UNO: ವಿಶ್ವಸಂಸ್ಥೆಯ ಪ್ರಯತ್ನಕ್ಕೆ ಅಮೆರಿಕ ಅಡ್ಡಗಾಲು-  ಗಾಜಾ ಕದನ ವಿರಾಮಕ್ಕೆ ತಡೆ

ಗುಟೆರಸ್‌ ಆಯೋಜಿಸಿದ್ದ ಭದ್ರತಾ ಮಂಡಳಿ ವಿಶೇಷ ಸಭೆ

Team Udayavani, Dec 10, 2023, 12:08 AM IST

un us

ವಿಶ್ವಸಂಸ್ಥೆ/ಹೊಸದಿಲ್ಲಿ: ಗಾಜಾ ಪಟ್ಟಿಯಲ್ಲಿ ಕದನ ವಿರಾಮವನ್ನು ಮತ್ತೆ ಜಾರಿಗೆ ತರುವ ವಿಶ್ವಸಂಸ್ಥೆಯ ಪ್ರಯತ್ನಕ್ಕೆ ಅಮೆರಿಕ ತಡೆಯೊಡ್ಡಿದ ಘಟನೆ ಶುಕ್ರವಾರ ನಡೆದಿದೆ. ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೋ ಗುಟೆರಸ್‌ ಅತ್ಯಂತ ಅಪರೂಪದ ಸಂದರ್ಭದಲ್ಲಿ ಬಳಕೆ ಯಾಗುವ 99ನೇ ವಿಧಿ ಯನ್ನು ಬಳಸಿ, ಭದ್ರತಾ ಮಂಡಳಿಯ ಸಭೆ ಆಯೋಜಿಸಿದ್ದರು. ಈ ಮೂಲಕ ಗಾಜಾದಲ್ಲಿ ಕದನ ವಿರಾಮ ಜಾರಿಗೆ ತರುವ ಉದ್ದೇಶ ಹೊಂದಿದ್ದರು.

ಆದರೆ, ಅಮೆರಿಕ ಸರಕಾರವನ್ನು ಪ್ರತಿನಿಧಿಸಿದ್ದ ಉಪ ರಾಯಭಾರಿ ರಾಬರ್ಟ್‌ ವುಡ್‌ ಅವರು ಪ್ರಸ್ತಾಪಕ್ಕೆ ತಡೆಯೊಡ್ಡಿದ್ದಾರೆ. “ಕದನ ವಿರಾಮ ಪ್ರಸ್ತಾಪ ವಾಸ್ತವ ನೆಲೆಗಟ್ಟಿನಿಂದ ದೂರವಾಗಿದೆ. ಗಾಜಾ ಪಟ್ಟಿಯಲ್ಲಿನ ಪರಿಸ್ಥಿತಿ ಒಂದಿನಿತೂ ಬದಲಾಗಿಲ್ಲ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಪ್ರಸ್ತಾಪಿಸಿದ ಕದನ ವಿರಾಮ ಪ್ರಸ್ತಾಪಕ್ಕೆ ಸಮ್ಮತಿ ಸೂಚಿಸಲು ಸಾಧ್ಯವಿಲ್ಲ’ ಎಂದರು.

ಹಮಾಸ್‌ ಸಂಬಂಧಿ ಆದೇಶಕ್ಕೆ ನಾನು ಸಹಿ ಮಾಡಿಲ್ಲ: ಲೇಖೀ

ಪ್ಯಾಲೆಸ್ತೀನ್‌ನ ಹಮಾಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಕಡತಕ್ಕೆ ನಾನು ಸಹಿ ಮಾಡಿಲ್ಲ ಎಂದು ವಿದೇಶಾಂಗ ಖಾತೆ ಸಹಾಯಕ ಸಚಿವೆ ಮೀನಾಕ್ಷಿ ಲೇಖೀ ಸ್ಪಷ್ಟನೆ ನೀಡಿದ್ದಾರೆ. ಹಮಾಸ್‌ ಕುರಿತು ಸಂಸತ್‌ನಲ್ಲಿ ಪ್ರಶ್ನೆಯೊಂದಕ್ಕೆ ನೀಡಿರುವ ಉತ್ತರದ ಬಗ್ಗೆ ಲೋಕಸಭೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ದಾಖಲೆಗಳನ್ನು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಬೆನ್ನಲ್ಲೇ ಲೇಖೀ ಅವರಿಂದ ಈ ಸ್ಪಷ್ಟನೆ ಹೊರಬಿದ್ದಿದೆ. ಹಮಾಸ್‌ಗೆ ಸಂಬಂಧಿಸಿದ ಯಾವುದೇ ಕಡತಕ್ಕೆ ನಾನು ಸಹಿ ಮಾಡಿಲ್ಲ. ನಿಮಗೆ ತಪ್ಪು ಮಾಹಿತಿ ನೀಡಲಾಗಿದೆ. ಜತೆಗೆ ಈ ಬಗ್ಗೆ ತನಿಖೆ ನಡೆಸಿ, ಕುಚೋದ್ಯವೆಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಲೇಖೀ ಹೇಳಿದ್ದಾರೆ.c

ಟಾಪ್ ನ್ಯೂಸ್

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.