ಶಿಕ್ಷಕ ಮಿತ್ರ ಪ್ರಸ್ತಾವನೆ ಶೀಘ್ರ ಇತ್ಯರ್ಥಪಡಿಸಿ: ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ
Team Udayavani, Jan 13, 2023, 11:23 PM IST
ಬೆಂಗಳೂರು: “ಶಿಕ್ಷಕ ಮಿತ್ರ’ ತಂತ್ರಾಂಶದಲ್ಲಿ ಸಲ್ಲಿಕೆಯಾಗುವ ಪ್ರಸ್ತಾವನೆಗಳನ್ನು ಕಾಲಮಿತಿ ಯೊಳಗೆ ಇತ್ಯರ್ಥಪಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಇಲಾಖೆ ವ್ಯಾಪ್ತಿಯ ಬೋಧಕ ಮತ್ತು ಬೋಧಕೇತರ ವೃಂದದ ಅಧಿಕಾರಿ ಮತ್ತು ಸಿಬಂದಿಗೆ “ಶಿಕ್ಷಕ ಮಿತ್ರ’ ತಂತ್ರಾಂಶದಲ್ಲಿ ಲಭ್ಯವಿರುವ 17 ಸೇವಾ ಸೌಲಭ್ಯಗಳಿಗೆ ತಂತ್ರಾಂಶದ ಮೂಲಕವೇ ಕಡ್ಡಾಯವಾಗಿ ಸೇವೆಗಳನ್ನು ಪಡೆಯು ವಂತೆ ತಿಳಿಸಲಾಗಿದೆ. ಆದ್ದರಿಂದ ಇನ್ನು ಮುಂದೆ ಯಾವುದೇ ಭೌತಿಕ ಪ್ರಸ್ತಾವನೆ ಸ್ವೀಕರಿಸದೆ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ಬಟವಾಡೆ ಅಧಿಕಾರಿಗಳು ಶಿಕ್ಷಕರಿಂದ ಸೇವಾ ಸೌಲಭ್ಯ ಕೋರಿ ಬಂದ ಅರ್ಜಿಗಳನ್ನು ಇತ್ಯರ್ಥ ಪಡಿಸಿ ಕಾಲಮಿತಿಯಲ್ಲಿ ಸೇವೆ ಒದಗಿಸುವುದು ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿ ಯಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ