೆದುಕೊಳ್ಳುತ್ತದೆ. ಒಂದು ನಿರ್ದೇಶಕ ಯಾರು ಎಂಬ ವಿಚಾರಕ್ಕೆ, ಸಿನಿಮಾಗೆ ಬಂಡವಾಳ ಹೂಡಿದ್ದು ಯಾವ ಸಂಸ್ಥೆ ಎಂಬುದರ ಮೇಲೆ ನಿರೀಕ್ಷೆಯನ್ನು ಹೆಚ್ಚಿಸಿದರೆ ಮತ್ತೊಂದು ವಿತರಣೆ ಹಕ್ಕನ್ನು ಯಾರು ಪಡೆದರು ಎಂಬ ಕಾರಣಕ್ಕೂ ಸಿನಿಮಾ ಬಗೆಗಿನ ಕೌತುಕತೆ ಹೆಚ್ಚಾಗಲು ಕಾರಣವಾಗುತ್ತದೆ.

ಯಾಕೆಂದರೆ ಸಿನಿಮಾ ಮಾಡುವುದು ಒಂದು ಸವಾಲಿನ ಕೆಲಸವಾದರೆ ಅದನ್ನು ವಿತರಿಸುವುದು ಕೂಡ ಮತ್ತೊಂದು ಸವಾಲಿನ ಕೆಲಸವಾಗಿರುತ್ತದೆ. ಆದರೆ ಕಥೆಯಲ್ಲಿನ ಗಡಸುತನ, ಜನತೆಗೆ ಇಷ್ಟವಾಗುವಂತ ಕಂಟೆಂಟ್ ಇದ್ದರೆ ವಿತರಣಾ ಸಂಸ್ಥೆಯೇ ಮುಂದೆ ಬರುತ್ತದೆ. ಅಂಥದ್ದೊಂದು ಸದಾವಕಾಶ ಒಲಿದಿರುವುದು ಚೇಸ್ ಸಿನಿಮಾಗೆ.

ಯುಎಫ್ಓ ಸಂಸ್ಥೆ ಸ್ಟ್ರೀಮಿಂಗ್ ಹಾಗೂ ಡಿಸ್ಟ್ರಿಬ್ಯೂಷನ್ ನಲ್ಲಿ ಸಾಕಷ್ಟು ಫೇಮಸ್ ಆಗಿರುವಂತ ಸಂಸ್ಥೆ. ಈ ಸಂಸ್ಥೆ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೂ ಪದಾರ್ಪಣೆ ಮಾಡಿದ್ದು, ಚೇಸ್ ಚಿತ್ರದ ವಿತರಣಾ ಹಕ್ಕುಗಳನ್ನು ಖರೀದಿಸಿದೆ. ಇದು ಕೇವಲ ಚಿತ್ರತಂಡಕ್ಕೆ ಮಾತ್ರವಲ್ಲ, ಕನ್ನಡ ಚಿತ್ರರಂಗದ ಪಾಲಿಗೂ ಖುಷಿಯ ವಿಚಾರವಾಗಿದೆ. ಈ ಮೂಲಕ ಕೆಜಿಎಫ್ ಸರಣಿ ಮತ್ತು ಚಾರ್ಲಿಯ ಬಳಿಕ ವಿತರಣೆಯಲ್ಲಿ ಪ್ಯಾನ್ ಇಂಡಿಯಾ ಮಾನ್ಯತೆ ಪಡೆದುಕೊಳ್ಳುವಲ್ಲಿ ಚೇಸ್ ಯಶಸ್ವಿಯಾಗುವ ನಿರೀಕ್ಷೆ ಹುಟ್ಟಿಸಿದೆ.

ಚೇಸ್ ಸಿನಿಮಾವನ್ನು ವಿಲೋಕ್ ಶೆಟ್ಟಿ ನಿರ್ದೇಶನ ಮಾಡಿದ್ದು, ಮನೋಹರ್ ಸುವರ್ಣ ನಿರ್ಮಾಣ ಮಾಡಿದ್ದಾರೆ. ರಾಧಿಕಾ ನಾರಾಯಣ್, ಅವಿನಾಶ್, ಶೀತಲ್ ಶೆಟ್ಟಿ, ಅರ್ಜುನ್ ಯೋಗಿ, ಸುಶಾಂತ್ ಪೂಜಾರಿ, ರಾಜೇಶ್ ನಟರಂಗ, ಅರವಿಂದ್ ರಾವ್, ಪ್ರಮೋದ್ ಶೆಟ್ಟಿ, ಅರವಿಂದ್ ರಾವ್, ಅರವಿಂದ್ ಬೋಳಾರ್, ಶ್ವೇತಾ ಸಂಜೀವುಲು, ರೆಹಮಾನ್ ಹಾಸನ್, ವೀಣಾ ಸುಂದರ್, ಸುಧಾ ಬೆಳವಾಡಿ, ಉಷಾ ಭಂಡಾರಿ, ಸುಂದರ್, ಸತೀಶ್ ಸಿದ್ಧಾರ್ಥ ಮಾಧ್ಯಮಿಕ, ಪ್ರಿಯಾ ಶಟಮರ್ಶನ್ ಮುಂತಾದವರ ಬೃಹತ್ ತಾರಾಗಣವಿದೆ. ಮ್ಯಾಕ್ಸ್ ಎಂಬ ಶ್ವಾನ ಕೂಡ ಈ ಸಿನಿಮಾದಲ್ಲಿ ಒಂದೊಳ್ಳೆ ಪಾತ್ರದಲ್ಲಿ ನಟಿಸಿದೆ.

ಉಳಿದಂತೆ ಪ್ರಶಾಂತ್ ಶೆಟ್ಟಿ ಮತ್ತು ಪ್ರದೀಪ್ ಶೆಟ್ಟಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಶಿವ್ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಅನಂತ್ ರಾಜ್ ಅರಸ್ ಛಾಯಾಗ್ರಹಣ, ಕಾರ್ತಿಕ್ ಆಚಾರ್ಯ ಹಿನ್ನೆಲೆ ಸಂಗೀತ ಮತ್ತು ಸಂಗೀತ ನಿರ್ದೇಶನ, ಶ್ರೀ ಕ್ರೇಜಿ ಮೈಂಡ್ಸ್ ಸಂಕಲನ, ಅವಿನಾಶ್ ಎಸ್ ದಿವಾಕರ್ ಕಲಾ ನಿರ್ದೇಶನ, ಸುನೀಲ್ ಕಟಾಬು ಉಪ ನಿರ್ದೇಶನ, ಡಿಫರೆಂಟ್ ಡ್ಯಾನಿ, ಚೇತನ್ ರಮ್ಶಿ ಡಿಸೋಜಾ ಮತ್ತು ವಿನೋದ್ ಸಾಹಸ ನಿರ್ದೇಶನ, ವಿಜಯ ರಾಣಿ ಮತ್ತು ಸುಶಾಂತ್ ಪೂಜಾರಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.