Deepavali: ಅರಣ್ಯವಾಸಿಗಳ ಜತೆಗೆ ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ದೀಪಾವಳಿ
Team Udayavani, Nov 12, 2023, 11:18 PM IST
ಗೋರಖ್ಪುರ/ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್ಪುರದಲ್ಲಿ ಅರಣ್ಯವಾಸಿಗಳ ಜತೆಗೆ ಬೆಳಕಿನ ಹಬ್ಬ, ದೀಪಾವಳಿ ಆಚರಿಸಿಕೊಂಡಿದ್ದಾರೆ. ಇದಲ್ಲದೆ ಗೋರಖ್ಪುರ ಜಿಲ್ಲೆಗೆ ಸಂಬಂಧಿಸಿದಂತೆ ಇರುವ 153 ಕೋಟಿ ರೂ. ವೆಚ್ಚದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಹದಿನೈದು ವರ್ಷಗಳಿಂದ ಅರಣ್ಯವಾಸಿಗಳ ಜತೆಗೆ ಹಬ್ಬ ಆಚರಿಸುತ್ತಿರುವ ಉತ್ತರ ಪ್ರದೇಶ ಸಿಎಂ “ಸಮುದಾಯದವರಿಗೆ ಅತ್ಯುತ್ತಮ ಮನೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಅವರೆಲ್ಲರೂ ಉತ್ತಮ ಮನೆಗಳಲ್ಲಿ ವಾಸಿಸುತ್ತಿರುವುದು ಸಂತೋಷ ತಂದಿದೆ’ ಎಂದರು.
500 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕಾಗಿ ಕಾದಿರುವ ಹಿನ್ನೆಲೆಯಲ್ಲಿ ಜನರು 5 ದೀಪಗಳನ್ನು ತಮ್ಮ ಮನೆಯಲ್ಲಿ ಹಚ್ಚಬೇಕು ಎಂದು ಒತ್ತಾಯಿಸಿದರು.
ಅದಕ್ಕೂ ಮೊದಲು ಅಯೋಧ್ಯೆಯಲ್ಲಿ ತಾತ್ಕಾಲಿಕ ಮಂದಿರದಲ್ಲಿ ಇರುವ ರಾಮ ಲಲ್ಲಾನಿಗೆ ಸಿಎಂ ಪೂಜೆ ಸಲ್ಲಿಸಿದ್ದರು. ಜತೆಗೆ 54 ದೇಶಗಳ 88 ರಾಜತಾಂತ್ರಿಕ ಅಧಿಕಾರಿಗಳು ಶನಿವಾರ ನಡೆದಿದ್ದ ದೀಪೋತ್ಸವದಲ್ಲಿ ಭಾಗವಹಿಸಿದ್ದರು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ