RBI: ಆಸ್ಪತ್ರೆ, ಶಿಕ್ಷಣಕ್ಕೆ ಯುಪಿಐ ಪಾವತಿ ಮಿತಿ 5 ಲ.ರೂ.- ಶಕ್ತಿಕಾಂತ ದಾಸ್‌


Team Udayavani, Dec 9, 2023, 12:53 AM IST

shaktikanth das

ಮುಂಬಯಿ: ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ. ಗಳ ವರೆಗೆ ಪಾವತಿ ಮಾಡಲು ಸಾಧ್ಯವಾಗಲಿದೆ. ಇದುವರೆಗೆ ಇದ್ದ 1 ಲಕ್ಷ ರೂ. ಮಿತಿಯನ್ನು ಸಡಿಲಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ ತೀರ್ಮಾನ ಕೈಗೊಂಡಿದೆ.

ಇದರಿಂದ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ಗಳ ವರೆಗಿನ ವೈದ್ಯಕೀಯ ವೆಚ್ಚವನ್ನು ಯುಪಿಐ ಮೂಲಕ ಪಾವತಿಸುವುದು ಸಾಧ್ಯವಾಗಲಿದೆ. ಜತೆಗೆ ವೃತ್ತಿಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಇತ್ಯಾದಿ ಪಾವತಿಯೂ ಸುಲಭವಾಗಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ತಿಳಿಸಿದ್ದಾರೆ.

ಬಡ್ಡಿದರ ಯಥಾಸ್ಥಿತಿ
ಬಡ್ಡಿ ದರದಲ್ಲಿ ಸತತ ಐದನೇ ಬಾರಿಗೆ ಯಥಾಸ್ಥಿತಿ (ಶೇ. 6.5) ಕಾಯ್ದುಕೊಳ್ಳುವ ನಿರ್ಧಾರವನ್ನು ಆರ್‌ಬಿಐ ತೆಗೆದುಕೊಂಡಿದೆ. ಇದರಿಂದ ರೆಪೋ ದರ ಇಳಿಕೆಯಾಗಿ ಬಡ್ಡಿ ದರ ಇಳಿಕೆಯ ನಿರೀಕ್ಷೆಯಲ್ಲಿದ್ದ ಗೃಹ, ವಾಹನ ಸಾಲಗಾರರಿಗೆ ನಿರಾಸೆಯಾಗಿದೆ.

 

ಟಾಪ್ ನ್ಯೂಸ್

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.