“ವಿಕ್ಟರಿ ಡೇ’ ನೆಪದಲ್ಲಿ ಮತ್ತಷ್ಟು ದಾಳಿ


Team Udayavani, May 8, 2022, 7:15 AM IST

thumb 2

ಕೀವ್‌: ಇದೇ 9ರಂದು ರಷ್ಯಾವು ತನ್ನ ವಿಶ್ವ ಯುದ್ಧದ ವಿಜಯವನ್ನು ವಿಕ್ಟರಿ ಡೇ ಹೆಸರಿನಲ್ಲಿ ಆಚರಿಸಲು ಸಿದ್ಧತೆ ನಡೆಸುತ್ತಿದೆ. ಅದರ ಜತೆಯಲ್ಲೇ, ಉಕ್ರೇನ್‌ ಮೇಲಿನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ಉಕ್ರೇನ್‌ನ ಉತ್ತರ ಭಾಗದಲ್ಲಿರುವ ಸುಮಿ ಪ್ರಾಂತ್ಯದಲ್ಲಿರುವ ಎರಡು ಗಡಿ ಗ್ರಾಮಗಳ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆ ಸಿದೆ. ಈ ಘಟನೆಯಲ್ಲಿ ಗಡಿ ಪರಿವೀಕ್ಷಣೆಯಲ್ಲಿ ನಿರತರಾಗಿದ್ದ ಯೋಧನೊಬ್ಬ ಗಾಯಗೊಂಡಿದ್ದಾನೆಂದು ಸ್ಥಳೀಯ ಗವರ್ನರ್‌ ಡಿಮಿಟ್ರೋ ಝಿವಿ ಟೆÕ„ವಿ ತಿಳಿಸಿದ್ದಾರೆ. ಈ ನಡುವೆ, ರಷ್ಯಾವು ಪ್ರಕಟನೆಯೊಂದನ್ನು ಹೊರಡಿಸಿದ್ದು ಅದರಲ್ಲಿ, ಉಕ್ರೇನ್‌ನಲ್ಲಿದ್ದ ಅಮೆರಿಕ, ನ್ಯಾಟೋ ಹಾಗೂ ಐರೋಪ್ಯ ರಾಷ್ಟ್ರಗಳ ಶಸ್ತ್ರಾಸ್ತ್ರ ಸಮೂಹವೊಂದನ್ನು ನಾಶಪಡಿ ಸಿರುವುದಾಗಿ ಹೇಳಿದೆ.

ಅಮೆರಿಕ ವಿರುದ್ಧ ಅಲ್‌ಕಾಯಿದಾ ಕಿಡಿ
ಉಕ್ರೇನ್‌ನ ಮೇಲೆ ರಷ್ಯಾ ದಾಳಿ ನಡೆಸಲು ಅಮೆರಿಕವೇ ಕಾರಣ ಎಂದು ಅಲ್‌ಕಾಯಿದಾ ಮುಖ್ಯಸ್ಥ ಐಮನ್‌ ಅಲ್‌-ಜವಾಹಿರಿ ತನ್ನ ಹೊಸ ವೀಡಿಯೋ ಸಂದೇಶದಲ್ಲಿ ಆರೋಪಿಸಿದ್ದಾನೆ. ಒಸಾಮಾ ಬಿನ್‌ ಲಾಡೆನ್‌ನ 11ನೇ ಪುಣ್ಯತಿಥಿಯ ನಿಮಿತ್ತ ಬಿಡುಗಡೆ ಮಾಡಲಾಗಿರುವ ಪ್ರೀ-ರೆಕಾರ್ಡೆಡ್‌ ವೀಡಿಯೋದಲ್ಲಿ ಆತ, ಉಕ್ರೇನ್‌ನನ್ನು ರಷ್ಯಾ ವಿರುದ್ಧ ಎತ್ತಿಕಟ್ಟುತ್ತಾ ಬಂದ ಅಮೆರಿಕ ಯುದ್ಧದ ಸಂದರ್ಭದಲ್ಲಿ ಉಕ್ರೇನ್‌ಗೆ ಬೆಂಬಲವಾಗಿ ನಿಲ್ಲಲಿಲ್ಲ. ಇದರಿಂದ, ರಷ್ಯಾಕ್ಕೆ ಉಕ್ರೇನ್‌ ಮೇಲೆ ದಾಳಿ ನಡೆಸಲು ಸುಲಭವಾಯಿತು ಅವರು ಆರೋಪಿಸಿದ್ದಾನೆ.

ಗೋಧಿ ಬೆಲೆ ಹೆಚ್ಚಳ?
ಉಕ್ರೇನ್‌ನಲ್ಲಿನ ಯುದ್ಧದ ಪರಿಸ್ಥಿತಿಯಂದಾಗಿ ಆ ದೇಶದಿಂದ ಪ್ರತೀವರ್ಷ ಆಗುತ್ತಿದ್ದ ಗೋಧಿಯ ರಫ್ತಿನ ಪ್ರಮಾಣ ಗಣನೀಯ ಮಟ್ಟದಲ್ಲಿ ಇಳಿಕೆಯಾಗಲಿದ್ದು, ಅದರ ಪರಿಣಾಮದಿಂದ, ಇಡೀ ಜಗತ್ತಿನಲ್ಲಿ ಗೋಧಿಯ ಬೆಲೆ ಕೂಡ ಗಣನೀಯವಾಗಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇಡೀ ಜಗತ್ತಿಗೆ ಉಕ್ರೇನ್‌ ಗೋಧಿಯ ಬಟ್ಟಲು ಎಂದೇ ಖ್ಯಾತಿ ಗಳಿಸಿದೆ. ಕಳೆದ ವರ್ಷ, ಅಲ್ಲಿ 33 ಮಿಲಿಯನ್‌ ಟನ್‌ನಷ್ಟು ಗೋಧಿ ಬೆಳೆಯಲಾಗಿದ್ದು, ಅಲ್ಲಿಂದ ಜಗತ್ತಿನ ನಾನಾ ರಾಷ್ಟ್ರಗಳಿಗೆ 20 ಮಿಲಿಯನ್‌ ಟನ್‌ನಷ್ಟು ಗೋಧಿ ಸರಬರಾಜಾಗಿದೆ.

 

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.