Uniform: ಏಕರೂಪ ಶಾಸನ ಅನಿವಾರ್ಯ: ನಂದಕುಮಾರ್‌


Team Udayavani, Aug 10, 2023, 11:21 PM IST

j nandakumar

ಉಡುಪಿ: ಭಾರತದ ಅಖಂಡತೆಗೆ ಮತ್ತು ಲಿಂಗಸಮಾನತೆಗೆ ಏಕರೂಪ ಶಾಸನ ಅನಿವಾರ್ಯ. ಇದರಿಂದ ಯಾವುದೇ ಧರ್ಮಕ್ಕೆ ತೊಂದರೆ ಇಲ್ಲ ಎಂದು ಪ್ರಜ್ಞಾಪ್ರವಾಹ ಗತಿವಿಧಿಯ ರಾಷ್ಟ್ರೀಯ ಸಂಯೋಜಕ ಜೆ. ನಂದಕುಮಾರ್‌ ತಿಳಿಸಿದರು.

ಅದಮಾರು ಮಠದ ಶ್ರೀಕೃಷ್ಣ ಸೇವಾ ಬಳಗದಿಂದ ವಿಶ್ವಾರ್ಪಣಮ್‌ ಚಿಂತನ-ಮಂಥನ ಕಾರ್ಯಕ್ರಮದ ಭಾಗವಾಗಿ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ “ಭಾರತಕ್ಕೆ ಏಕರೂಪ ನಾಗರಿಕ ಸಂಹಿತೆ ಏಕೆ ಬೇಕು?’ ಎಂಬ ವಿಷಯದ ಕುರಿತು ಅವರು ಗುರುವಾರ ಉಪನ್ಯಾಸ ನೀಡಿದರು.

ಈ ಕಾನೂನಿನಲ್ಲಿ ವಿಚ್ಛೇದನ, ಆಸ್ತಿಹಕ್ಕು, ದತ್ತುಸ್ವೀಕಾರ ಮತ್ತು ವಾರಸುದಾರರ ಹಕ್ಕು ಮಾತ್ರ ಇದೆ. ಒಂದು ದೇಶದಲ್ಲಿ ಎರಡು ಕಾನೂನು ತಹ್ಯವಲ್ಲ. ಇದನ್ನು ಸಂವಿಧಾನ ದಲ್ಲಿಯೇ ಉಲ್ಲೇಖೀಸಿದ್ದು, ಸುಪ್ರೀಂ ಕೋರ್ಟ್‌ 5 ಬಾರಿ ಈ ಶಾಸಕ ಅನುಷ್ಠಾನಕ್ಕೂ ಸೂಚಿಸಿದೆ ಎಂದರು.

ಭಾರತಕ್ಕೆ ಸ್ವಾತಂತ್ರ್ಯ ಲಭಿಸುವ ಕೇವಲ 10 ವರ್ಷಗಳಲ್ಲಿ ಬ್ರಿಟೀಷರ ಒಡೆದು ಆಳುವ ನೀತಿಯ ಅನುಸಾರ ಅವರನ್ನು ಮುಂದಿಟ್ಟುಕೊಂಡು ಶರಿಯತ್‌ ಕಾಯ್ದೆಯನ್ನು ಜಾರಿಗೆ ತರಲಾಯಿತು. ಜತೆಗೆ ಇದ್ಧತ್‌ ಕಾಯ್ದೆಯನ್ನೂ ಜಾರಿಗೊಳಿಸಲಾಯಿತು. ದುರದೃಷ್ಟವಶಾತ್‌ ಶರಿಯತ್‌ ಕಾಯ್ದೆಯನ್ನು ಒಪ್ಪುವ ಮುಸಲ್ಮಾನರು ಇದ್ಧತ್‌ ಕಾಯ್ದೆಯನ್ನೂ ಅನುಸರಿಸುವುದಿಲ್ಲ ಎಂದರು.

ಜಗತ್ತಿನ ಎಲ್ಲ ಮುಸ್ಲಿಂ ರಾಷ್ಟ್ರಗಳೂ ಏಕರೂಪ ಶಾಸನವನ್ನು ಅನುಸರಿಸುತ್ತಿವೆ. ಆದರೂ ಭಾರತೀಯ ಮುಸಲ್ಮಾನರು ಇದನ್ನು ವಿರೋಧಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮಾತನಾಡಿ, ವೈದಿಕ ತಾಣವಾದ ಭಾರತದಲ್ಲಿ ನಾಗರಿಕ ಸಂಹಿತೆಯಲ್ಲಿ ಬದಲಾಗುತ್ತಿದೆ ಎಂಬ ಅರಿವು ಈ ಹಿಂದಿನಿಂದಲೇ ಇತ್ತು. ಭಾರತಕ್ಕೆ ಏಕರೂಪ ನೀತಿ ಸಂಹಿತೆ ಅತೀ ಅಗತ್ಯವಾಗಿದೆ. ದೇವಸ್ಥಾನಕ್ಕೆ ಬರುವಾಗ ಹೇಗೆ ಜಾತಿ ಅಡ್ಡವಾಗುವುದಿಲ್ಲವೋ ಅದೇ ರೀತಿ ಕಲಿಕೆ, ಗಳಿಕೆಗೆ ಜಾತಿ ಅಡ್ಡ ಬಾರದಿದ್ದರೆ ನಮ್ಮ ಬೌದ್ಧಿಕತೆ ಉಳಿಯುತ್ತದೆ ಎಂದರು.

ಟಿಎ ಪೈ ಮ್ಯಾನೇಜ್‌ಮೆಂಟ್‌ ಇನ್‌ಸ್ಟಿಟ್ಯೂಟ್‌ನ ಪ್ರಾಧ್ಯಾಪಕ ಡಾ| ನಂದನ್‌ ಪ್ರಭು ಪ್ರಸ್ತಾವನೆಗೈದರು. ಅದಮಾರು ಮಠದ ಕಾರ್ಯನಿರ್ವಾಹಕ ವ್ಯವಸ್ಥಾಪಕ ಗೋವಿಂದರಾಜು ಸ್ವಾಗತಿಸಿ, ಗಣೇಶ್‌ ಹೆಬ್ಟಾರ್‌ ವಂದಿಸಿದರು. ಉಪನ್ಯಾಸಕ ಡಾ| ಟಿ.ಎಸ್‌. ರಮೇಶ್‌ ನಿರೂಪಿಸಿದರು.

 

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.