Uttarakashi: ಕಾರ್ಮಿಕರ ರಕ್ಷಣೆಗೆ ಸೇನೆ ಆಗಮನ- ಸುರಂಗ ಕೊರೆಯಲಿರುವ ಯೋಧರು


Team Udayavani, Nov 26, 2023, 10:29 PM IST

tunnel uttarkashi

ಉತ್ತರಕಾಶಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ 15 ದಿನಗಳಿಂದ ಸಿಲುಕಿರುವ 41 ಕಾರ್ಮಿಕರ ರಕ್ಷಣ ಕಾರ್ಯಾಚರಣೆಗೆ ಈಗ ಭಾರತೀಯ ಸೇನೆ ಆಗಮಿಸಿದೆ.

ಸುರಂಗದ ಅವಶೇಷಗಳನ್ನು ಕೊರೆಯಲು ಅಮೆರಿಕದಿಂದ ತರಲಾದ ಆಗರ್‌ ಯಂತ್ರವು ಕಾರ್ಯ ಸ್ಥಗಿತಗೊಳಿಸಿದ ಬೆನ್ನಲ್ಲೇ ಭಾರತೀಯ ಸೇನೆಯ ಯೋಧರಿಗೆ ಕರೆ ಹೋಗಿದ್ದು, ಅವರು ಕೈಯಿಂದಲೇ ಅವಶೇಷಗಳನ್ನು ಅಗೆಯುವ ಕೆಲಸಕ್ಕೆ ಸಾಥ್‌ ನೀಡಲಿದ್ದಾರೆ. ಮದ್ರಾಸ್‌ ಸ್ಯಾಪರ್ಸ್‌ನ ಒಂದು ಘಟಕ, ಸೇನೆಯ ಕಾಪ್ಸ್‌ ಆಫ್ ಎಂಜಿನಿಯರ್ಸ್‌ನ ಒಂದು ತಂಡ ಈಗಾಗಲೇ ಉತ್ತರಕಾಶಿ ತಲುಪಿದೆ.

ಸುಮಾರು 60 ಮೀ. ಕೊರೆಯುವಿಕೆ ಪೂರ್ಣಗೊಳಿಸಿದ್ದ ಆಗರ್‌ ಯಂತ್ರದ ಬ್ಲೇಡ್‌ಗಳು ಶುಕ್ರವಾರ ಅವಶೇಷಗಳಲ್ಲಿ ಸಿಲುಕಿ ಹಾನಿಗೀಡಾಗಿದೆ. ಹೀಗಾಗಿ ಅನಿವಾರ್ಯವಾಗಿ ರಕ್ಷಣ ತಂಡವು ಕೈಯಿಂದಲೇ ಡ್ರಿಲ್ಲಿಂಗ್‌ ಪೂರ್ಣಗೊಳಿಸುವ ನಿರ್ಧಾರ ಕೈಗೊಂಡಿದೆ. ಅದರಂತೆ ಯೋಧರೇ ಪವರ್‌ ಟೂಲ್‌ಗ‌ಳನ್ನು ಬಳಸಿ ಅಗೆಯುತ್ತ ಕೊನೆಯ 10-15 ಮೀಟರ್‌ ದೂರವನ್ನು ಕ್ರಮಿಸಲಿದ್ದಾರೆ. ಇಕ್ಕಟ್ಟಾದ ಸ್ಥಳವಾದ ಕಾರಣ ಒಮ್ಮೆಗೆ ಒಬ್ಬನಿಗಿಂತ ಹೆಚ್ಚು ಮಂದಿ ಒಳಹೋಗಲು ಸಾಧ್ಯವಿಲ್ಲ. ಹೀಗಾಗಿ ಒಂದು ಬಾರಿಗೆ ಒಬ್ಬ ಯೋಧ ಒಳಕ್ಕೆ ಹೋಗಿ ಸ್ವಲ್ಪ ಹೊತ್ತು ಡ್ರಿಲ್ಲಿಂಗ್‌ ಮಾಡಿ ಹೊರಬರಲಿದ್ದಾರೆ. ಅನಂತರ ಮತ್ತೂಬ್ಬ ಯೋಧ ಒಳಕ್ಕೆ ಹೋಗಲಿದ್ದಾರೆ.

ಲಂಬವಾಗಿ ಡ್ರಿಲ್ಲಿಂಗ್‌
ಮತ್ತೂಂದೆಡೆ ಕಾರ್ಮಿಕರ ರಕ್ಷಣೆಗಾಗಿ ಹಲವು ಆಯ್ಕೆಗಳನ್ನು ಪರಿಶೀಲಿಸುತ್ತಿದ್ದೇವೆ. ಬೆಟ್ಟದ ಮೇಲಿನಿಂದ ಲಂಬವಾಗಿ ಕೊರೆಯುವ ಕೆಲಸವೂ ನಡೆಯುತ್ತಿದೆ. ರವಿವಾರ ಮಧ್ಯಾಹ್ನ ಈ ಪ್ರಕ್ರಿಯೆ ಆರಂಭವಾಗಿದ್ದು, ರಾತ್ರಿ ವೇಳೆಗೆ 19.2 ಮೀ. ಡ್ರಿಲ್ಲಿಂಗ್‌ ಪೂರ್ಣಗೊಂಡಿದೆ. ಒಟ್ಟು 86 ಮೀ. ಕೊರೆಯಬೇಕಾಗುತ್ತದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸದಸ್ಯ ನಿವೃತ್ತ ಲೆ|ಜ| ಸೈಯದ್‌ ಹಸ್ನೆ„ನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.