Uppala: ಯುವಕನನ್ನು ಅಪಹರಿಸಿ ಕೊಲೆಗೈದ ಪ್ರಕರಣ- ನೇಪಾಲಕ್ಕೆ ಪರಾರಿಯಾದ ಸೂತ್ರಧಾರನ ಬಂಧನ


Team Udayavani, Feb 7, 2024, 9:47 PM IST

arrest

ಉಪ್ಪಳ: ಯುವಕನನ್ನು ಕೊಲ್ಲಿಯಿಂದ ಊರಿಗೆ ಕರೆಸಿದ ಬಳಿಕ ಅಪಹರಿಸಿ ಮರಕ್ಕೆ ತೂಗುಹಾಕಿ ಕೊಲೆಗೈದ ಬಳಿಕ ಕಾರಿನಲ್ಲಿ ಕೊಂಡೊಯ್ದು ಆಸ್ಪತ್ರೆಯಲ್ಲಿ ಉಪೇಕ್ಷಿಸಿ ಪರಾರಿಯಾದ ಪ್ರಕರಣದ ಸೂತ್ರಧಾರ ಪೈವಳಿಕೆ ನಿವಾಸಿ ಉಪ್ಪಳದ ಫ್ಲಾಟ್‌ನಲ್ಲಿ ವಾಸಿಸುವ ಅಬೂಬಕ್ಕರ್‌ ಸಿದ್ದಿಕ್‌ ಯಾನೆ ನೂರ್‌ಶ (33) ಮಂಜೇಶ್ವರ ಠಾಣೆಯಲ್ಲಿ ಶರಣಾಗಿದ್ದಾನೆ. ಈತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಎರಡು ವಾರಗಳ ರಿಮಾಂಡ್‌ ವಿಧಿಸಿದೆ. ಇದೇ ವೇಳೆ ಈತನನ್ನು ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ತನಿಖೆಗೊಳಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

2022ರ ಜೂನ್‌ 26ರಂದು ಪುತ್ತಿಗೆಯ ಅಬೂಬಕರ್‌ ಸಿದ್ದಿಕ್‌ ಅವರನ್ನು ಅಪಹರಿಸಿ ಹಲ್ಲೆ ಮಾಡಿ ಕೊಲೆಗೈದ ಪ್ರಕರಣದಲ್ಲಿ ನೂರ್‌ಶ ಕೂಡ ಒಳಗೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಯಾಗುವುದರೊಂದಿಗೆ ಈತ ನೇಪಾಲಕ್ಕೆ ಪರಾರಿಯಾಗಿದ್ದ. ಕೆಲವು ತಿಂಗಳ ಹಿಂದೆ ಊರಿಗೆ ಬಂದಿದ್ದ. ಹೈಕೋರ್ಟ್‌ನಲ್ಲಿ ನಿರೀಕ್ಷಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದನು. ನಿರೀಕ್ಷಣ ಜಾಮೀನು ನಿರಾಕರಿಸಿದ ನ್ಯಾಯಾಲಯ ಹತ್ತು ದಿನಗಳೊಳಗೆ ಮಂಜೇಶ್ವರ ಠಾಣೆಯಲ್ಲಿ ಶರಣಾಗಬೇಕೆಂದು ನಿರ್ದೇಶಿಸಿತ್ತು. ಈ ಪ್ರಕರಣದಲ್ಲಿ 19 ಮಂದಿ ಆರೋಪಿಗಳಿದ್ದಾರೆ. ಈ ಹಿಂದೆ 12 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಬಂಧಿತರ ಒಟ್ಟು ಸಂಖ್ಯೆ 13 ಕ್ಕೇರಿದೆ.

 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.