ಆಧಾರ್ ಕಾರ್ಡ್ ಸಂಬಧಿಸಿದಂತೆ ಹೊಸ ಸೇವೆ ಆರಂಭಿಸಿದ ಯುಐಡಿಎಐ .!


Team Udayavani, Jul 16, 2021, 9:33 PM IST

uidai-new-feature-get-various-services-in-just-one-sms, Here is  the Complete  details

ನವ ದೆಹಲಿ : ಇಡೀ ಜಗತ್ತೇ ಇಂದು ಅಂಗೈಯೊಳಗಿದ್ದರೂ, ದೇಶದ ಹಳ್ಳಿ ಹಳ್ಳಿ ಪ್ರದೇಶಗಳಲ್ಲಿ ಇನ್ನೂ ನೆಟ್ ವರ್ಕ್ ಇನ್ನೂ ಸರಿಯಾಗಿಲ್ಲ. ಹಾಗಾಗಿ ಹಳ್ಳಿ ಪ್ರದೇಶಗಳಲ್ಲಿ ಇರುವವರಿಗೂ ಸುಲಭವಾಗಲಿ ಎಂಬ ಘನ ಉದ್ದೇಶದಿಂದ

ಯುಐಡಿಎಐ(UIDAI) ಆಧಾರ್ ಗೆ ಸಂಬಂಧಿಸಿದ ಕೆಲವು ಹೊಸ ಸೇವೆಗಳನ್ನು ಪ್ರಾರಂಭಿಸಿದ್ದು, ನಿಮ್ಮ ಮೊಬೈಲ್ ಎಸ್ ಎಂ ಎಸ್ ಮೂಲಕ ಪಡೆಯಬಹುದಾಗಿದೆ.

ಯುಐಡಿಎಐ ವೆಬ್‌ ಸೈಟ್ ಗೆ ಹೋಗದೆಯೂ ಅಥವಾ ಆಧಾರ್ ಆ್ಯಪ್ ಡೌನ್‌ ಲೋಡ್ ಮಾಡಿಕೊಳ್ಳದೆಯೂ. ಸ್ಮಾರ್ಟ್‌ ಫೋನ್ ಅಗತ್ಯವಿಲ್ಲದೆಯೂ, ಇಂಟರ್ ನೆಟ್ ಸೌಲಭ್ಯ ಇಲ್ಲದೆಯೂ ಈ ಸೇವೆಯನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ : ವಿಜಯಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಇಬ್ಬರಿಗೆ ಗಂಭೀರ ಗಾಯ

ಆಧಾರ್‌ಗೆ ಸಂಬಂಧಿಸಿದ ಅನೇಕ ಸೇವೆಗಳನ್ನು ಈ ಸೌಲಭ್ಯಗಳೊಂದಿಗೆ ಪಡೆಯಬಹುದಾಗಿದೆ. ಉದಾಹರಣೆಗೆ ವರ್ಚುವಲ್ ಐಡಿ (VID) ಪಡೆಯಲು ಅಥವಾ ರೀ ಪ್ರಿಂಟ್ ಪಡೆಯಲು ಮತ್ತು ಆಧಾರ್ ಕಾರ್ಡ್ ನನ್ನು ಲಾಕ್ ಅಥವಾ ಅನ್ಲಾಕ್ ಮಾಡುವುದು, ಬಯೋಮೆಟ್ರಿಕ್ ಲಾಕಿಂಗ್ ಮತ್ತು ಅನ್ ಲಾಕಿಂಗ್ ಮಾಡಬೇಕಾದುದೆಂದರೆ ನಿಮ್ಮ ನೋಂದಾಯಿತ ಮೊಬೈಲ್ ನಂಬರ್ ನಿಂದ ಸಹಾಯವಾಣಿ ಸಂಖ್ಯೆ 1947 ಗೆ ಎಸ್‌ ಎಂ ಎಸ್ ಕಳುಹಿಸುವ ಮೂಲಕ ನಿಮಗೆ ಬೇಕಾದ ಯಾವುದೇ ಸೌಲಭ್ಯ ಅಥವಾ ಸೇವೆಗಳನ್ನು ನೀವು ಪಡೆಯಬಹುದಾಗಿದೆ.

ವರ್ಚುವಲ್ ಐಡಿಯನ್ನು ಕ್ರಿಯೇಟ್ ಮಾಡಲು, ಮೊಬೈಲ್‌ನ ಮೆಸೇಜ್ ಬಾಕ್ಸ್ ಗೆ ಹೋಗಿ GVID (Space) ಮತ್ತು ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆಗಳನ್ನು ನಮೂದಿಸಿ ಹಾಗೂ ಅದನ್ನು 1947 ಸಂಖ್ಯೆಗೆ ಎಸ್ ಎಮ್ ಎಸ್ ಮಾಡಿ.

– ವಿಐಡಿ ಪಡೆಯಲು RVID (ಸ್ಪೇಸ್) ಎಂದು ಟೈಪ್ ಮಾಡಿ ಮತ್ತು ನಿಮ್ಮ ಆಧಾರ್ ನ ಕೊನೆಯ ನಾಲ್ಕು ಸಂಖ್ಯೆಗಳನ್ನ ನಮೂದಿಸಿ.

– ಒಟಿಪಿಯನ್ನು ಎರಡು ರೀತಿಯಲ್ಲಿ ಪಡೆಯಬಹುದು. ಒಂದು ನಿಮ್ಮ ಆಧಾರ್ ಸಂಖ್ಯೆಯ ಮೂಲಕ, ಎರಡನೆಯದು ನಿಮ್ಮ ವಿಐಡಿ ಮೂಲಕ.

– ಆಧಾರ್‌ ನಿಂದ ಒಟಿಪಿ ಪ್ರಕಾರ – GETOTP (ಸ್ಪೇಸ್) ಮತ್ತು ನಿಮ್ಮ ಆಧಾರ್‌ನ ಕೊನೆಯ ನಾಲ್ಕು ಸಂಖ್ಯೆಗಳನ್ನ ನಮೂದಿಸಿ.

– ವಿಐಡಿ ಟು ಒಟಿಪಿ ಪ್ರಕಾರಕ್ಕಾಗಿ – GETOTP (ಸ್ಪೇಸ್) ಮತ್ತು ನಿಮ್ಮ ಅಧಿಕೃತ ವರ್ಚುವಲ್ ಐಡಿಯ ಕೊನೆಯ 6 ಸಂಖ್ಯೆಗಳನ್ನ SMS ನಲ್ಲಿ ನಮೂದಿಸಿ

ಇನ್ನು, ಈ ಸೌಲಭ್ಯದ ಮೂಲಕ ಆಧಾರ್ ಕಾರ್ಡ್ ನನ್ನು ಲಾಕ್ ಹಾಗೂ ಅನ್ ಲಾಕ್ ಕೂಡ ಮಾಡಬಹುದಾಗಿದೆ.

ಇದನ್ನೂ ಓದಿ :  ಕಂಬಳದ `ಉಸೇನ್ ಬೋಲ್ಟ್ ‘ ಶ್ರೀನಿವಾಸ ಗೌಡರ ನಿಂದನೆಗೆ ವ್ಯಾಪಕ ಖಂಡನೆ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.