ಭಾರತೀಯ ಕ್ರಿಕೆಟಿಗೆ ವಿದಾಯ ಹೇಳಿದ ಉನ್ಮುಕ್ತ್ ಚಂದ್‌

2012ರ ಅಂಡರ್‌-19 ವಿಶ್ವಕಪ್‌ ವಿಜೇತ ನಾಯಕ

Team Udayavani, Aug 13, 2021, 9:00 PM IST

ಭಾರತೀಯ ಕ್ರಿಕೆಟಿಗೆ ವಿದಾಯ ಹೇಳಿದ ಉನ್ಮುಕ್ತ್ ಚಂದ್‌

ನವದೆಹಲಿ: ಅಂಡರ್‌-19 ವಿಶ್ವಕಪ್‌ ವಿಜೇತ ತಂಡದ ನಾಯಕನಾಗಿ ಭಾರೀ ಸುದ್ದಿಯಲ್ಲಿದ್ದ ಉನ್ಮುಕ್ತ್  ಚಂದ್‌ ಭಾರತೀಯ ಕ್ರಿಕೆಟಿಗೆ ಶುಕ್ರವಾರ ವಿದಾಯ ಘೋಷಿಸಿದರು.

ವಿದೇಶಿ ಲೀಗ್‌ಗಳಲ್ಲಿ ಆಡುವುದು ಅವರ ಮುಂದಿನ ಗುರಿ. ಬಹುಶಃ ಚಂದ್‌ ಅಮೆರಿಕ ಪರ ಆಡುವ ಸಾಧ್ಯತೆ ಇದೆ.

28 ವರ್ಷದ ಉನ್ಮುಕ್ತ್ ಚಂದ್‌ 2012ರ ಅಂಡರ್‌-19 ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಅಜೇಯ 111 ರನ್‌ ಬಾರಿಸಿ ಭಾರತವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದರು. ಆದರೆ ಸೀನಿಯರ್‌ ಮಟ್ಟದಲ್ಲಿ ಆಡಲು ಅವರಿಗೆ ಅವಕಾಶ ಲಭಿಸಲೇ ಇಲ್ಲ.

67 ಪ್ರಥಮ ದರ್ಜೆ ಪಂದ್ಯಗಳಿಂದ 3,379 ರನ್‌, 120 ಲಿಸ್ಟ್‌ ಎ ಪಂದ್ಯಗಳಿಂದ 4,505 ರನ್‌, ಟಿ20 ಕ್ರಿಕೆಟ್‌ನಲ್ಲಿ 1,565 ರನ್‌ ಬಾರಿಸಿದ ಸಾಧನೆ ಉನ್ಮುಕ್ತ್ ಚಂದ್‌ ಅವರದು.

ಇದನ್ನೂ ಓದಿ:ನಮ್ಗೆ ಗೊತ್ತಾಗುವಾಗ ಅವ ದೊಡ್ಡ Rider ಆಗಿದ್ದ !

ಉನ್ನತ ಮಟ್ಟದ ಆಟ:
ಕ್ರಿಕೆಟ್‌ ಎಂಬುದು ಯುನಿವರ್ಸಲ್‌ ಗೇಮ್‌. ಉನ್ನತ ಮಟ್ಟದ ಕ್ರಿಕೆಟ್‌ ಆಡುವುದೇ ಅಂತಿಮ ಗುರಿ. ನಾಯಕನಾಗಿ ಅಂಡರ್‌-19 ವಿಶ್ವಕಪ್‌ ಗೆದ್ದದ್ದು ನನ್ನ ಕ್ರಿಕೆಟ್‌ ಬದುಕಿನ ಅವಿಸ್ಮರಣೀಯ ಕ್ಷಣ. ಆದರೆ ಮತ್ತೆ ದೇಶಿ ತಂಡಗಳನ್ನು ಪ್ರತಿನಿಧಿಸಲಾರೆ ಎಂಬ ಸಂಕಟ ಕಾಡುತ್ತಿದೆ…’ ಎಂದು ಉನ್ಮುಕ್ತ್  ಚಂದ್‌ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.