ಮರಳು ಚಿತ್ರಕಲೆ : ಉತ್ತರ ಕನ್ನಡದ ಯುವಕನಿಗೆ ರಷ್ಯಾದ ಬಹುಮಾನ!
Team Udayavani, Mar 10, 2022, 2:04 PM IST
ಶಿರಸಿ : ಉಕ್ರೇನ್ ದೇಶದ ಕಲಾವಿದರಿಂದ ಮರಳು ಕಲೆಗೆ ಸ್ಪೂರ್ತಿ ಪಡೆದು ಹಿಡಿತ ಸಾಧಿಸಿದ ಕನ್ನಡದ ಕಲಾವಿದನಿಗೆ ರಷ್ಯಾ ಸಂಸ್ಥೆಯೊಂದು ಬಹುಮಾನ ಘೋಷಿಸಿದೆ.
ರಷ್ಯಾ ದೇಶದ ಮಾಸ್ಕೋ ನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಕಲಾತ್ಮಕ ಭಾವಚಿತ್ರ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಡ್ನಮನೆ ಮೂಲದ ರಾಘವೇಂದ್ರ ಹೆಗಡೆ ಅವರ ಮರಳು ಮಾಡುವ ಮರಳು ಕಲಾಕೃತಿಗೆ ತೃತೀಯ ಬಹುಮಾನ ಲಭಿಸಿದೆ.
ರಾಘವೇಂದ್ರ ಹೆಗಡೆ ಮರಳು ಕಲಾ ಮಾಧ್ಯಮದ ಕಲಾಕೃತಿ ರಚನೆಯಲ್ಲಿ ನಿರತರಾಗಿದ್ದು ಅನೇಕ ಅಂತರಾಷ್ಟ್ರೀಯ ಮಟ್ಟದ ಸಮಾರಂಭದಲ್ಲೂ ಕಲಾ ಪ್ರದರ್ಶನ ನೀಡಿದ್ದಾರೆ.
ಇತ್ತೀಚಿಗೆ ಮರಳು ಕಲಾ ಪ್ರದರ್ಶನ ಕೂಡ ಬೆಂಗಳೂರಿನಲ್ಲಿ ಏರ್ಪಡಿಸಿದ್ದು ಇಡೀ ನಾಡಿನ ಗಮನ ಸೆಳೆದಿತ್ತು ಎಂಬುದೂ ಉಲ್ಲೇಖನೀಯ.
ಇದನ್ನೂ ಓದಿ : ಗೋವಾ ವಿಧಾನಸಭೆಗೆ ರಾಣೆ ದಂಪತಿಗಳು : ಬಿಜೆಪಿಯ ಜೋಡಿಗೆ ಭರ್ಜರಿ ಜಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್