UPI: 2,000 ರೂ.ಗಳಿಗಿಂತ ಹೆಚ್ಚಿನ ಯುಪಿಐ ಪಾವತಿ 4 ಗಂಟೆ ತಡ!

ಮೊದಲ ಬಾರಿ ಎದುರಿದ್ದ ವ್ಯಕ್ತಿಗೆ ಪಾವತಿ ಮಾಡುತ್ತಿದ್ದರೆ ಇದು ಅನ್ವಯ: ಜಾರಿಗೆ ಕೇಂದ್ರ ಚಿಂತನೆ

Team Udayavani, Nov 30, 2023, 1:13 AM IST

UPI

ಹೊಸದಿಲ್ಲಿ: ಆನ್‌ಲೈನ್‌ ಪಾವತಿಗಳಲ್ಲಿನ ವಂಚನೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಅಂತಹ ವಂಚನೆಗಳಿಗೆ ಕಡಿವಾಣ ಹಾಕಲು ಕೇಂದ್ರ ಸರಕಾರ ಹೊಸ ನೀತಿಯನ್ನು ಪರಿಚಯಿಸಲು ಚಿಂತನೆ ನಡೆಸುತ್ತಿದೆ. ಆ ಪ್ರಕಾರ ಮೊದಲಬಾರಿಗೆ ಇನ್ನೊಬ್ಬರಿಗೆ 2,000 ರೂ.ಗಳಿಗಿಂತ ಹೆಚ್ಚಿನ ಹಣವನ್ನು ಪಾವತಿಸಬೇಕಾದರೆ 4 ಗಂಟೆಗಳವರೆಗೆ ಕಾಯಬೇಕಾಗುತ್ತದೆ! ಈ ವಿಳಂಬ ನೀತಿಯ ಮೂಲಕ ವಂಚನೆ ತಡೆಯಬಹುದೆನ್ನುವುದು ಲೆಕ್ಕಾಚಾರ. ಇದು ಬರೀ ಯುಪಿಐ ಪಾವತಿಗೆ ಮಾತ್ರ ವಲ್ಲ, ಐಎಂಪಿಎಸ್‌, ಆರ್‌ಟಿಜಿಎಸ್‌ ಪಾವತಿ ಗಳಿಗೂ ಅನ್ವಯವಾಗಲಿದೆ. ಆದರೆ ಬಳಕೆದಾರರು ಚಿಂತಿಸಬೇಕಿಲ್ಲ. ಹೊಸಬರಿಗೆ ಪಾವತಿ ಮಾಡುವಾಗ ಈ ನಿರ್ಬಂಧ ಅನ್ವಯವಾಗಲಿದೆ. ಜತೆಗೆ ಈ ನಿಯಮ ಇನ್ನೂ ಪರಿಶೀಲನೆಯ ಹಂತದಲ್ಲಿದೆ, ಜಾರಿಯಾಗಿಲ್ಲ!

ಗಮನಿಸಬೇಕಾದ ಸಂಗತಿ ಯೆಂದರೆ ಯುಪಿಐ ಬಳಕೆದಾರ ಮತ್ತೂಬ್ಬ ಯುಪಿಐ ಬಳಕೆದಾರನೊಂದಿಗೆ ಈ ಹಿಂದೆ ವ್ಯವಹರಿಸಿದ್ದರೆ, ಅಂತಹವರಿಗೆ 2,000 ರೂ. ಮೀರಿದ ಮೊತ್ತ ಕಳುಹಿಸಬಹುದು.

ಆತಂಕಗಳೇನು?: ಅಪರಿಚಿತ ಜಾಗಗಳಲ್ಲಿ ಹಣ ಪಾವತಿ ಮಾಡುವಾಗ ಇದು ಸಮಸ್ಯೆಯಾಗಲಿದೆ. ಜತೆಗೆ ಡಿಜಿಟಲ್‌ ಇಂಡಿಯಾದ ಕಲ್ಪನೆಯೇ ನಗದುರಹಿತ ವ್ಯವಹಾರ ತಡೆಯುವುದು. ಈ ನಿಯಮ ಜಾರಿಯಾದರೆ ಆ ಯೋಜನೆಗೇ ಹೊಡೆತ ಬೀಳಲಿದೆ. ಮತ್ತೆ ವ್ಯಾಪಾರಿಗಳು, ಗ್ರಾಹಕರು ಕಾರ್ಡ್‌ ವ್ಯವಹಾರಕ್ಕೆ ಕೈಹಾಕಬೇಕಾಗುತ್ತದೆ. ಗ್ರಾಮಾಂತರ ಭಾಗದಲ್ಲಿ ಕಾರ್ಡ್‌ ಬಳಕೆ ಇಲ್ಲದಿರುವುದರಿಂದ ಬಹಳ ಗೊಂದಲವಾಗುವುದು ಖಚಿತ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.