ಶ್ರೀಕೃಷ್ಣ ಮಠದಲ್ಲಿ ಉಧ್ವರ್ತನೆ ಸೇವೆ

ಮಠಗಳ ಸ್ವಾಮೀಜಿಯವರಿಂದ ಕರಸೇವೆ

Team Udayavani, Jun 29, 2020, 6:05 AM IST

ಶ್ರೀಕೃಷ್ಣ ಮಠದಲ್ಲಿ ಉಧ್ವರ್ತನೆ ಸೇವೆ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕ ನಡೆಯುವ ಮುನ್ನ ರವಿವಾರ ಗರ್ಭಗುಡಿ ಯನ್ನು ಶುಚಿಗೊಳಿಸುವ “ಉಧ್ವರ್ತನೆ’ ಸೇವೆ ನಡೆಯಿತು.

ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥರು ಬೆಳಗ್ಗಿನ ಪಂಚಾಮೃತಾಭಿಷೇಕದ ವರೆಗಿನ ಪೂಜೆ ನಡೆಸಿದ ಬಳಿಕ ಶುಚಿಗೊಳಿಸುವ ಕೆಲಸ ಆರಂಭ ಗೊಂಡಿತು. ಬೆಳಗ್ಗೆ 5 ಗಂಟೆಯಿಂದ 7.30ರವರೆಗೆ ಶುಚಿಗೊಳಿಸಲಾಯಿತು. ಕೃಷ್ಣಾಪುರ, ಅದಮಾರು ಹಿರಿಯ, ಪಲಿಮಾರು ಹಿರಿಯ- ಕಿರಿಯ, ಪೇಜಾವರ, ಸೋದೆ, ಕಾಣಿಯೂರು ಮಠಾಧೀಶರು ಪಾಲ್ಗೊಂಡು ಕರಸೇವೆ ನಡೆಸಿದರು.

ಓಲಿ ಚಾಪೆಯನ್ನು ಮಡಚಿ ಶ್ರೀಕೃಷ್ಣನ ವಿಗ್ರಹದ ಸುತ್ತ ಇಟ್ಟ ಬಳಿಕ ಓಲಿಯ ಕೊಡೆಯನ್ನು ಬೋರಲು ಹಾಕಲಾಗುತ್ತದೆ. ಆಗ ಸುತ್ತಮುತ್ತ ಶುಚಿಗೊಳಿಸುವಾಗ ಆ ನೀರು ವಿಗ್ರಹಕ್ಕೆ ಬೀಳುವುದಿಲ್ಲ. ಹೀಗೆ ಮಾಡಿದ ಬಳಿಕ ತೆಂಗಿನ ಗರಿಗಳ ಕಡ್ಡಿಯಿಂದ ಮಾಡಿದ ಹೊಸ ಸೂಡಿಗಳನ್ನು ಹಿಡಿದು ಸ್ವಾಮೀಜಿಯವರು ಮೇಲ್ಭಾಗ, ಗೋಡೆಯ ಭಾಗ, ನೆಲ ಭಾಗವನ್ನು ಶುಚಿಗೊಳಿಸುತ್ತಾರೆ. ಆಗ ತಲೆ ಮೇಲೆ ಕಸ ಬೀಳಬಾರದು ಎಂದು ಬಾಳೆ ಎಲೆಯ ಟೋಪಿ ಧರಿಸಿಕೊಳ್ಳುತ್ತಾರೆ. ಇದೆಲ್ಲ ಕೆಲಸಗಳನ್ನು ಸ್ವಾಮೀಜಿಯವರು ಮಾತ್ರ ನಡೆಸುತ್ತಾರೆ. ಮಠದ ಸಿಬಂದಿ ಗಳು ಇವರಿಗೆ ಸಹಕರಿಸುತ್ತಾರೆ.

ಅದಮಾರು ಹಿರಿಯ ಸ್ವಾಮೀಜಿ ಯವರು ಅದಮಾರು ಮೂಲಮಠಕ್ಕೆ ತೆರಳಿ ಅಲ್ಲಿನ ಉಧ್ವರ್ತನೆ ಸೇವೆಯನ್ನು ನಡೆಸಿದರು. ಜೂ. 30ರಂದು ಮಹಾಭಿಷೇಕ ನಡೆಯುತ್ತದೆ.

 

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.