US Open Tennis: ಒಂದೇ ಜಯದೊಂದಿಗೆ ಜೊಕೋವಿಕ್‌ ನಂ.1


Team Udayavani, Aug 29, 2023, 10:50 PM IST

djoko

ನ್ಯೂಯಾರ್ಕ್‌: ಒಂದು ವರ್ಷದ ಬ್ರೇಕ್‌ ಬಳಿಕ ಯುಎಸ್‌ ಓಪನ್‌ ಗ್ರಾನ್‌ಸ್ಲಾಮ್‌ಗೆ ಮರಳಿದ ಟೆನಿಸ್‌ ಸೂಪರ್‌ಸ್ಟಾರ್‌ ನೊವಾಕ್‌ ಜೊಕೋವಿಕ್‌ ಮೊದಲ ಸುತ್ತು ದಾಟಿದೊಡನೆಯೇ ಮರಳಿ ನಂ.1 ರ್‍ಯಾಂಕಿಂಗ್‌ ಯಾದಿಯಲ್ಲಿ ವಿರಾಜಮಾನರಾಗಿದ್ದಾರೆ. ಈ ಪಟ್ಟದಲ್ಲಿದ್ದ ಕಾರ್ಲೋಸ್‌ ಅಲ್ಕರಾಜ್‌ ಅವರನ್ನು ಕೆಳಗಿಳಿಸಿದರು.

ಸೋಮವಾರ ರಾತ್ರಿಯ ಮೊದಲ ಸುತ್ತಿನ ಮುಖಾಮುಖೀಯಲ್ಲಿ ಜೊಕೋವಿಕ್‌ ಫ್ರಾನ್ಸ್‌ನ ಅಲೆಕ್ಸಾಂಡರ್‌ ಮುಲ್ಲರ್‌ ವಿರುದ್ಧ 6-0, 6-2, 6-3 ಅಂತರದ ಸುಲಭ ಜಯ ದಾಖಲಿಸಿದರು.

ರುನೆ ನಿರ್ಗಮನ
4ನೇ ಶ್ರೇಯಾಂಕದ ಡೆನ್ಮಾರ್ಕ್‌ ಆಟಗಾರ ಹೋಲ್ಜರ್‌ ರುನೆ ಅವರ ಸೋಲು ಮೊದಲ ದಿನದ “ಬಿಗ್‌ ಅಪ್‌ಸೆಟ್‌’ ಎನಿಸಿತು. ಅವರನ್ನು ಸ್ಪೇನ್‌ನ 63ನೇ ರ್‍ಯಾಂಕಿಂಗ್‌ ಆಟಗಾರ ರಾಬರ್ಟೊ ಕಾರ್ಬಲ್ಲೆಸ್‌ ಬೇನ 6-3, 4-6, 6-3, 6-2ರಿಂದ ಮಣಿಸಿದರು. ಬೇನ ಟಾಪ್‌-10 ಯಾದಿಯ ಆಟಗಾರನನ್ನು ಸೋಲಿಸಿದ ಮೊದಲ ನಿದರ್ಶನ ಇದಾಗಿದೆ.

ವನಿತಾ ವಿಭಾಗ
ವನಿತಾ ವಿಭಾಗದ ಹಾಲಿ ಚಾಂಪಿಯನ್‌ ಇಗಾ ಸ್ವಿಯಾಟೆಕ್‌ ಸ್ವೀಡನ್‌ನ ರೆಬೆಕ್ಕಾ ಪೀಟರ್‌ಸನ್‌ ಅವರನ್ನು 6-0, 6-1ರಿಂದ ಸುಲಭದಲ್ಲಿ ಸೋಲಿಸಿದರು. 58 ನಿಮಿಷಗಳಲ್ಲಿ ಈ ಪಂದ್ಯ ಮುಗಿಯಿತು. ಆದರೆ ಆತಿಥೇಯ ನಾಡಿನ ಆಟಗಾರ್ತಿ, 2017ರ ಚಾಂಪಿಯನ್‌ ಸ್ಲೋನ್‌ ಸ್ಟೀಫ‌ನ್ಸ್‌ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದರು. ಇವರನ್ನು ಕೆಡವಿದವರು ಬೀಟ್ರಿಝ್ ಹದ್ದಾದ್‌ ಮಯಾ. ಅಂತರ 6-2, 5-7, 6-4.

 

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.