ಸೌರ ಯುಗಾದಿ ಸರಳ ಆಚರಣೆ, ಕೃಷಿ ಚಟುವಟಿಕೆಗೆ ಚಾಲನೆ
Team Udayavani, Apr 15, 2020, 10:18 AM IST
ಅಜೆಕಾರು: ತುಳು ಸಂಸ್ಕೃತಿಯ ಪ್ರಮುಖ ಹಬ್ಬವಾಗಿರುವ ಸೌರ ಯುಗಾದಿಯನ್ನು ಮನೆ ಮಂದಿಯಷ್ಟೇ ಸೇರಿ ಸರಳ ರೀತಿಯಲ್ಲಿ ಈ ಬಾರಿ ಆಚರಿಸಲಾಗಿದೆ.
ಸೌರ ಯುಗಾದಿಯಂದು ಬಹುತೇಕ ಕೃಷಿಕರು ತಮ್ಮ ಕೃಷಿ ಚಟುವಟಿಕೆಗೆ ಚಾಲನೆ ನೀಡುತ್ತಾರೆ. ಈ ಬಾರಿ ಬೇಸಗೆ ಮಳೆಯು ಉತ್ತಮವಾಗಿ ಸುರಿಯುತ್ತಿರುವುದರಿಂದ ರೈತರು ಉತ್ಸಾಹದಿಂದಲೇ ಕೃಷಿ ಚಟುವಟಿಕೆಗೆ ಚಾಲನೆ ನೀಡಿದರು. ಭತ್ತದ ಗದ್ದೆಗಳನ್ನು ಹದ ಮಾಡುವ ಕಾರ್ಯ ಮಾಡಿ ನಂತರ ಬಿತ್ತನೆ ಬೀಜ ಬಿತ್ತಲು ಚಾಲನೆ ನೀಡಲಾಯಿತು. ಆಧುನಿಕ ಯಂತ್ರೋಪಕರಣಗಳಿದ್ದರೂ ಗ್ರಾಮೀಣರಲ್ಲಿ ಹಲವರು ಸಾಂಪ್ರದಾಯಿಕ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ.
ಸೌರ ಯುಗಾದಿಯಂದು ಉಳುಮೆ ಮಾಡಿ ಬಿತ್ತನೆ ಬೀಜ ಹಾಕಿದರೆ ಭತ್ತದ ಬೆಳೆ ಸಮೃದ್ಧವಾಗಿ ಬೆಳೆಯುತ್ತದೆ ಎಂಬ ನಂಬಿಕೆ ಕೃಷಿಕರದ್ದು.
-ಸುಭಾಷ್ ಪೂಜಾರಿ,ಕೃಷಿಕ ಕುಕ್ಕುಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ